AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚೋದನಕಾರಿ ಭಾಷಣ ಆರೋಪ: ಕಾರ್ಕಳ ಬಿಜೆಪಿ ಶಾಸಕನಿಗೆ ಸಮನ್ಸ್

​ಉಡುಪಿ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಕಾರ್ಕಳ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಸಮನ್ಸ್​ ನೀಡಲಾಗಿದೆ. 2018ರ ಚುನಾವಣಾ ಭಾಷಣದ ವೇಳೆ ಸುನೀಲ್​ ಕುಮಾರ್​ ಕೋಮುವಾದ ಪ್ರಚೋದಿಸುವಂತೆ ಭಾಷಣ ಮಾಡಿದ್ದರು. ಶಾಸಕರ ವಿರುದ್ಧ ಕಾರ್ಕಳ ಟೌನ್​ ಪೊಲೀಸರು FIR​ ದಾಖಲು ಮಾಡಿದ್ದರು. ಜೊತೆಗೆ, ಪ್ರಕರಣ ರದ್ದುಗೊಳಿಸಲು ಸಲ್ಲಿಸಲಾದ ಮನವಿಯನ್ನು ಹೈಕೋರ್ಟ್ ಕೂಡ ನಿರಾಕರಿಸಿತ್ತು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್​ ನೀಡಿದ್ದು, ಡಿಸೆಂಬರ್​ 10ಕ್ಕೆ ವಿಚಾರಣೆ ಹಾಜರಾಗುವಂತೆ ಸುನೀಲ್​ ಕುಮಾರ್​ಗೆ ಸೂಚಿಸಿದೆ. ಏನು […]

ಪ್ರಚೋದನಕಾರಿ ಭಾಷಣ ಆರೋಪ: ಕಾರ್ಕಳ ಬಿಜೆಪಿ ಶಾಸಕನಿಗೆ ಸಮನ್ಸ್
ವ್ಯಕ್ತಿಗತ ಟೀಕೆ ವಿಚಾರದಲ್ಲಿ ಯಾರೂ ಎಲ್ಲೆ ಮೀರಬಾರದು, ನಾನು ಈ ವಿಚಾರದಲ್ಲಿ ಎಚ್ಚರಿಕೆಯಿಂದ ಇದ್ದೇನೆ: ಇಂಧನ ಸಚಿವ ಸುನೀಲ್ ಕುಮಾರ್
KUSHAL V
|

Updated on: Nov 21, 2020 | 6:13 PM

Share

​ಉಡುಪಿ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಕಾರ್ಕಳ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಸಮನ್ಸ್​ ನೀಡಲಾಗಿದೆ.

2018ರ ಚುನಾವಣಾ ಭಾಷಣದ ವೇಳೆ ಸುನೀಲ್​ ಕುಮಾರ್​ ಕೋಮುವಾದ ಪ್ರಚೋದಿಸುವಂತೆ ಭಾಷಣ ಮಾಡಿದ್ದರು. ಶಾಸಕರ ವಿರುದ್ಧ ಕಾರ್ಕಳ ಟೌನ್​ ಪೊಲೀಸರು FIR​ ದಾಖಲು ಮಾಡಿದ್ದರು. ಜೊತೆಗೆ, ಪ್ರಕರಣ ರದ್ದುಗೊಳಿಸಲು ಸಲ್ಲಿಸಲಾದ ಮನವಿಯನ್ನು ಹೈಕೋರ್ಟ್ ಕೂಡ ನಿರಾಕರಿಸಿತ್ತು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್​ ನೀಡಿದ್ದು, ಡಿಸೆಂಬರ್​ 10ಕ್ಕೆ ವಿಚಾರಣೆ ಹಾಜರಾಗುವಂತೆ ಸುನೀಲ್​ ಕುಮಾರ್​ಗೆ ಸೂಚಿಸಿದೆ.

ಏನು ಹೇಳಿದ್ರು ಶಾಸಕರು? 2018ರಲ್ಲಿ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಲ್ಲಡ್ಕದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಸುನೀಲ್​ ಕುಮಾರ್, ಬಂಟ್ವಾಳ ಕ್ಷೇತ್ರದಲ್ಲಿ ಈ ಬಾರಿ ಚುನಾವಣೆ ರಾಜೇಶ್​ ನಾಯ್ಕ್ ಮತ್ತು ರಮಾನಾಥ್​ ರೈ ನಡುವೆ ನಡೆಯುತ್ತಿಲ್ಲ. ಬದಲಿಗೆ ಶ್ರೀರಾಮ ಮತ್ತು ಅಲ್ಲಾಹುವಿನ ನಡುವೆ ನಡೆಯುತ್ತಿದೆ. ಮತ್ತೊಮ್ಮೆ ಅಲ್ಲಾಹುವನ್ನೇ ಗೆಲ್ಲಿಸುತ್ತೀರೋ ಅಥವಾ ಶ್ರೀರಾಮನನ್ನು ಪ್ರೀತಿಸುವ ವ್ಯಕ್ತಿಯನ್ನು ಗೆಲ್ಲಿಸುತ್ತೀರೋ ನೀವೇ ನಿರ್ಧರಿಸಿ ಎಂದು ಹೇಳಿದ್ದರು. ಇದು ತೀವ್ರ ವಿವಾದ ಸೃಷ್ಟಿಸಿತ್ತು.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?