ಬಜೆಟ್ 2020: 2 ಕೋಟಿ ರೂ. ವೆಚ್ಚದಲ್ಲಿ ರಣಹದ್ದು ಸಂತಾನೋತ್ಪತ್ತಿ ಕೇಂದ್ರ

ರಾಮನಗರ: ವಿಧಾನಸಭೆಯಲ್ಲಿ ಮುಖ್ಯಮಂತ್ರಿ B.S.ಯಡಿಯೂರಪ್ಪ 2020-21ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಬಜೆಟ್​ನಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಒತ್ತು ನೀಡಲಾಗುತ್ತಿದ್ದು, ರಾಮನಗರ ಜಿಲ್ಲೆಯಲ್ಲಿ $2 ಕೋಟಿ ವೆಚ್ಚದಲ್ಲಿ ರಣಹದ್ದು ಸಂತಾನೋತ್ಪತ್ತಿ ಕೇಂದ್ರ ನಿರ್ಮಾಣ ಮಾಡಲಾಗುವುದು ಎಂದಿದ್ದಾರೆ. ಜೋಗ ಜಲಪಾತಕ್ಕೆ ಟೂರಿಸಂ ಸರ್ಕ್ಯೂಟ್ ಯೋಜನೆ ಜಾರಿ ಮಾಡಲಾಗುವುದು. ಹಾಗೂ ಶಿವಮೊಗ್ಗ ನಗರದ ಹೊರವಲಯದಲ್ಲಿರುವ ತಾವರೆಕೊಪ್ಪದ ಮಿನಿ ಮೃಗಾಲಯ ಅಭಿವೃದ್ಧಿಗೆ 5 ಕೋಟಿ ರೂಪಾಯಿ ಮೀಸಲಿಡಲಾಗುವುದು. ಜೋಗ ಜಲಪಾತಕ್ಕೆ ಟೂರಿಸಂ ಸರ್ಕ್ಯೂಟ್ ಯೋಜನೆ ಜಾರಿ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಮಂಡಿಸಿದ್ದಾರೆ.

ಬಜೆಟ್ 2020: 2 ಕೋಟಿ ರೂ. ವೆಚ್ಚದಲ್ಲಿ ರಣಹದ್ದು ಸಂತಾನೋತ್ಪತ್ತಿ ಕೇಂದ್ರ
ಸಾಧು ಶ್ರೀನಾಥ್​

Updated on: Mar 05, 2020 | 1:03 PM

ರಾಮನಗರ: ವಿಧಾನಸಭೆಯಲ್ಲಿ ಮುಖ್ಯಮಂತ್ರಿ B.S.ಯಡಿಯೂರಪ್ಪ 2020-21ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಬಜೆಟ್​ನಲ್ಲಿ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಒತ್ತು ನೀಡಲಾಗುತ್ತಿದ್ದು, ರಾಮನಗರ ಜಿಲ್ಲೆಯಲ್ಲಿ $2 ಕೋಟಿ ವೆಚ್ಚದಲ್ಲಿ ರಣಹದ್ದು ಸಂತಾನೋತ್ಪತ್ತಿ ಕೇಂದ್ರ ನಿರ್ಮಾಣ ಮಾಡಲಾಗುವುದು ಎಂದಿದ್ದಾರೆ.

ಜೋಗ ಜಲಪಾತಕ್ಕೆ ಟೂರಿಸಂ ಸರ್ಕ್ಯೂಟ್ ಯೋಜನೆ ಜಾರಿ ಮಾಡಲಾಗುವುದು. ಹಾಗೂ ಶಿವಮೊಗ್ಗ ನಗರದ ಹೊರವಲಯದಲ್ಲಿರುವ ತಾವರೆಕೊಪ್ಪದ ಮಿನಿ ಮೃಗಾಲಯ ಅಭಿವೃದ್ಧಿಗೆ 5 ಕೋಟಿ ರೂಪಾಯಿ ಮೀಸಲಿಡಲಾಗುವುದು. ಜೋಗ ಜಲಪಾತಕ್ಕೆ ಟೂರಿಸಂ ಸರ್ಕ್ಯೂಟ್ ಯೋಜನೆ ಜಾರಿ ಮಾಡಲಾಗುವುದು ಎಂದು ಬಜೆಟ್​ನಲ್ಲಿ ಮಂಡಿಸಿದ್ದಾರೆ.

Published On - 1:01 pm, Thu, 5 March 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us