AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಬಾರಿ ಕಣಕ್ಕೆ ಇಳಿದಿರುವ ಮಂತ್ರಿಗಳು, ಶಾಸಕರ ಹತ್ತಿರದ ಸಂಬಂಧಿಗಳು ಕಾಂಗ್ರೆಸ್ಸಿಗೆ ಗೆಲುವು ತಂದುಕೊಡ್ತಾರಾ?

Karnataka Congress Family Candidates: ಕರ್ನಾಟಕದಿಂದ ಕಾಂಗ್ರೆಸ್‌ನ ಅಭ್ಯರ್ಥಿಗಳ ಪಟ್ಟಿಯು ರಾಜ್ಯ ಸಚಿವರು ಮತ್ತು ಶಾಸಕರ ಸಂಬಂಧಿಕರ ಹೆಸರನ್ನು ಒಳಗೊಂಡಿದೆ. ಇವರಲ್ಲಿ ಪುತ್ರರು, ಪುತ್ರಿಯರು, ಪತ್ನಿಯರು ಮತ್ತು ಸಮೀಪದ ಸಂಬಂಧಿಕರು ಇದ್ದಾರೆ. ಸುಮಾರು 20 ಮಂದಿ 'ಕೌಟುಂಬಿಕ ಅಭ್ಯರ್ಥಿಗಳು' 2024 ರ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಆ ಒಂದು ಮೇಲ್ವರ್ಗ ಅಂದರೆ ಶಾಸಕರು ಮತ್ತು ಸಚಿವರುಗಳ ನಿಕಟ ಸಂಬಂಧಿಕರು ಅದಮ್ಯ ಉತ್ಸಾಹದಿಂದ ಟಿಕೆಟ್​ ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಬಹುಶಃ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಬಾಂಧವರು ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿರಬೇಕು.

ಮೊದಲ ಬಾರಿ ಕಣಕ್ಕೆ ಇಳಿದಿರುವ ಮಂತ್ರಿಗಳು, ಶಾಸಕರ ಹತ್ತಿರದ ಸಂಬಂಧಿಗಳು ಕಾಂಗ್ರೆಸ್ಸಿಗೆ ಗೆಲುವು ತಂದುಕೊಡ್ತಾರಾ?
ಕಣಕ್ಕಿಳಿದಿರುವ ಮಂತ್ರಿಗಳ ಸಂಬಂಧಿಗಳು ಕಾಂಗ್ರೆಸ್ಸಿಗೆ ಗೆಲುವು ತಂದುಕೊಡ್ತಾರಾ?
Follow us
ಸಾಧು ಶ್ರೀನಾಥ್​
|

Updated on: Apr 06, 2024 | 2:53 PM

ಕರ್ನಾಟಕದಿಂದ ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಅನೇಕ ಶಾಸಕರು ಮತ್ತು ಸಚಿವರುಗಳ ನಿಕಟ ಸಂಬಂಧಿಕರು ಸ್ಪರ್ಧೆಗೆ ಇಳಿದಿದ್ದಾರೆ. ಹಾಲಿ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಗಾಗಿ ಭಾರೀ ಕಿತ್ತಾಟ ನಡೆದಿದ್ದು, ಭಾರತೀಯ ಜನತಾ ಪಕ್ಷದ ವರಿಷ್ಠರಿಗೆ ಟಿಕೆಟ್​ ಹಂಚಿಕೆ ಇನ್ನೂ ಕಾಡತೊಡಗಿತ್ತಿದೆ. ಆದರೆ ಅದೇ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ವಿಭಿನ್ನ ರೀತಿಯ ಸಮಸ್ಯೆ ಎದುರಿಸುತ್ತಿರುವಂತೆ ಕಂಡುಬಂದಿದೆ. ಸಾಮಾನ್ಯ ಅಭ್ಯರ್ಥಿಗಳು ಯಾರೂ ಟಿಕೆಟ್​ ಕೇಳಿಕೊಂಡು ಮುಂದೆಬಂದಿಲ್ಲ. ಸೋಲುವ ಯುದ್ಧದಲ್ಲಿ ಬಡಿದಾಡುವುದುರ ಫಲವೇನು ಎಂಬ ಲೆಕ್ಕಾಚಾರ ಹಾಕಿ ಕಣಕ್ಕೆ ಇಳಿಯದೆ, ದೂರ ಸರಿದಿದ್ದಾರೆ. ಆ ಒಂದು ಮೇಲ್ವರ್ಗ ಅಂದರೆ ಶಾಸಕರು ಮತ್ತು ಸಚಿವರುಗಳ ನಿಕಟ ಸಂಬಂಧಿಕರು ಅದಮ್ಯ ಉತ್ಸಾಹದಿಂದ ಟಿಕೆಟ್​ ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಬಹುಶಃ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಬಾಂಧವರು ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿರಬೇಕು. ಅಂದರೆ ಕರ್ನಾಟಕದಿಂದ ಕಾಂಗ್ರೆಸ್‌ನ ಅಭ್ಯರ್ಥಿಗಳ ಪಟ್ಟಿಯು ರಾಜ್ಯ ಸಚಿವರು ಮತ್ತು ಶಾಸಕರ ಸಂಬಂಧಿಕರ ಹೆಸರನ್ನು ಒಳಗೊಂಡಿದೆ. ಇವರಲ್ಲಿ ಪುತ್ರರು, ಪುತ್ರಿಯರು, ಪತ್ನಿಯರು ಮತ್ತು ಸಮೀಪದ ಸಂಬಂಧಿಕರು ಇದ್ದಾರೆ. ಸುಮಾರು 20 ಮಂದಿ ‘ಕೌಟುಂಬಿಕ ಅಭ್ಯರ್ಥಿಗಳು’ 2024 ರ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಸಕ್ರಿಯವಾಗಿರುವ, ಪ್ರಭಾವಿಯಾಗಿರುವ ಯಾವುದೇ ನಾಯಕರೊಂದಿಗೆ ಕೌಟುಂಬಿಕ ಸಂಪರ್ಕವನ್ನು ಹೊಂದಿದ್ದಾರೆ. ಇದರರ್ಥ ಕರ್ನಾಟಕದ 28 ಲೋಕಸಭಾ ಅಭ್ಯರ್ಥಿಗಳ ಪೈಕಿ 18 ಅಭ್ಯರ್ಥಿಗಳು ಸ್ವಜನಪಕ್ಷಪಾತದ ಸಂಕೋಲೆಯೊಳಗೆ ಬಂಧಿಯಾಗಿ ಟಿಕೆಟ್ ಪಡೆದ ಆರೋಪಕ್ಕೆ ಗುರಿಯಾಗಿದ್ದಾರೆ. ಈ ಆರೋಪವು ಈಗಾಗಲೇ ಕಾಂಗ್ರೆಸ್‌ನ ಇಮೇಜ್ ಅನ್ನು ಕಳಂಕಗೊಳಿಸಿದೆ. ಹಾಲಿ ಶಾಸಕರು ಮತ್ತು ಸಚಿವರು ಯಾರೂ ಕಣಕ್ಕೆ ಇಳಿದು ತಮ್ಮ ಶಾಸಕ ಸ್ಥಾನಗಳನ್ನು ಬಿಟ್ಟುಕೊಡಲು ಅಥವಾ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್