AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚೋದನಕಾರಿ ಭಾಷಣ ಆರೋಪ: ಕಾರ್ಕಳ ಬಿಜೆಪಿ ಶಾಸಕನಿಗೆ ಸಮನ್ಸ್

​ಉಡುಪಿ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಕಾರ್ಕಳ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಸಮನ್ಸ್​ ನೀಡಲಾಗಿದೆ. 2018ರ ಚುನಾವಣಾ ಭಾಷಣದ ವೇಳೆ ಸುನೀಲ್​ ಕುಮಾರ್​ ಕೋಮುವಾದ ಪ್ರಚೋದಿಸುವಂತೆ ಭಾಷಣ ಮಾಡಿದ್ದರು. ಶಾಸಕರ ವಿರುದ್ಧ ಕಾರ್ಕಳ ಟೌನ್​ ಪೊಲೀಸರು FIR​ ದಾಖಲು ಮಾಡಿದ್ದರು. ಜೊತೆಗೆ, ಪ್ರಕರಣ ರದ್ದುಗೊಳಿಸಲು ಸಲ್ಲಿಸಲಾದ ಮನವಿಯನ್ನು ಹೈಕೋರ್ಟ್ ಕೂಡ ನಿರಾಕರಿಸಿತ್ತು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್​ ನೀಡಿದ್ದು, ಡಿಸೆಂಬರ್​ 10ಕ್ಕೆ ವಿಚಾರಣೆ ಹಾಜರಾಗುವಂತೆ ಸುನೀಲ್​ ಕುಮಾರ್​ಗೆ ಸೂಚಿಸಿದೆ. ಏನು […]

ಪ್ರಚೋದನಕಾರಿ ಭಾಷಣ ಆರೋಪ: ಕಾರ್ಕಳ ಬಿಜೆಪಿ ಶಾಸಕನಿಗೆ ಸಮನ್ಸ್
ವ್ಯಕ್ತಿಗತ ಟೀಕೆ ವಿಚಾರದಲ್ಲಿ ಯಾರೂ ಎಲ್ಲೆ ಮೀರಬಾರದು, ನಾನು ಈ ವಿಚಾರದಲ್ಲಿ ಎಚ್ಚರಿಕೆಯಿಂದ ಇದ್ದೇನೆ: ಇಂಧನ ಸಚಿವ ಸುನೀಲ್ ಕುಮಾರ್
Follow us
KUSHAL V
|

Updated on: Nov 21, 2020 | 6:13 PM

​ಉಡುಪಿ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಕಾರ್ಕಳ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಸಮನ್ಸ್​ ನೀಡಲಾಗಿದೆ.

2018ರ ಚುನಾವಣಾ ಭಾಷಣದ ವೇಳೆ ಸುನೀಲ್​ ಕುಮಾರ್​ ಕೋಮುವಾದ ಪ್ರಚೋದಿಸುವಂತೆ ಭಾಷಣ ಮಾಡಿದ್ದರು. ಶಾಸಕರ ವಿರುದ್ಧ ಕಾರ್ಕಳ ಟೌನ್​ ಪೊಲೀಸರು FIR​ ದಾಖಲು ಮಾಡಿದ್ದರು. ಜೊತೆಗೆ, ಪ್ರಕರಣ ರದ್ದುಗೊಳಿಸಲು ಸಲ್ಲಿಸಲಾದ ಮನವಿಯನ್ನು ಹೈಕೋರ್ಟ್ ಕೂಡ ನಿರಾಕರಿಸಿತ್ತು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್​ ನೀಡಿದ್ದು, ಡಿಸೆಂಬರ್​ 10ಕ್ಕೆ ವಿಚಾರಣೆ ಹಾಜರಾಗುವಂತೆ ಸುನೀಲ್​ ಕುಮಾರ್​ಗೆ ಸೂಚಿಸಿದೆ.

ಏನು ಹೇಳಿದ್ರು ಶಾಸಕರು? 2018ರಲ್ಲಿ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಲ್ಲಡ್ಕದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಸುನೀಲ್​ ಕುಮಾರ್, ಬಂಟ್ವಾಳ ಕ್ಷೇತ್ರದಲ್ಲಿ ಈ ಬಾರಿ ಚುನಾವಣೆ ರಾಜೇಶ್​ ನಾಯ್ಕ್ ಮತ್ತು ರಮಾನಾಥ್​ ರೈ ನಡುವೆ ನಡೆಯುತ್ತಿಲ್ಲ. ಬದಲಿಗೆ ಶ್ರೀರಾಮ ಮತ್ತು ಅಲ್ಲಾಹುವಿನ ನಡುವೆ ನಡೆಯುತ್ತಿದೆ. ಮತ್ತೊಮ್ಮೆ ಅಲ್ಲಾಹುವನ್ನೇ ಗೆಲ್ಲಿಸುತ್ತೀರೋ ಅಥವಾ ಶ್ರೀರಾಮನನ್ನು ಪ್ರೀತಿಸುವ ವ್ಯಕ್ತಿಯನ್ನು ಗೆಲ್ಲಿಸುತ್ತೀರೋ ನೀವೇ ನಿರ್ಧರಿಸಿ ಎಂದು ಹೇಳಿದ್ದರು. ಇದು ತೀವ್ರ ವಿವಾದ ಸೃಷ್ಟಿಸಿತ್ತು.

ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್