AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪೂರ್ಣ ನೆಲಕಚ್ಚಿದ JDSಗೆ ಇನ್ನು 3.5 ವರ್ಷ ಬಲು ದುಬಾರಿ

ಬೆಂಗಳೂರು: ಮೈತ್ರಿ ಸರ್ಕಾರದಿಂದ ಕೆಳಗಿಳಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಾಯಕತ್ವದಲ್ಲಿ ಜೆಡಿಎಸ್ ಮತ್ತೆ ಅಧಿಕಾರ ಪಡೆಯುವಲ್ಲಿ ಉಪಚುನಾವಣೆಯಲ್ಲಿ ಸಂಪೂರ್ಣ ಸೋತಿದೆ. ಹಿರಿಯ ಗೌಡರ ನೇತೃತ್ವದಲ್ಲಿ ಪಕ್ಷ ಫೀನಿಕ್ಸ್​ನಂತೆ ಮರಳಿ ಜೀವ ಪಡೆಯುತ್ತದೆ ಎಂಬ ಆಶಾಭಾವ ಕಳಚಿ ಬಿದ್ದಿದೆ. ಯಶವಂತಪುರ ಒಂದರಲ್ಲೇ ಜೆಡಿಎಸ್ ಸ್ವಲ್ಪ ಮಟ್ಟಿಗೆ ತನ್ನ ಇರುವನ್ನು ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದೆ. ಅದು ಬಿಟ್ಟರೆ ಕೆಆರ್ ಪೇಟೆ ಮತ್ತು ಚಿಕ್ಕಬಳ್ಳಾಪುರದಲ್ಲಿ ಒಂದಷ್ಟು ಹೆಚ್ಚು ಮತಗಳನ್ನು ಗಳಿಸಿದೆ. ಹೇಳಬೇಕೆಂದರೆ ಜೆಡಿಎಸ್ ಈ ಎರಡು ಕ್ಷೇತ್ರಗಳಲ್ಲಿ ಗೆದ್ದುಬೀಗಬೇಕಿತ್ತು. […]

ಸಂಪೂರ್ಣ ನೆಲಕಚ್ಚಿದ JDSಗೆ ಇನ್ನು 3.5 ವರ್ಷ ಬಲು ದುಬಾರಿ
ಸಾಧು ಶ್ರೀನಾಥ್​
|

Updated on:Dec 09, 2019 | 1:05 PM

Share

ಬೆಂಗಳೂರು: ಮೈತ್ರಿ ಸರ್ಕಾರದಿಂದ ಕೆಳಗಿಳಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಾಯಕತ್ವದಲ್ಲಿ ಜೆಡಿಎಸ್ ಮತ್ತೆ ಅಧಿಕಾರ ಪಡೆಯುವಲ್ಲಿ ಉಪಚುನಾವಣೆಯಲ್ಲಿ ಸಂಪೂರ್ಣ ಸೋತಿದೆ. ಹಿರಿಯ ಗೌಡರ ನೇತೃತ್ವದಲ್ಲಿ ಪಕ್ಷ ಫೀನಿಕ್ಸ್​ನಂತೆ ಮರಳಿ ಜೀವ ಪಡೆಯುತ್ತದೆ ಎಂಬ ಆಶಾಭಾವ ಕಳಚಿ ಬಿದ್ದಿದೆ.

ಯಶವಂತಪುರ ಒಂದರಲ್ಲೇ ಜೆಡಿಎಸ್ ಸ್ವಲ್ಪ ಮಟ್ಟಿಗೆ ತನ್ನ ಇರುವನ್ನು ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದೆ. ಅದು ಬಿಟ್ಟರೆ ಕೆಆರ್ ಪೇಟೆ ಮತ್ತು ಚಿಕ್ಕಬಳ್ಳಾಪುರದಲ್ಲಿ ಒಂದಷ್ಟು ಹೆಚ್ಚು ಮತಗಳನ್ನು ಗಳಿಸಿದೆ. ಹೇಳಬೇಕೆಂದರೆ ಜೆಡಿಎಸ್ ಈ ಎರಡು ಕ್ಷೇತ್ರಗಳಲ್ಲಿ ಗೆದ್ದುಬೀಗಬೇಕಿತ್ತು.

ಈ ಉಪಚುನಾವಣೆಗೂ ಮುನ್ನ ಮೈತ್ರಿ ವಿಷಯದಲ್ಲಿ ಯಡವಟ್ಟು ಮಾಡಿಕೊಂಡ ಅಪ್ಪ ಮಗ ಭವಿಷ್ಯದಲ್ಲಿ ಅಂದರೆ ಇನ್ನು ಮೂರೂವರೆ ವರ್ಷಗಳ ಕಾಲ ತಮ್ಮ ಪಕ್ಷದ ಅಸ್ತಿತ್ವಕ್ಕೆ ಸಂಚಕಾರ ತಂದಿಟ್ಟುಕೊಂಡಿದ್ದಾರೆ. ಇದು ಬಹಳ ದುಬಾರಿ ಆದೀತು.

Published On - 12:59 pm, Mon, 9 December 19

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ