AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಷಿ ವರದಿ ಜಾರಿಗೆ: ಕನ್ನಡ ಪರ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ

ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ಹಾಗೂ ಖಾಸಗಿ ವಲಯದ ಕೆಲಸಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಎಂಬ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಬಂದ್ ಹೋರಾಟ ನಡೆಯುತ್ತಿದೆ. ಈ ಹಿನ್ನೆಲೆ ಕನ್ನಡರ ಪರ ಸಂಘಟನೆ ಕಾರ್ಯಕರ್ತರು ಬೊಮ್ಮಸಂದ್ರದಲ್ಲಿ ವಾಹನಗಳನ್ನ ತಡೆದು ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ ಅತ್ತಿಬೆಲೆ ಬಳಿಯ ನೆರಳೂರು, ಹೊಸೂರು ರಸ್ತೆಗಳಲ್ಲೂ ಇದೇ ರೀತಿಯ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪ್ರತಿಭಟನೆ ತಡೆಯುತ್ತಿದ್ದಾರೆ.

ಮಹಿಷಿ ವರದಿ ಜಾರಿಗೆ: ಕನ್ನಡ ಪರ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ
ಸಾಧು ಶ್ರೀನಾಥ್​
|

Updated on:Feb 13, 2020 | 11:21 AM

Share

ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ಹಾಗೂ ಖಾಸಗಿ ವಲಯದ ಕೆಲಸಗಳಲ್ಲಿ ಕನ್ನಡಿಗರಿಗೆ ಮೊದಲ ಆದ್ಯತೆ ನೀಡಬೇಕು ಎಂಬ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಬಂದ್ ಹೋರಾಟ ನಡೆಯುತ್ತಿದೆ.

ಈ ಹಿನ್ನೆಲೆ ಕನ್ನಡರ ಪರ ಸಂಘಟನೆ ಕಾರ್ಯಕರ್ತರು ಬೊಮ್ಮಸಂದ್ರದಲ್ಲಿ ವಾಹನಗಳನ್ನ ತಡೆದು ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ ಅತ್ತಿಬೆಲೆ ಬಳಿಯ ನೆರಳೂರು, ಹೊಸೂರು ರಸ್ತೆಗಳಲ್ಲೂ ಇದೇ ರೀತಿಯ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪ್ರತಿಭಟನೆ ತಡೆಯುತ್ತಿದ್ದಾರೆ.

Published On - 9:14 am, Thu, 13 February 20