AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈ ಎಲೆಕ್ಷನ್ ಭರಾಟೆ ಜೋರು, ಕೈ ನಾಯಕರ ಪ್ರಚಾರ ಮಾತ್ರ ನಾಮ್​ ಕೆ ವಾಸ್ತೆ!

ಬೆಂಗಳೂರು: ಡಿಸೆಂಬರ್15ರಂದು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, ಇಂದು ನಾಮಪತ್ರ ವಾಪಸ್​ಗೆ ಕೊನೆಯ ದಿನವಾಗಿದೆ. ಅಖಾಡದಲ್ಲಿ ಯಾರೆಲ್ಲ ಸೆಣೆಸಲಿದ್ದಾರೆ ಎಂಬ ಚಿತ್ರಣ ಸ್ಪಷ್ಟವಾಗಲಿದೆ. ಉಪಚುನಾವಣೆ ಸಿದ್ಧತೆ ಭರದಿಂದ ಸಾಗುತ್ತಿದ್ದರೂ ಪ್ರಮುಖ ಪಕ್ಷವಾದ ಕಾಂಗ್ರೆಸ್ ಹೆಚ್ಚು ಆಸಕ್ತಿಯಿಂದ ಸಕ್ರಿಯವಾಗಿಲ್ಲ ಎಂಬುದು ಗೋಚರವಾಗುತ್ತಿದೆ. ಪಕ್ಷದ ನಾಯಕರಿಗೆ ಯಾವುದೇ ರೀತಿಯ ಹುಮ್ಮಸ್ಸು ಇದ್ದಂತಿಲ್ಲ. ಇನ್ನೂ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡದ ಕಾಂಗ್ರೆಸ್, ಈಗ ಕೇವಲ ಇಬ್ಬರು ನಾಯಕರ ಪ್ರವಾಸ ಮಾತ್ರ ನಿಗದಿ ಮಾಡಿದೆ. ಸಿದ್ದರಾಮಯ್ಯ ಮತ್ತು ದಿನೇಶ್ […]

ಬೈ ಎಲೆಕ್ಷನ್ ಭರಾಟೆ ಜೋರು, ಕೈ ನಾಯಕರ ಪ್ರಚಾರ ಮಾತ್ರ ನಾಮ್​ ಕೆ ವಾಸ್ತೆ!
ಸಾಧು ಶ್ರೀನಾಥ್​
|

Updated on:Nov 21, 2019 | 12:55 PM

Share

ಬೆಂಗಳೂರು: ಡಿಸೆಂಬರ್15ರಂದು ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, ಇಂದು ನಾಮಪತ್ರ ವಾಪಸ್​ಗೆ ಕೊನೆಯ ದಿನವಾಗಿದೆ. ಅಖಾಡದಲ್ಲಿ ಯಾರೆಲ್ಲ ಸೆಣೆಸಲಿದ್ದಾರೆ ಎಂಬ ಚಿತ್ರಣ ಸ್ಪಷ್ಟವಾಗಲಿದೆ. ಉಪಚುನಾವಣೆ ಸಿದ್ಧತೆ ಭರದಿಂದ ಸಾಗುತ್ತಿದ್ದರೂ ಪ್ರಮುಖ ಪಕ್ಷವಾದ ಕಾಂಗ್ರೆಸ್ ಹೆಚ್ಚು ಆಸಕ್ತಿಯಿಂದ ಸಕ್ರಿಯವಾಗಿಲ್ಲ ಎಂಬುದು ಗೋಚರವಾಗುತ್ತಿದೆ. ಪಕ್ಷದ ನಾಯಕರಿಗೆ ಯಾವುದೇ ರೀತಿಯ ಹುಮ್ಮಸ್ಸು ಇದ್ದಂತಿಲ್ಲ.

ಇನ್ನೂ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡದ ಕಾಂಗ್ರೆಸ್, ಈಗ ಕೇವಲ ಇಬ್ಬರು ನಾಯಕರ ಪ್ರವಾಸ ಮಾತ್ರ ನಿಗದಿ ಮಾಡಿದೆ. ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಮಾತ್ರ ಪ್ರವಾಸಗಳಲ್ಲಿ ಸಕ್ರಿಯರಾಗಿದ್ದು, ಉಳಿದಂತೆ ಬಹುತೇಕ ‘ಕೈ’ ನಾಯಕರು ಪ್ರಚಾರದಿಂದ ದೂರವೇ ಉಳಿದಿದ್ದಾರೆ.

ಡಿ.ಕೆ. ಶಿವಕುಮಾರ್‌ರಿಂದ ನಾಮಕಾವಸ್ತೆ ಮಾತ್ರ ಪ್ರಚಾರ ನಡೆದಿದೆ. ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ, ಬಿ.ಕೆ.ಹರಿಪ್ರಸಾದ್ ಸಹ ಚುನಾವಣಾ ಪ್ರಚಾರದಿಂದ ದೂರ ದೂರವೇ ಇದ್ದಾರೆ.

Published On - 11:12 am, Thu, 21 November 19

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?