AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆ ಕ್ಷಣದ ಅಭ್ಯರ್ಥಿ ಆದರೂ ರಾಣೆಬೆನ್ನೂರಿನಲ್ಲಿ ಗೆಲುವಿನ ಅರುಣೋದಯ!

ಹಾವೇರಿ: ರಾಣೆಬೆನ್ನೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ್‌ ಕುಮಾರ್‌ ಪೂಜಾರ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡಗೆ ಭಾರಿ ಮುಖಭಂಗವಾಗಿದೆ. 2013ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಅರುಣ್ ಕುಮಾರ್ ಪರಾಭವಗೊಂಡಿದ್ದರು. ಈ ಬಾರಿ ಕೊನೆ ಕ್ಷಣದಲ್ಲಿ ಅರುಣ್ ಕುಮಾರ್ ಪೂಜಾರಗೆ ಬಿಜೆಪಿ ಟಿಕೆಟ್ ನೀಡಿತ್ತು.ಇದೀಗ 23,222 ಮತಗಳ ಅಂತರದಿಂದ ಅರುಣ್‌ ಕುಮಾರ್‌ ಜಯಶೀಲರಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಅರುಣ್‌ ಕುಮಾರ್‌ 95,438 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡಗೆ 72,216 ಮತಗಳು ಬಂದಿದ್ದು, ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಹಲಗೇರಿಗೆ […]

ಕೊನೆ ಕ್ಷಣದ ಅಭ್ಯರ್ಥಿ ಆದರೂ ರಾಣೆಬೆನ್ನೂರಿನಲ್ಲಿ ಗೆಲುವಿನ ಅರುಣೋದಯ!
ಸಾಧು ಶ್ರೀನಾಥ್​
|

Updated on:Dec 09, 2019 | 3:49 PM

Share

ಹಾವೇರಿ: ರಾಣೆಬೆನ್ನೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ್‌ ಕುಮಾರ್‌ ಪೂಜಾರ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡಗೆ ಭಾರಿ ಮುಖಭಂಗವಾಗಿದೆ. 2013ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಅರುಣ್ ಕುಮಾರ್ ಪರಾಭವಗೊಂಡಿದ್ದರು. ಈ ಬಾರಿ ಕೊನೆ ಕ್ಷಣದಲ್ಲಿ ಅರುಣ್ ಕುಮಾರ್ ಪೂಜಾರಗೆ ಬಿಜೆಪಿ ಟಿಕೆಟ್ ನೀಡಿತ್ತು.ಇದೀಗ 23,222 ಮತಗಳ ಅಂತರದಿಂದ ಅರುಣ್‌ ಕುಮಾರ್‌ ಜಯಶೀಲರಾಗಿದ್ದಾರೆ.

ಬಿಜೆಪಿ ಅಭ್ಯರ್ಥಿ ಅರುಣ್‌ ಕುಮಾರ್‌ 95,438 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಕೋಳಿವಾಡಗೆ 72,216 ಮತಗಳು ಬಂದಿದ್ದು, ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಹಲಗೇರಿಗೆ ಕೇವಲ 979 ಮತಗಳು ಬಿದ್ದಿವೆ.

Published On - 12:44 pm, Mon, 9 December 19