AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಬಜೆಟ್ 2021: ರಾಜ್ಯ ಸರ್ಕಾರಕ್ಕೆ ಬರುವ ಆದಾಯ ಹಾಗೂ ವೆಚ್ಚದ ಲೆಕ್ಕಾಚಾರ ಹೀಗಿದೆ

ಕರ್ನಾಟಕ ಬಜೆಟ್​ನ ಈ ಬಾರಿಯ ಗಾತ್ರ 2,46,206.92 ಕೋಟಿ ರೂಪಾಯಿ. ಇನ್ನು ಸರ್ಕಾರಕ್ಕೆ ಬರುವ ಆದಾಯದ ಮೂಲ ಹಾಗೂ ಅದು ಯಾವುದಕ್ಕೆ, ಎಷ್ಟು ಖರ್ಚು ಮಾಡುತ್ತದೆ ಎಂಬ ಲೆಕ್ಕಾಚಾರ ಇಲ್ಲಿದೆ.

ಕರ್ನಾಟಕ ಬಜೆಟ್ 2021: ರಾಜ್ಯ ಸರ್ಕಾರಕ್ಕೆ ಬರುವ ಆದಾಯ ಹಾಗೂ ವೆಚ್ಚದ ಲೆಕ್ಕಾಚಾರ ಹೀಗಿದೆ
ಯಡಿಯೂರಪ್ಪ
Srinivas Mata
|

Updated on:Mar 08, 2021 | 7:39 PM

Share

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಡಿಸಿರುವ 2021- 22ನೇ ಸಾಲಿನ ಕರ್ನಾಟಕ ಬಜೆಟ್​ನಲ್ಲಿ ಸರ್ಕಾರಕ್ಕೆ ಬರುವ ಆದಾಯದ ಮೂಲಗಳು ಯಾವುವು ಹಾಗೂ ಆ ಆದಾಯದಲ್ಲಿ ಯಾವುದಕ್ಕೆ, ಎಷ್ಟು ವೆಚ್ಚ ಮಾಡಲಿದೆ ಎಂಬ ವಿವರ ಹೀಗಿದೆ. ಅದನ್ನು ರೂಪಾಯಿ ಲೆಕ್ಕದಲ್ಲಿ ಇಳಿಸಿದ್ದು, ಪೈಸೆಗಳಲ್ಲಿ ವಿತರಣೆ ಮಾಡಿರುವುದನ್ನು ಇಲ್ಲಿ ನೀಡಲಾಗಿದೆ.

ಆದಾಯ ಮೂಲಗಳು ಯಾವವು? ರಾಜ್ಯ ತೆರಿಗೆ- 50 ಪೈಸೆ ಸಾಲದಿಂದ- 29 ಪೈಸೆ ಕೇಂದ್ರ ತೆರಿಗೆ ಪಾಲಿನಿಂದ- 10 ಪೈಸೆ ಕೇಂದ್ರ ಸರ್ಕಾರದ ಸಹಾಯಾನುದಾನ- 6 ಪೈಸೆ ರಾಜ್ಯ ತೆರಿಗೆಯೇತರ ರಾಜಸ್ವದಿಂದ- 3 ಪೈಸೆ ಸಾರ್ವಜನಿಕ ಲೆಕ್ಕ ನಿವ್ವಳ- 2 ಪೈಸೆ

Karnataka Budget Revenue

ಕರ್ನಾಟಕ ಸರ್ಕಾರದ ಆದಾಯ ಮೂಲಗಳು

ವೆಚ್ಚಗಳು ಯಾವ್ಯಾವುದಕ್ಕೆ ಆಗುತ್ತವೆ ವೇತನ ಹಾಗೂ ಭತ್ಯೆಗಳು – 21 ಪೈಸೆ ಋಣ ಮೇಲುಸ್ತುವಾರಿ- 18 ಪೈಸೆ ಬಂಡವಾಳ ವೆಚ್ಚ- 17 ಪೈಸೆ ಇತರೆ ರಾಜಸ್ವ ವೆಚ್ಚ- 16 ಪೈಸೆ ಸಹಾಯ ಧನ- 10 ಪೈಸೆ ಪಿಂಚಣಿ- 10 ಪೈಸೆ ಸಹಾಯಾನುದಾನ ಮತ್ತು ಇತರೆ- 4 ಪೈಸೆ ಸಾಮಾಜಿಕ ಭದ್ರತಾ ಪಿಂಚಣಿಗಳು- 3 ಪೈಸೆ ಆಡಳಿತಾತ್ಮಕ ವೆಚ್ಚಗಳು- 1 ಪೈಸೆ

Budget Expenditure

ಬಜೆಟ್ ವೆಚ್ಚದ ಲೆಕ್ಕಾಚಾರ

ಅಂದಹಾಗೆ ಈ ಬಾರಿಯ ಬಜೆಟ್​ನ ಗಾತ್ರ 2,46,206.92 ಕೋಟಿ ರೂಪಾಯಿ ಆಗಿದ್ದು, ಕಳೆದ ಬಾರಿ ಬಜೆಟ್ ಗಾತ್ರ 2,37,893.33 ಕೋಟಿ ರೂಪಾಯಿ ಇತ್ತು.

Published On - 1:23 pm, Mon, 8 March 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು