AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪೂರ್ಣ ನೆಲಕಚ್ಚಿದ JDSಗೆ ಇನ್ನು 3.5 ವರ್ಷ ಬಲು ದುಬಾರಿ

ಬೆಂಗಳೂರು: ಮೈತ್ರಿ ಸರ್ಕಾರದಿಂದ ಕೆಳಗಿಳಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಾಯಕತ್ವದಲ್ಲಿ ಜೆಡಿಎಸ್ ಮತ್ತೆ ಅಧಿಕಾರ ಪಡೆಯುವಲ್ಲಿ ಉಪಚುನಾವಣೆಯಲ್ಲಿ ಸಂಪೂರ್ಣ ಸೋತಿದೆ. ಹಿರಿಯ ಗೌಡರ ನೇತೃತ್ವದಲ್ಲಿ ಪಕ್ಷ ಫೀನಿಕ್ಸ್​ನಂತೆ ಮರಳಿ ಜೀವ ಪಡೆಯುತ್ತದೆ ಎಂಬ ಆಶಾಭಾವ ಕಳಚಿ ಬಿದ್ದಿದೆ. ಯಶವಂತಪುರ ಒಂದರಲ್ಲೇ ಜೆಡಿಎಸ್ ಸ್ವಲ್ಪ ಮಟ್ಟಿಗೆ ತನ್ನ ಇರುವನ್ನು ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದೆ. ಅದು ಬಿಟ್ಟರೆ ಕೆಆರ್ ಪೇಟೆ ಮತ್ತು ಚಿಕ್ಕಬಳ್ಳಾಪುರದಲ್ಲಿ ಒಂದಷ್ಟು ಹೆಚ್ಚು ಮತಗಳನ್ನು ಗಳಿಸಿದೆ. ಹೇಳಬೇಕೆಂದರೆ ಜೆಡಿಎಸ್ ಈ ಎರಡು ಕ್ಷೇತ್ರಗಳಲ್ಲಿ ಗೆದ್ದುಬೀಗಬೇಕಿತ್ತು. […]

ಸಂಪೂರ್ಣ ನೆಲಕಚ್ಚಿದ JDSಗೆ ಇನ್ನು 3.5 ವರ್ಷ ಬಲು ದುಬಾರಿ
ಸಾಧು ಶ್ರೀನಾಥ್​
|

Updated on:Dec 09, 2019 | 1:05 PM

Share

ಬೆಂಗಳೂರು: ಮೈತ್ರಿ ಸರ್ಕಾರದಿಂದ ಕೆಳಗಿಳಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಾಯಕತ್ವದಲ್ಲಿ ಜೆಡಿಎಸ್ ಮತ್ತೆ ಅಧಿಕಾರ ಪಡೆಯುವಲ್ಲಿ ಉಪಚುನಾವಣೆಯಲ್ಲಿ ಸಂಪೂರ್ಣ ಸೋತಿದೆ. ಹಿರಿಯ ಗೌಡರ ನೇತೃತ್ವದಲ್ಲಿ ಪಕ್ಷ ಫೀನಿಕ್ಸ್​ನಂತೆ ಮರಳಿ ಜೀವ ಪಡೆಯುತ್ತದೆ ಎಂಬ ಆಶಾಭಾವ ಕಳಚಿ ಬಿದ್ದಿದೆ.

ಯಶವಂತಪುರ ಒಂದರಲ್ಲೇ ಜೆಡಿಎಸ್ ಸ್ವಲ್ಪ ಮಟ್ಟಿಗೆ ತನ್ನ ಇರುವನ್ನು ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದೆ. ಅದು ಬಿಟ್ಟರೆ ಕೆಆರ್ ಪೇಟೆ ಮತ್ತು ಚಿಕ್ಕಬಳ್ಳಾಪುರದಲ್ಲಿ ಒಂದಷ್ಟು ಹೆಚ್ಚು ಮತಗಳನ್ನು ಗಳಿಸಿದೆ. ಹೇಳಬೇಕೆಂದರೆ ಜೆಡಿಎಸ್ ಈ ಎರಡು ಕ್ಷೇತ್ರಗಳಲ್ಲಿ ಗೆದ್ದುಬೀಗಬೇಕಿತ್ತು.

ಈ ಉಪಚುನಾವಣೆಗೂ ಮುನ್ನ ಮೈತ್ರಿ ವಿಷಯದಲ್ಲಿ ಯಡವಟ್ಟು ಮಾಡಿಕೊಂಡ ಅಪ್ಪ ಮಗ ಭವಿಷ್ಯದಲ್ಲಿ ಅಂದರೆ ಇನ್ನು ಮೂರೂವರೆ ವರ್ಷಗಳ ಕಾಲ ತಮ್ಮ ಪಕ್ಷದ ಅಸ್ತಿತ್ವಕ್ಕೆ ಸಂಚಕಾರ ತಂದಿಟ್ಟುಕೊಂಡಿದ್ದಾರೆ. ಇದು ಬಹಳ ದುಬಾರಿ ಆದೀತು.

Published On - 12:59 pm, Mon, 9 December 19

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ