AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈ ಎಲೆಕ್ಷನ್ ರಿಸಲ್ಟ್: ನಿಜವಾಯ್ತು ಟಿವಿ9 ಆಂತರಿಕ ಸಮೀಕ್ಷೆ

ಬೆಂಗಳೂರು: ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಟಿವಿ9 ಆಂತರಿಕ ಸರ್ವೆ ವರದಿಯಂತೆ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 15 ಕ್ಷೇತ್ರಗಳಲ್ಲಿ ನಿಖರವಾಗಿ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ಕೇಕೆ ಹಾಕಿದೆ. ಹುಣಸೂರು, ಶಿವಾಜಿನಗರ ಮತ್ತು ಹೊಸಕೋಟೆ ಕ್ಷೇತ್ರಗಳಲ್ಲಿ ಬಿಜೆಪಿ ಸೋಲುವ ಬಗ್ಗೆ ಟಿವಿ9 ಆಂತರಿಕ ಸರ್ವೆಯಲ್ಲಿ ಉಲ್ಲೇಖಿಸಲಾಗಿತ್ತು. ಅದರಂತೆ ಬಿಜೆಪಿ ಈ ಮೂರು ಕ್ಷೇತ್ರಗಳನ್ನು ಕಳೆದುಕೊಂಡಿದೆ. ಇನ್ನು ನಂಬರ್ 1 ಕ್ಷೇತ್ರವಾಗಿ ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯನ್ನು ಪರಿಗಣಿಸಲಾಗಿತ್ತು. 15 ಕ್ಷೇತ್ರಗಳ ಪೈಕಿ ಯಲ್ಲಾಪುರ ಕ್ಷೇತ್ರದಲ್ಲೇ ಬಿಜೆಪಿ ಮೊದಲ […]

ಬೈ ಎಲೆಕ್ಷನ್ ರಿಸಲ್ಟ್: ನಿಜವಾಯ್ತು ಟಿವಿ9 ಆಂತರಿಕ ಸಮೀಕ್ಷೆ
ಸಾಂಕೇತಿಕ ಚಿತ್ರ
ಸಾಧು ಶ್ರೀನಾಥ್​
|

Updated on:Dec 10, 2019 | 2:52 PM

Share

ಬೆಂಗಳೂರು: ಉಪಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಟಿವಿ9 ಆಂತರಿಕ ಸರ್ವೆ ವರದಿಯಂತೆ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 15 ಕ್ಷೇತ್ರಗಳಲ್ಲಿ ನಿಖರವಾಗಿ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ಕೇಕೆ ಹಾಕಿದೆ. ಹುಣಸೂರು, ಶಿವಾಜಿನಗರ ಮತ್ತು ಹೊಸಕೋಟೆ ಕ್ಷೇತ್ರಗಳಲ್ಲಿ ಬಿಜೆಪಿ ಸೋಲುವ ಬಗ್ಗೆ ಟಿವಿ9 ಆಂತರಿಕ ಸರ್ವೆಯಲ್ಲಿ ಉಲ್ಲೇಖಿಸಲಾಗಿತ್ತು. ಅದರಂತೆ ಬಿಜೆಪಿ ಈ ಮೂರು ಕ್ಷೇತ್ರಗಳನ್ನು ಕಳೆದುಕೊಂಡಿದೆ.

ಇನ್ನು ನಂಬರ್ 1 ಕ್ಷೇತ್ರವಾಗಿ ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯನ್ನು ಪರಿಗಣಿಸಲಾಗಿತ್ತು. 15 ಕ್ಷೇತ್ರಗಳ ಪೈಕಿ ಯಲ್ಲಾಪುರ ಕ್ಷೇತ್ರದಲ್ಲೇ ಬಿಜೆಪಿ ಮೊದಲ ಗೆಲುವು ಸಾಧಿಸಿದೆ. ಡಿಸೆಂಬರ್ 3ರಂದು ಸಂಜೆ ಬಹಿರಂಗ ಪ್ರಚಾರದ ಕೊನೆಯ ಅವಧಿಯಲ್ಲಿ ಟಿವಿ9 ಕನ್ನಡ  ವರದಿ ಮಾಡಿತ್ತು.

Published On - 5:14 pm, Mon, 9 December 19

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ ಆಗಮಿಸಿದ ಇಸ್ರೇಲ್ ದಂಪತಿ!
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ತುಮಕೂರು ರಸ್ತೆ ಅಪಘಾತ ಭೀಕರತೆ ಬಿಚ್ಚಿಟ್ಟ ಗಾಯಾಳು: ಹೇಳಿದ್ದೇನು ನೋಡಿ
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!