ಹುಣಸೂರಿನಲ್ಲಿ ಸಿದ್ದರಾಮಯ್ಯ ಗೆಲುವಿನ ಕೇಕೆ, ವಿಶ್ವನಾಥ್​ಗೆ ಭಾರಿ ಮುಖಭಂಗ

ಮೈಸೂರು: ಹುಣಸೂರಿನಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಹೆಚ್.ಪಿ.ಮಂಜುನಾಥ್‌ ಗೆಲುವಿನ ಕೇಕೆ ಹಾಕಿದ್ದಾರೆ. ಬಿಜೆಪಿ ಅಭ್ಯರ್ಥಿ ಹೆಚ್​.ವಿಶ್ವನಾಥ್​ಗೆ ಭಾರಿ ಮುಖಭಂಗವಾಗಿದೆ. 39,727 ಮತಗಳ ಅಂತರದಿಂದ ಮಂಜುನಾಥ್‌ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ.ಮಂಜುನಾಥ್‌ 92,725 ಮತಗಳು ಪಡೆದಿದ್ರೆ, ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್‌ಗೆ 52,998 ಮತಗಳು ಬಂದಿವೆ. ಇನ್ನು ಜೆಡಿಎಸ್ ಅಭ್ಯರ್ಥಿ ಸೋಮಶೇಖರ್‌ಗೆ 32,895 ಮತಗಳು ಬಿದ್ದಿವೆ.

ಹುಣಸೂರಿನಲ್ಲಿ ಸಿದ್ದರಾಮಯ್ಯ ಗೆಲುವಿನ ಕೇಕೆ, ವಿಶ್ವನಾಥ್​ಗೆ ಭಾರಿ ಮುಖಭಂಗ
ಸಾಧು ಶ್ರೀನಾಥ್​

Updated on: Dec 09, 2019 | 3:35 PM

ಮೈಸೂರು: ಹುಣಸೂರಿನಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಹೆಚ್.ಪಿ.ಮಂಜುನಾಥ್‌ ಗೆಲುವಿನ ಕೇಕೆ ಹಾಕಿದ್ದಾರೆ. ಬಿಜೆಪಿ ಅಭ್ಯರ್ಥಿ ಹೆಚ್​.ವಿಶ್ವನಾಥ್​ಗೆ ಭಾರಿ ಮುಖಭಂಗವಾಗಿದೆ. 39,727 ಮತಗಳ ಅಂತರದಿಂದ ಮಂಜುನಾಥ್‌ ಜಯಭೇರಿ ಬಾರಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಹೆಚ್.ಪಿ.ಮಂಜುನಾಥ್‌ 92,725 ಮತಗಳು ಪಡೆದಿದ್ರೆ, ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್‌ಗೆ 52,998 ಮತಗಳು ಬಂದಿವೆ. ಇನ್ನು ಜೆಡಿಎಸ್ ಅಭ್ಯರ್ಥಿ ಸೋಮಶೇಖರ್‌ಗೆ 32,895 ಮತಗಳು ಬಿದ್ದಿವೆ.

Published On - 11:15 am, Mon, 9 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us