AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಜೆಟ್ 2021: ರಾಜ್ಯ ಸರ್ಕಾರಕ್ಕೆ ಬರುವ ಆದಾಯ ಹಾಗೂ ವೆಚ್ಚದ ಲೆಕ್ಕಾಚಾರ ಹೀಗಿದೆ

ಕರ್ನಾಟಕ ಬಜೆಟ್​ನ ಈ ಬಾರಿಯ ಗಾತ್ರ 2,46,206.92 ಕೋಟಿ ರೂಪಾಯಿ. ಇನ್ನು ಸರ್ಕಾರಕ್ಕೆ ಬರುವ ಆದಾಯದ ಮೂಲ ಹಾಗೂ ಅದು ಯಾವುದಕ್ಕೆ, ಎಷ್ಟು ಖರ್ಚು ಮಾಡುತ್ತದೆ ಎಂಬ ಲೆಕ್ಕಾಚಾರ ಇಲ್ಲಿದೆ.

ಕರ್ನಾಟಕ ಬಜೆಟ್ 2021: ರಾಜ್ಯ ಸರ್ಕಾರಕ್ಕೆ ಬರುವ ಆದಾಯ ಹಾಗೂ ವೆಚ್ಚದ ಲೆಕ್ಕಾಚಾರ ಹೀಗಿದೆ
ಯಡಿಯೂರಪ್ಪ
Srinivas Mata
|

Updated on:Mar 08, 2021 | 7:39 PM

Share

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಡಿಸಿರುವ 2021- 22ನೇ ಸಾಲಿನ ಕರ್ನಾಟಕ ಬಜೆಟ್​ನಲ್ಲಿ ಸರ್ಕಾರಕ್ಕೆ ಬರುವ ಆದಾಯದ ಮೂಲಗಳು ಯಾವುವು ಹಾಗೂ ಆ ಆದಾಯದಲ್ಲಿ ಯಾವುದಕ್ಕೆ, ಎಷ್ಟು ವೆಚ್ಚ ಮಾಡಲಿದೆ ಎಂಬ ವಿವರ ಹೀಗಿದೆ. ಅದನ್ನು ರೂಪಾಯಿ ಲೆಕ್ಕದಲ್ಲಿ ಇಳಿಸಿದ್ದು, ಪೈಸೆಗಳಲ್ಲಿ ವಿತರಣೆ ಮಾಡಿರುವುದನ್ನು ಇಲ್ಲಿ ನೀಡಲಾಗಿದೆ.

ಆದಾಯ ಮೂಲಗಳು ಯಾವವು? ರಾಜ್ಯ ತೆರಿಗೆ- 50 ಪೈಸೆ ಸಾಲದಿಂದ- 29 ಪೈಸೆ ಕೇಂದ್ರ ತೆರಿಗೆ ಪಾಲಿನಿಂದ- 10 ಪೈಸೆ ಕೇಂದ್ರ ಸರ್ಕಾರದ ಸಹಾಯಾನುದಾನ- 6 ಪೈಸೆ ರಾಜ್ಯ ತೆರಿಗೆಯೇತರ ರಾಜಸ್ವದಿಂದ- 3 ಪೈಸೆ ಸಾರ್ವಜನಿಕ ಲೆಕ್ಕ ನಿವ್ವಳ- 2 ಪೈಸೆ

Karnataka Budget Revenue

ಕರ್ನಾಟಕ ಸರ್ಕಾರದ ಆದಾಯ ಮೂಲಗಳು

ವೆಚ್ಚಗಳು ಯಾವ್ಯಾವುದಕ್ಕೆ ಆಗುತ್ತವೆ ವೇತನ ಹಾಗೂ ಭತ್ಯೆಗಳು – 21 ಪೈಸೆ ಋಣ ಮೇಲುಸ್ತುವಾರಿ- 18 ಪೈಸೆ ಬಂಡವಾಳ ವೆಚ್ಚ- 17 ಪೈಸೆ ಇತರೆ ರಾಜಸ್ವ ವೆಚ್ಚ- 16 ಪೈಸೆ ಸಹಾಯ ಧನ- 10 ಪೈಸೆ ಪಿಂಚಣಿ- 10 ಪೈಸೆ ಸಹಾಯಾನುದಾನ ಮತ್ತು ಇತರೆ- 4 ಪೈಸೆ ಸಾಮಾಜಿಕ ಭದ್ರತಾ ಪಿಂಚಣಿಗಳು- 3 ಪೈಸೆ ಆಡಳಿತಾತ್ಮಕ ವೆಚ್ಚಗಳು- 1 ಪೈಸೆ

Budget Expenditure

ಬಜೆಟ್ ವೆಚ್ಚದ ಲೆಕ್ಕಾಚಾರ

ಅಂದಹಾಗೆ ಈ ಬಾರಿಯ ಬಜೆಟ್​ನ ಗಾತ್ರ 2,46,206.92 ಕೋಟಿ ರೂಪಾಯಿ ಆಗಿದ್ದು, ಕಳೆದ ಬಾರಿ ಬಜೆಟ್ ಗಾತ್ರ 2,37,893.33 ಕೋಟಿ ರೂಪಾಯಿ ಇತ್ತು.

Published On - 1:23 pm, Mon, 8 March 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?