AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚೋದನಕಾರಿ ಭಾಷಣ ಆರೋಪ: ಕಾರ್ಕಳ ಬಿಜೆಪಿ ಶಾಸಕನಿಗೆ ಸಮನ್ಸ್

​ಉಡುಪಿ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಕಾರ್ಕಳ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಸಮನ್ಸ್​ ನೀಡಲಾಗಿದೆ. 2018ರ ಚುನಾವಣಾ ಭಾಷಣದ ವೇಳೆ ಸುನೀಲ್​ ಕುಮಾರ್​ ಕೋಮುವಾದ ಪ್ರಚೋದಿಸುವಂತೆ ಭಾಷಣ ಮಾಡಿದ್ದರು. ಶಾಸಕರ ವಿರುದ್ಧ ಕಾರ್ಕಳ ಟೌನ್​ ಪೊಲೀಸರು FIR​ ದಾಖಲು ಮಾಡಿದ್ದರು. ಜೊತೆಗೆ, ಪ್ರಕರಣ ರದ್ದುಗೊಳಿಸಲು ಸಲ್ಲಿಸಲಾದ ಮನವಿಯನ್ನು ಹೈಕೋರ್ಟ್ ಕೂಡ ನಿರಾಕರಿಸಿತ್ತು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್​ ನೀಡಿದ್ದು, ಡಿಸೆಂಬರ್​ 10ಕ್ಕೆ ವಿಚಾರಣೆ ಹಾಜರಾಗುವಂತೆ ಸುನೀಲ್​ ಕುಮಾರ್​ಗೆ ಸೂಚಿಸಿದೆ. ಏನು […]

ಪ್ರಚೋದನಕಾರಿ ಭಾಷಣ ಆರೋಪ: ಕಾರ್ಕಳ ಬಿಜೆಪಿ ಶಾಸಕನಿಗೆ ಸಮನ್ಸ್
ವ್ಯಕ್ತಿಗತ ಟೀಕೆ ವಿಚಾರದಲ್ಲಿ ಯಾರೂ ಎಲ್ಲೆ ಮೀರಬಾರದು, ನಾನು ಈ ವಿಚಾರದಲ್ಲಿ ಎಚ್ಚರಿಕೆಯಿಂದ ಇದ್ದೇನೆ: ಇಂಧನ ಸಚಿವ ಸುನೀಲ್ ಕುಮಾರ್
KUSHAL V
|

Updated on: Nov 21, 2020 | 6:13 PM

Share

​ಉಡುಪಿ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಕಾರ್ಕಳ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಸಮನ್ಸ್​ ನೀಡಲಾಗಿದೆ.

2018ರ ಚುನಾವಣಾ ಭಾಷಣದ ವೇಳೆ ಸುನೀಲ್​ ಕುಮಾರ್​ ಕೋಮುವಾದ ಪ್ರಚೋದಿಸುವಂತೆ ಭಾಷಣ ಮಾಡಿದ್ದರು. ಶಾಸಕರ ವಿರುದ್ಧ ಕಾರ್ಕಳ ಟೌನ್​ ಪೊಲೀಸರು FIR​ ದಾಖಲು ಮಾಡಿದ್ದರು. ಜೊತೆಗೆ, ಪ್ರಕರಣ ರದ್ದುಗೊಳಿಸಲು ಸಲ್ಲಿಸಲಾದ ಮನವಿಯನ್ನು ಹೈಕೋರ್ಟ್ ಕೂಡ ನಿರಾಕರಿಸಿತ್ತು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್​ ನೀಡಿದ್ದು, ಡಿಸೆಂಬರ್​ 10ಕ್ಕೆ ವಿಚಾರಣೆ ಹಾಜರಾಗುವಂತೆ ಸುನೀಲ್​ ಕುಮಾರ್​ಗೆ ಸೂಚಿಸಿದೆ.

ಏನು ಹೇಳಿದ್ರು ಶಾಸಕರು? 2018ರಲ್ಲಿ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಲ್ಲಡ್ಕದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಸುನೀಲ್​ ಕುಮಾರ್, ಬಂಟ್ವಾಳ ಕ್ಷೇತ್ರದಲ್ಲಿ ಈ ಬಾರಿ ಚುನಾವಣೆ ರಾಜೇಶ್​ ನಾಯ್ಕ್ ಮತ್ತು ರಮಾನಾಥ್​ ರೈ ನಡುವೆ ನಡೆಯುತ್ತಿಲ್ಲ. ಬದಲಿಗೆ ಶ್ರೀರಾಮ ಮತ್ತು ಅಲ್ಲಾಹುವಿನ ನಡುವೆ ನಡೆಯುತ್ತಿದೆ. ಮತ್ತೊಮ್ಮೆ ಅಲ್ಲಾಹುವನ್ನೇ ಗೆಲ್ಲಿಸುತ್ತೀರೋ ಅಥವಾ ಶ್ರೀರಾಮನನ್ನು ಪ್ರೀತಿಸುವ ವ್ಯಕ್ತಿಯನ್ನು ಗೆಲ್ಲಿಸುತ್ತೀರೋ ನೀವೇ ನಿರ್ಧರಿಸಿ ಎಂದು ಹೇಳಿದ್ದರು. ಇದು ತೀವ್ರ ವಿವಾದ ಸೃಷ್ಟಿಸಿತ್ತು.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ