AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ ಎಣಿಕೆಯಲ್ಲಿ ಬಹುತೇಕ ಬಿಜೆಪಿ ಮುನ್ನಡೆ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆಯಲ್ಲಿ ಬಹುತೇಕ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. 10 ಕ್ಷೇತ್ರಗಳಲ್ಲಿ ಬಿಜೆಪಿ, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​, 2 ಕ್ಷೇತ್ರಗಳಲ್ಲಿ ಜೆಡಿಎಸ್​ ಮತ್ತು 1 ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮತ ಎಣಿಕೆಯಲ್ಲಿ ಮುನ್ನಡೆ ಕಾಯ್ದುಕೊಂಡವರು: ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್‌, ಹಿರೇಕೆರೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್, ರಾಣೆಬೆನ್ನೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್‌ ಕುಮಾರ್‌, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌, ಹೊಸಕೋಟೆ […]

ಮತ ಎಣಿಕೆಯಲ್ಲಿ ಬಹುತೇಕ ಬಿಜೆಪಿ ಮುನ್ನಡೆ
ಸಾಧು ಶ್ರೀನಾಥ್​
|

Updated on:Dec 09, 2019 | 9:52 AM

Share

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆಯಲ್ಲಿ ಬಹುತೇಕ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ. 10 ಕ್ಷೇತ್ರಗಳಲ್ಲಿ ಬಿಜೆಪಿ, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​, 2 ಕ್ಷೇತ್ರಗಳಲ್ಲಿ ಜೆಡಿಎಸ್​ ಮತ್ತು 1 ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮತ ಎಣಿಕೆಯಲ್ಲಿ ಮುನ್ನಡೆ ಕಾಯ್ದುಕೊಂಡವರು: ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್‌, ಹಿರೇಕೆರೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಸಿ.ಪಾಟೀಲ್, ರಾಣೆಬೆನ್ನೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್‌ ಕುಮಾರ್‌, ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌, ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ, ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜ್‌, ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ, ಕಾಗವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್‌, ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್‌ ಜಾರಕಿಹೊಳಿ, ವಿಜಯನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್‌, ಕೆ.ಆರ್​.ಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್, ಯಶವಂತಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ, ಮಹಾಲಕ್ಷ್ಮೀ ಲೇಔಟ್‌ ಬಿಜೆಪಿ ಅಭ್ಯರ್ಥಿ ಕೆ.ಗೋಪಾಲಯ್ಯ, ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ರಿಜ್ವಾನ್ ಅರ್ಷದ್‌, ಹುಣಸೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

Published On - 8:53 am, Mon, 9 December 19

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​