AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ವಿಧಾನಸೌಧಕ್ಕೆ ಓಡೋಡಿ ಬಂದಿದ್ದ ಭೈರತಿಗೆ ಇಂದು ನಿರಾಯಾಸದ ಗೆಲುವು

ಬೆಂಗಳೂರು: ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್​-ಜೆಡಿಎಸ್​ನ ಮೈತ್ರಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಭೈರತಿ ಬಸವರಾಜ್ ರಾಜೀನಾಮೆ ನೀಡಿ, ಬಿಜೆಪಿಗೆ ಸೇರ್ಪಡೆಯಾಗಿದ್ದರು. ಸುಪ್ರೀಂಕೋರ್ಟ್​ ಸೂಚನೆಯಂತೆ ವಿಧಾನಸೌಧಕ್ಕೆ ತೆರಳುವಾಗ ಭೈರತಿ ಬಸವರಾಜ್ ಓಡೋಡಿ ಬಂದಿದ್ದರು. ಇಂದು ಭೈರತಿ ಬಸವರಾಜ್ ನಿರಾಯಾಸದ ಗೆಲುವು ಪಡೆದಿದ್ದಾರೆ. ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್ 83,332 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಎಂ.ನಾರಾಯಣಸ್ವಾಮಿ 37,886 ಮತಗಳನ್ನು ಪಡೆದಿದ್ದಾರೆ.

ಅಂದು ವಿಧಾನಸೌಧಕ್ಕೆ ಓಡೋಡಿ ಬಂದಿದ್ದ ಭೈರತಿಗೆ ಇಂದು ನಿರಾಯಾಸದ ಗೆಲುವು
ಸಾಧು ಶ್ರೀನಾಥ್​
|

Updated on:Dec 09, 2019 | 3:52 PM

Share

ಬೆಂಗಳೂರು: ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್​-ಜೆಡಿಎಸ್​ನ ಮೈತ್ರಿ ಸರ್ಕಾರದ ಆಡಳಿತಕ್ಕೆ ಬೇಸತ್ತು ಭೈರತಿ ಬಸವರಾಜ್ ರಾಜೀನಾಮೆ ನೀಡಿ, ಬಿಜೆಪಿಗೆ ಸೇರ್ಪಡೆಯಾಗಿದ್ದರು. ಸುಪ್ರೀಂಕೋರ್ಟ್​ ಸೂಚನೆಯಂತೆ ವಿಧಾನಸೌಧಕ್ಕೆ ತೆರಳುವಾಗ ಭೈರತಿ ಬಸವರಾಜ್ ಓಡೋಡಿ ಬಂದಿದ್ದರು. ಇಂದು ಭೈರತಿ ಬಸವರಾಜ್ ನಿರಾಯಾಸದ ಗೆಲುವು ಪಡೆದಿದ್ದಾರೆ.

ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭೈರತಿ ಬಸವರಾಜ್ 83,332 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಎಂ.ನಾರಾಯಣಸ್ವಾಮಿ 37,886 ಮತಗಳನ್ನು ಪಡೆದಿದ್ದಾರೆ.

Published On - 12:53 pm, Mon, 9 December 19

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?