AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೌದು ಹುಲಿಯಾ! ಸೋಲಿನಲ್ಲೂ ಗೆಲುವು ಕಂಡರು ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್​ನ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವಿನ ಕೇಕೆ ಹಾಕಿದ್ದಾರೆ. ರಾಜ್ಯದ 15 ಉಪಚುನಾವಣೆಗಳ ಫಲಿತಾಂಶಗಳು ಹೊರಬಿದ್ದಿದ್ದು, ಯಾರಿಗೆಲ್ಲಾ ಗೆಲುವು ಎಂಬುದು ಬಹುತೇಕ ನಿಚ್ಚಳವಾಗಿದೆ. ಈ ಹಂತದಲ್ಲಿ ಕಾಂಗ್ರೆಸ್​ನ ಪರ್ಫಾರ್ಮೆನ್ಸ್ ನೋಡಿದರೆ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದಾರೆ ಎಂದೇ ಹೇಳಬಹುದು. ಮುಖ್ಯವಾಗಿ ಸಿದ್ದರಾಮಯ್ಯನವರು ವೈಯಕ್ತಿಕವಾಗಿ ಹೊಸಕೋಟೆ ಮತ್ತು ಹುಣಸೂರು ಕ್ಷೇತ್ರಗಳನ್ನು ಪ್ರತಿಷ್ಠೆಯ ಕಣವಾಗಿ ಪರಿಗಣಿಸಿದ್ದರು ಅದರಂತೆ ಎರಡರಲ್ಲೂ ಅನರ್ಹ ಶಾಸಕರಿಗೆ ಭರಪೂರ್ ಮಣ್ಣುಮುಕ್ಕಿಸಿದ್ದಾರೆ. ಒಂದೆಡೆ, ಎದೆ ಬಗೆದು ತನ್ನನ್ನು ಶ್ರೀರಾಮನಂತೆ ಚಿತ್ರಿಸಿದ್ದ ಎಂಟಿಬಿ ನಾಗರಾಜ್​ಗೆ ಸೋಲಿನ ರುಚಿ […]

ಹೌದು ಹುಲಿಯಾ! ಸೋಲಿನಲ್ಲೂ ಗೆಲುವು ಕಂಡರು ಸಿದ್ದರಾಮಯ್ಯ
ಸಾಧು ಶ್ರೀನಾಥ್​
|

Updated on:Dec 09, 2019 | 12:16 PM

Share

ಬೆಂಗಳೂರು: ಕಾಂಗ್ರೆಸ್​ನ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವಿನ ಕೇಕೆ ಹಾಕಿದ್ದಾರೆ. ರಾಜ್ಯದ 15 ಉಪಚುನಾವಣೆಗಳ ಫಲಿತಾಂಶಗಳು ಹೊರಬಿದ್ದಿದ್ದು, ಯಾರಿಗೆಲ್ಲಾ ಗೆಲುವು ಎಂಬುದು ಬಹುತೇಕ ನಿಚ್ಚಳವಾಗಿದೆ. ಈ ಹಂತದಲ್ಲಿ ಕಾಂಗ್ರೆಸ್​ನ ಪರ್ಫಾರ್ಮೆನ್ಸ್ ನೋಡಿದರೆ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದಾರೆ ಎಂದೇ ಹೇಳಬಹುದು.

ಮುಖ್ಯವಾಗಿ ಸಿದ್ದರಾಮಯ್ಯನವರು ವೈಯಕ್ತಿಕವಾಗಿ ಹೊಸಕೋಟೆ ಮತ್ತು ಹುಣಸೂರು ಕ್ಷೇತ್ರಗಳನ್ನು ಪ್ರತಿಷ್ಠೆಯ ಕಣವಾಗಿ ಪರಿಗಣಿಸಿದ್ದರು ಅದರಂತೆ ಎರಡರಲ್ಲೂ ಅನರ್ಹ ಶಾಸಕರಿಗೆ ಭರಪೂರ್ ಮಣ್ಣುಮುಕ್ಕಿಸಿದ್ದಾರೆ. ಒಂದೆಡೆ, ಎದೆ ಬಗೆದು ತನ್ನನ್ನು ಶ್ರೀರಾಮನಂತೆ ಚಿತ್ರಿಸಿದ್ದ ಎಂಟಿಬಿ ನಾಗರಾಜ್​ಗೆ ಸೋಲಿನ ರುಚಿ ತೋರಿಸಿದ್ದಾರೆ. ಮತ್ತೊಂದೆಡೆ ತಮ್ಮ ಅಧಿಪತ್ಯದ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹೆಚ್ ವಿಶ್ವನಾಥರನ್ನಷ್ಟೇ ಅಲ್ಲ, ಆಕಡೆ ತಮ್ಮ ಪುರಾತನ ಶತ್ರು ಎನ್ ಶ್ರೀನಿವಾಸ್ ಪ್ರಸಾದ್ ಬೆಂಬಲಿತ ಅಭ್ಯರ್ಥಿಯನ್ನಾಗಿಯೂ ವಿಶ್ವನಾಥರನ್ನು ಸೋಲಿಸಿದ್ದಾರೆ.

ಇನ್ನು ಇದೇ ವೇಳೆ ಚಿಕ್ಕಬಳ್ಳಾಪುರದಲ್ಲಿ ಮತ್ತೋರ್ವ ಅರ್ನಹ ಶಾಸಕ ಡಾ ಸುಧಾಕರ್​ರನ್ನು ಸೋಲಿಸಲೇಬೇಕೆಂದು ಹೋರಾಡಿದ ಡಿಕೆಶಿವಕುಮಾರ್ ಗೆಲುವು ಸಾಧಿಸದೇ ಹೋಗಿದ್ದು, ಸಿದ್ದರಾಮಯ್ಯಗೆ ವರವಾಗಿದೆ. ತನ್ಮೂಲಕ ರಾಜ್ಯ ಕಾಂಗ್ರೆಸ್ ನಲ್ಲಿ ತಮ್ಮ ವಿರುದ್ಧ ಎದ್ದಿದ್ದ ಕೂಗನ್ನು ಹೊಸಕಿಹಾಕಿದ್ದಾರೆ.

Published On - 12:11 pm, Mon, 9 December 19

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು