AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚೋದನಕಾರಿ ಭಾಷಣ ಆರೋಪ: ಕಾರ್ಕಳ ಬಿಜೆಪಿ ಶಾಸಕನಿಗೆ ಸಮನ್ಸ್

​ಉಡುಪಿ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಕಾರ್ಕಳ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಸಮನ್ಸ್​ ನೀಡಲಾಗಿದೆ. 2018ರ ಚುನಾವಣಾ ಭಾಷಣದ ವೇಳೆ ಸುನೀಲ್​ ಕುಮಾರ್​ ಕೋಮುವಾದ ಪ್ರಚೋದಿಸುವಂತೆ ಭಾಷಣ ಮಾಡಿದ್ದರು. ಶಾಸಕರ ವಿರುದ್ಧ ಕಾರ್ಕಳ ಟೌನ್​ ಪೊಲೀಸರು FIR​ ದಾಖಲು ಮಾಡಿದ್ದರು. ಜೊತೆಗೆ, ಪ್ರಕರಣ ರದ್ದುಗೊಳಿಸಲು ಸಲ್ಲಿಸಲಾದ ಮನವಿಯನ್ನು ಹೈಕೋರ್ಟ್ ಕೂಡ ನಿರಾಕರಿಸಿತ್ತು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್​ ನೀಡಿದ್ದು, ಡಿಸೆಂಬರ್​ 10ಕ್ಕೆ ವಿಚಾರಣೆ ಹಾಜರಾಗುವಂತೆ ಸುನೀಲ್​ ಕುಮಾರ್​ಗೆ ಸೂಚಿಸಿದೆ. ಏನು […]

ಪ್ರಚೋದನಕಾರಿ ಭಾಷಣ ಆರೋಪ: ಕಾರ್ಕಳ ಬಿಜೆಪಿ ಶಾಸಕನಿಗೆ ಸಮನ್ಸ್
ವ್ಯಕ್ತಿಗತ ಟೀಕೆ ವಿಚಾರದಲ್ಲಿ ಯಾರೂ ಎಲ್ಲೆ ಮೀರಬಾರದು, ನಾನು ಈ ವಿಚಾರದಲ್ಲಿ ಎಚ್ಚರಿಕೆಯಿಂದ ಇದ್ದೇನೆ: ಇಂಧನ ಸಚಿವ ಸುನೀಲ್ ಕುಮಾರ್
KUSHAL V
|

Updated on: Nov 21, 2020 | 6:13 PM

Share

​ಉಡುಪಿ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಕಾರ್ಕಳ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್​ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಸಮನ್ಸ್​ ನೀಡಲಾಗಿದೆ.

2018ರ ಚುನಾವಣಾ ಭಾಷಣದ ವೇಳೆ ಸುನೀಲ್​ ಕುಮಾರ್​ ಕೋಮುವಾದ ಪ್ರಚೋದಿಸುವಂತೆ ಭಾಷಣ ಮಾಡಿದ್ದರು. ಶಾಸಕರ ವಿರುದ್ಧ ಕಾರ್ಕಳ ಟೌನ್​ ಪೊಲೀಸರು FIR​ ದಾಖಲು ಮಾಡಿದ್ದರು. ಜೊತೆಗೆ, ಪ್ರಕರಣ ರದ್ದುಗೊಳಿಸಲು ಸಲ್ಲಿಸಲಾದ ಮನವಿಯನ್ನು ಹೈಕೋರ್ಟ್ ಕೂಡ ನಿರಾಕರಿಸಿತ್ತು. ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್​ ನೀಡಿದ್ದು, ಡಿಸೆಂಬರ್​ 10ಕ್ಕೆ ವಿಚಾರಣೆ ಹಾಜರಾಗುವಂತೆ ಸುನೀಲ್​ ಕುಮಾರ್​ಗೆ ಸೂಚಿಸಿದೆ.

ಏನು ಹೇಳಿದ್ರು ಶಾಸಕರು? 2018ರಲ್ಲಿ ನಡೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಲ್ಲಡ್ಕದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಸುನೀಲ್​ ಕುಮಾರ್, ಬಂಟ್ವಾಳ ಕ್ಷೇತ್ರದಲ್ಲಿ ಈ ಬಾರಿ ಚುನಾವಣೆ ರಾಜೇಶ್​ ನಾಯ್ಕ್ ಮತ್ತು ರಮಾನಾಥ್​ ರೈ ನಡುವೆ ನಡೆಯುತ್ತಿಲ್ಲ. ಬದಲಿಗೆ ಶ್ರೀರಾಮ ಮತ್ತು ಅಲ್ಲಾಹುವಿನ ನಡುವೆ ನಡೆಯುತ್ತಿದೆ. ಮತ್ತೊಮ್ಮೆ ಅಲ್ಲಾಹುವನ್ನೇ ಗೆಲ್ಲಿಸುತ್ತೀರೋ ಅಥವಾ ಶ್ರೀರಾಮನನ್ನು ಪ್ರೀತಿಸುವ ವ್ಯಕ್ತಿಯನ್ನು ಗೆಲ್ಲಿಸುತ್ತೀರೋ ನೀವೇ ನಿರ್ಧರಿಸಿ ಎಂದು ಹೇಳಿದ್ದರು. ಇದು ತೀವ್ರ ವಿವಾದ ಸೃಷ್ಟಿಸಿತ್ತು.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್