AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್ 2020: 2 ಕೋಟಿ ರೂ. ವೆಚ್ಚದಲ್ಲಿ ರಣಹದ್ದು ಸಂತಾನೋತ್ಪತ್ತಿ ಕೇಂದ್ರ

ರಾಮನಗರ: ವಿಧಾನಸಭೆಯಲ್ಲಿ ಮುಖ್ಯಮಂತ್ರಿ B.S.ಯಡಿಯೂರಪ್ಪ 2020-21ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಬಜೆಟ್​ನಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಒತ್ತು ನೀಡಲಾಗುತ್ತಿದ್ದು, ರಾಮನಗರ ಜಿಲ್ಲೆಯಲ್ಲಿ $2 ಕೋಟಿ ವೆಚ್ಚದಲ್ಲಿ ರಣಹದ್ದು ಸಂತಾನೋತ್ಪತ್ತಿ ಕೇಂದ್ರ ನಿರ್ಮಾಣ ಮಾಡಲಾಗುವುದು ಎಂದಿದ್ದಾರೆ. ಜೋಗ ಜಲಪಾತಕ್ಕೆ ಟೂರಿಸಂ ಸರ್ಕ್ಯೂಟ್ ಯೋಜನೆ ಜಾರಿ ಮಾಡಲಾಗುವುದು. ಹಾಗೂ ಶಿವಮೊಗ್ಗ ನಗರದ ಹೊರವಲಯದಲ್ಲಿರುವ ತಾವರೆಕೊಪ್ಪದ ಮಿನಿ ಮೃಗಾಲಯ ಅಭಿವೃದ್ಧಿಗೆ 5 ಕೋಟಿ ರೂಪಾಯಿ ಮೀಸಲಿಡಲಾಗುವುದು. ಜೋಗ ಜಲಪಾತಕ್ಕೆ ಟೂರಿಸಂ ಸರ್ಕ್ಯೂಟ್ ಯೋಜನೆ ಜಾರಿ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಮಂಡಿಸಿದ್ದಾರೆ.

ಬಜೆಟ್ 2020: 2 ಕೋಟಿ ರೂ. ವೆಚ್ಚದಲ್ಲಿ ರಣಹದ್ದು ಸಂತಾನೋತ್ಪತ್ತಿ ಕೇಂದ್ರ
ಸಾಧು ಶ್ರೀನಾಥ್​
|

Updated on:Mar 05, 2020 | 1:03 PM

Share

ರಾಮನಗರ: ವಿಧಾನಸಭೆಯಲ್ಲಿ ಮುಖ್ಯಮಂತ್ರಿ B.S.ಯಡಿಯೂರಪ್ಪ 2020-21ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಬಜೆಟ್​ನಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಒತ್ತು ನೀಡಲಾಗುತ್ತಿದ್ದು, ರಾಮನಗರ ಜಿಲ್ಲೆಯಲ್ಲಿ $2 ಕೋಟಿ ವೆಚ್ಚದಲ್ಲಿ ರಣಹದ್ದು ಸಂತಾನೋತ್ಪತ್ತಿ ಕೇಂದ್ರ ನಿರ್ಮಾಣ ಮಾಡಲಾಗುವುದು ಎಂದಿದ್ದಾರೆ.

ಜೋಗ ಜಲಪಾತಕ್ಕೆ ಟೂರಿಸಂ ಸರ್ಕ್ಯೂಟ್ ಯೋಜನೆ ಜಾರಿ ಮಾಡಲಾಗುವುದು. ಹಾಗೂ ಶಿವಮೊಗ್ಗ ನಗರದ ಹೊರವಲಯದಲ್ಲಿರುವ ತಾವರೆಕೊಪ್ಪದ ಮಿನಿ ಮೃಗಾಲಯ ಅಭಿವೃದ್ಧಿಗೆ 5 ಕೋಟಿ ರೂಪಾಯಿ ಮೀಸಲಿಡಲಾಗುವುದು. ಜೋಗ ಜಲಪಾತಕ್ಕೆ ಟೂರಿಸಂ ಸರ್ಕ್ಯೂಟ್ ಯೋಜನೆ ಜಾರಿ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಮಂಡಿಸಿದ್ದಾರೆ.

Published On - 1:01 pm, Thu, 5 March 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ