AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೌದು ಹುಲಿಯಾ! ಸೋಲಿನಲ್ಲೂ ಗೆಲುವು ಕಂಡರು ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್​ನ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವಿನ ಕೇಕೆ ಹಾಕಿದ್ದಾರೆ. ರಾಜ್ಯದ 15 ಉಪಚುನಾವಣೆಗಳ ಫಲಿತಾಂಶಗಳು ಹೊರಬಿದ್ದಿದ್ದು, ಯಾರಿಗೆಲ್ಲಾ ಗೆಲುವು ಎಂಬುದು ಬಹುತೇಕ ನಿಚ್ಚಳವಾಗಿದೆ. ಈ ಹಂತದಲ್ಲಿ ಕಾಂಗ್ರೆಸ್​ನ ಪರ್ಫಾರ್ಮೆನ್ಸ್ ನೋಡಿದರೆ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದಾರೆ ಎಂದೇ ಹೇಳಬಹುದು. ಮುಖ್ಯವಾಗಿ ಸಿದ್ದರಾಮಯ್ಯನವರು ವೈಯಕ್ತಿಕವಾಗಿ ಹೊಸಕೋಟೆ ಮತ್ತು ಹುಣಸೂರು ಕ್ಷೇತ್ರಗಳನ್ನು ಪ್ರತಿಷ್ಠೆಯ ಕಣವಾಗಿ ಪರಿಗಣಿಸಿದ್ದರು ಅದರಂತೆ ಎರಡರಲ್ಲೂ ಅನರ್ಹ ಶಾಸಕರಿಗೆ ಭರಪೂರ್ ಮಣ್ಣುಮುಕ್ಕಿಸಿದ್ದಾರೆ. ಒಂದೆಡೆ, ಎದೆ ಬಗೆದು ತನ್ನನ್ನು ಶ್ರೀರಾಮನಂತೆ ಚಿತ್ರಿಸಿದ್ದ ಎಂಟಿಬಿ ನಾಗರಾಜ್​ಗೆ ಸೋಲಿನ ರುಚಿ […]

ಹೌದು ಹುಲಿಯಾ! ಸೋಲಿನಲ್ಲೂ ಗೆಲುವು ಕಂಡರು ಸಿದ್ದರಾಮಯ್ಯ
ಸಾಧು ಶ್ರೀನಾಥ್​
|

Updated on:Dec 09, 2019 | 12:16 PM

Share

ಬೆಂಗಳೂರು: ಕಾಂಗ್ರೆಸ್​ನ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವಿನ ಕೇಕೆ ಹಾಕಿದ್ದಾರೆ. ರಾಜ್ಯದ 15 ಉಪಚುನಾವಣೆಗಳ ಫಲಿತಾಂಶಗಳು ಹೊರಬಿದ್ದಿದ್ದು, ಯಾರಿಗೆಲ್ಲಾ ಗೆಲುವು ಎಂಬುದು ಬಹುತೇಕ ನಿಚ್ಚಳವಾಗಿದೆ. ಈ ಹಂತದಲ್ಲಿ ಕಾಂಗ್ರೆಸ್​ನ ಪರ್ಫಾರ್ಮೆನ್ಸ್ ನೋಡಿದರೆ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದಾರೆ ಎಂದೇ ಹೇಳಬಹುದು.

ಮುಖ್ಯವಾಗಿ ಸಿದ್ದರಾಮಯ್ಯನವರು ವೈಯಕ್ತಿಕವಾಗಿ ಹೊಸಕೋಟೆ ಮತ್ತು ಹುಣಸೂರು ಕ್ಷೇತ್ರಗಳನ್ನು ಪ್ರತಿಷ್ಠೆಯ ಕಣವಾಗಿ ಪರಿಗಣಿಸಿದ್ದರು ಅದರಂತೆ ಎರಡರಲ್ಲೂ ಅನರ್ಹ ಶಾಸಕರಿಗೆ ಭರಪೂರ್ ಮಣ್ಣುಮುಕ್ಕಿಸಿದ್ದಾರೆ. ಒಂದೆಡೆ, ಎದೆ ಬಗೆದು ತನ್ನನ್ನು ಶ್ರೀರಾಮನಂತೆ ಚಿತ್ರಿಸಿದ್ದ ಎಂಟಿಬಿ ನಾಗರಾಜ್​ಗೆ ಸೋಲಿನ ರುಚಿ ತೋರಿಸಿದ್ದಾರೆ. ಮತ್ತೊಂದೆಡೆ ತಮ್ಮ ಅಧಿಪತ್ಯದ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹೆಚ್ ವಿಶ್ವನಾಥರನ್ನಷ್ಟೇ ಅಲ್ಲ, ಆಕಡೆ ತಮ್ಮ ಪುರಾತನ ಶತ್ರು ಎನ್ ಶ್ರೀನಿವಾಸ್ ಪ್ರಸಾದ್ ಬೆಂಬಲಿತ ಅಭ್ಯರ್ಥಿಯನ್ನಾಗಿಯೂ ವಿಶ್ವನಾಥರನ್ನು ಸೋಲಿಸಿದ್ದಾರೆ.

ಇನ್ನು ಇದೇ ವೇಳೆ ಚಿಕ್ಕಬಳ್ಳಾಪುರದಲ್ಲಿ ಮತ್ತೋರ್ವ ಅರ್ನಹ ಶಾಸಕ ಡಾ ಸುಧಾಕರ್​ರನ್ನು ಸೋಲಿಸಲೇಬೇಕೆಂದು ಹೋರಾಡಿದ ಡಿಕೆಶಿವಕುಮಾರ್ ಗೆಲುವು ಸಾಧಿಸದೇ ಹೋಗಿದ್ದು, ಸಿದ್ದರಾಮಯ್ಯಗೆ ವರವಾಗಿದೆ. ತನ್ಮೂಲಕ ರಾಜ್ಯ ಕಾಂಗ್ರೆಸ್ ನಲ್ಲಿ ತಮ್ಮ ವಿರುದ್ಧ ಎದ್ದಿದ್ದ ಕೂಗನ್ನು ಹೊಸಕಿಹಾಕಿದ್ದಾರೆ.

Published On - 12:11 pm, Mon, 9 December 19

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌