AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಸವಾರರಿಗೆ BSY ಶಾಕ್: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆ!

ಬೆಂಗಳೂರು: 2020-21ನೇ ಸಾಲಿನ ಮಹತ್ವಾಕಾಂಕ್ಷೆಯ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆಗಿರುವ ಬಿ.ಎಸ್​. ಯಡಿಯೂರಪ್ಪ ಅವರು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್​ನಲ್ಲಿ ವಾಹನ ಸವಾರರಿಗೆ ಶಾಕ್ ನೀಡಿದ್ದಾರೆ. ಪೆಟ್ರೋಲ್ ಮೇಲಿನ ತೆರಿಗೆ ಶೇಕಡಾ 32 ರಿಂದ ಶೇ.35ಕ್ಕೆ ಏರಿಕೆ ಮಾಡಲಾಗಿದೆ. ಹೀಗಾಗಿ ತೆರಿಗೆ ಹೊರೆಯಿಂದ ಪೆಟ್ರೊಲ್ ದರ ಒಂದು ಲೀಟರ್​ಗೆ 1.60 ರೂಪಾಯಿ ಏರಿಕೆಯಾಗಿದೆ. ಡೀಸೆಲ್ ಮೇಲಿನ ತೆರಿಗೆ ದರವನ್ನ ಶೇಕಡಾ 21 ರಿಂದ ಶೇ.24ಕ್ಕೆ ಏರಿಕೆ ಮಾಡಲಾಗಿದ್ದು, ಡೀಸೆಲ್ ಬೆಲೆಯಲ್ಲಿ 1.59 […]

ವಾಹನ ಸವಾರರಿಗೆ BSY ಶಾಕ್: ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಏರಿಕೆ!
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on:Mar 05, 2020 | 12:10 PM

Share

ಬೆಂಗಳೂರು: 2020-21ನೇ ಸಾಲಿನ ಮಹತ್ವಾಕಾಂಕ್ಷೆಯ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆಗಿರುವ ಬಿ.ಎಸ್​. ಯಡಿಯೂರಪ್ಪ ಅವರು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್​ನಲ್ಲಿ ವಾಹನ ಸವಾರರಿಗೆ ಶಾಕ್ ನೀಡಿದ್ದಾರೆ.

ಪೆಟ್ರೋಲ್ ಮೇಲಿನ ತೆರಿಗೆ ಶೇಕಡಾ 32 ರಿಂದ ಶೇ.35ಕ್ಕೆ ಏರಿಕೆ ಮಾಡಲಾಗಿದೆ. ಹೀಗಾಗಿ ತೆರಿಗೆ ಹೊರೆಯಿಂದ ಪೆಟ್ರೊಲ್ ದರ ಒಂದು ಲೀಟರ್​ಗೆ 1.60 ರೂಪಾಯಿ ಏರಿಕೆಯಾಗಿದೆ. ಡೀಸೆಲ್ ಮೇಲಿನ ತೆರಿಗೆ ದರವನ್ನ ಶೇಕಡಾ 21 ರಿಂದ ಶೇ.24ಕ್ಕೆ ಏರಿಕೆ ಮಾಡಲಾಗಿದ್ದು, ಡೀಸೆಲ್ ಬೆಲೆಯಲ್ಲಿ 1.59 ರೂಪಾಯಿ ಹೆಚ್ಚಳವಾಗಿದೆ.

Published On - 12:00 pm, Thu, 5 March 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ