AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಆತಂಕ ನಿಜವಾಯಿತು! ಹೊಸಕೋಟೆಯಲ್ಲಿ ಎಂಟಿಬಿ​ಗೆ ತೀವ್ರ ಮುಖಭಂಗ

ಬೆಂಗಳೂರು ಗ್ರಾಮಾಂತರ: ಹುಣಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್​.ವಿಶ್ವನಾಥ್ ಮತ್ತು ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ಗೆ ಭಾರಿ ಮುಖಭಂಗವಾಗಿದೆ. ಮತ ಎಣಿಕೆಯಲ್ಲಿ ಎಂಟಿಬಿ ತೀವ್ರ ಹಿನ್ನಡೆ ಸಾಧಿಸಿದ್ದಾರೆ. ಇನ್ನು ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ 11,484 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಒಟ್ಟು 81,667 ಮತಗಳನ್ನು ಪಡೆದಿದ್ರೆ, ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ 70,183 ಮತಗಳನ್ನಷ್ಟೇ ಗಳಿಸಲು ಸಾಧ್ಯವಾಗಿದೆ. 3ನೇ ಸ್ಥಾನ ಪಡೆದ ಕಾಂಗ್ರೆಸ್ […]

ಕೊನೆಗೂ ಆತಂಕ ನಿಜವಾಯಿತು! ಹೊಸಕೋಟೆಯಲ್ಲಿ ಎಂಟಿಬಿ​ಗೆ ತೀವ್ರ ಮುಖಭಂಗ
ಎಂಟಿಬಿ ನಾಗರಾಜ್​
Follow us
ಸಾಧು ಶ್ರೀನಾಥ್​
|

Updated on:Dec 09, 2019 | 3:18 PM

ಬೆಂಗಳೂರು ಗ್ರಾಮಾಂತರ: ಹುಣಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೆಚ್​.ವಿಶ್ವನಾಥ್ ಮತ್ತು ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ಗೆ ಭಾರಿ ಮುಖಭಂಗವಾಗಿದೆ. ಮತ ಎಣಿಕೆಯಲ್ಲಿ ಎಂಟಿಬಿ ತೀವ್ರ ಹಿನ್ನಡೆ ಸಾಧಿಸಿದ್ದಾರೆ. ಇನ್ನು ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ 11,484 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಒಟ್ಟು 81,667 ಮತಗಳನ್ನು ಪಡೆದಿದ್ರೆ, ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ 70,183 ಮತಗಳನ್ನಷ್ಟೇ ಗಳಿಸಲು ಸಾಧ್ಯವಾಗಿದೆ. 3ನೇ ಸ್ಥಾನ ಪಡೆದ ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ ಸುರೇಶ್ 41,443 ಮತಗಳನ್ನು ಪಡೆದಿದ್ದಾರೆ. 757 ನೋಟಾ ಮತಗಳು ಬಿದ್ದಿವೆ.

Published On - 11:48 am, Mon, 9 December 19