AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪೂರ್ಣ ನೆಲಕಚ್ಚಿದ JDSಗೆ ಇನ್ನು 3.5 ವರ್ಷ ಬಲು ದುಬಾರಿ

ಬೆಂಗಳೂರು: ಮೈತ್ರಿ ಸರ್ಕಾರದಿಂದ ಕೆಳಗಿಳಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಾಯಕತ್ವದಲ್ಲಿ ಜೆಡಿಎಸ್ ಮತ್ತೆ ಅಧಿಕಾರ ಪಡೆಯುವಲ್ಲಿ ಉಪಚುನಾವಣೆಯಲ್ಲಿ ಸಂಪೂರ್ಣ ಸೋತಿದೆ. ಹಿರಿಯ ಗೌಡರ ನೇತೃತ್ವದಲ್ಲಿ ಪಕ್ಷ ಫೀನಿಕ್ಸ್​ನಂತೆ ಮರಳಿ ಜೀವ ಪಡೆಯುತ್ತದೆ ಎಂಬ ಆಶಾಭಾವ ಕಳಚಿ ಬಿದ್ದಿದೆ. ಯಶವಂತಪುರ ಒಂದರಲ್ಲೇ ಜೆಡಿಎಸ್ ಸ್ವಲ್ಪ ಮಟ್ಟಿಗೆ ತನ್ನ ಇರುವನ್ನು ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದೆ. ಅದು ಬಿಟ್ಟರೆ ಕೆಆರ್ ಪೇಟೆ ಮತ್ತು ಚಿಕ್ಕಬಳ್ಳಾಪುರದಲ್ಲಿ ಒಂದಷ್ಟು ಹೆಚ್ಚು ಮತಗಳನ್ನು ಗಳಿಸಿದೆ. ಹೇಳಬೇಕೆಂದರೆ ಜೆಡಿಎಸ್ ಈ ಎರಡು ಕ್ಷೇತ್ರಗಳಲ್ಲಿ ಗೆದ್ದುಬೀಗಬೇಕಿತ್ತು. […]

ಸಂಪೂರ್ಣ ನೆಲಕಚ್ಚಿದ JDSಗೆ ಇನ್ನು 3.5 ವರ್ಷ ಬಲು ದುಬಾರಿ
ಸಾಧು ಶ್ರೀನಾಥ್​
|

Updated on:Dec 09, 2019 | 1:05 PM

Share

ಬೆಂಗಳೂರು: ಮೈತ್ರಿ ಸರ್ಕಾರದಿಂದ ಕೆಳಗಿಳಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಾಯಕತ್ವದಲ್ಲಿ ಜೆಡಿಎಸ್ ಮತ್ತೆ ಅಧಿಕಾರ ಪಡೆಯುವಲ್ಲಿ ಉಪಚುನಾವಣೆಯಲ್ಲಿ ಸಂಪೂರ್ಣ ಸೋತಿದೆ. ಹಿರಿಯ ಗೌಡರ ನೇತೃತ್ವದಲ್ಲಿ ಪಕ್ಷ ಫೀನಿಕ್ಸ್​ನಂತೆ ಮರಳಿ ಜೀವ ಪಡೆಯುತ್ತದೆ ಎಂಬ ಆಶಾಭಾವ ಕಳಚಿ ಬಿದ್ದಿದೆ.

ಯಶವಂತಪುರ ಒಂದರಲ್ಲೇ ಜೆಡಿಎಸ್ ಸ್ವಲ್ಪ ಮಟ್ಟಿಗೆ ತನ್ನ ಇರುವನ್ನು ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದೆ. ಅದು ಬಿಟ್ಟರೆ ಕೆಆರ್ ಪೇಟೆ ಮತ್ತು ಚಿಕ್ಕಬಳ್ಳಾಪುರದಲ್ಲಿ ಒಂದಷ್ಟು ಹೆಚ್ಚು ಮತಗಳನ್ನು ಗಳಿಸಿದೆ. ಹೇಳಬೇಕೆಂದರೆ ಜೆಡಿಎಸ್ ಈ ಎರಡು ಕ್ಷೇತ್ರಗಳಲ್ಲಿ ಗೆದ್ದುಬೀಗಬೇಕಿತ್ತು.

ಈ ಉಪಚುನಾವಣೆಗೂ ಮುನ್ನ ಮೈತ್ರಿ ವಿಷಯದಲ್ಲಿ ಯಡವಟ್ಟು ಮಾಡಿಕೊಂಡ ಅಪ್ಪ ಮಗ ಭವಿಷ್ಯದಲ್ಲಿ ಅಂದರೆ ಇನ್ನು ಮೂರೂವರೆ ವರ್ಷಗಳ ಕಾಲ ತಮ್ಮ ಪಕ್ಷದ ಅಸ್ತಿತ್ವಕ್ಕೆ ಸಂಚಕಾರ ತಂದಿಟ್ಟುಕೊಂಡಿದ್ದಾರೆ. ಇದು ಬಹಳ ದುಬಾರಿ ಆದೀತು.

Published On - 12:59 pm, Mon, 9 December 19

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್