AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೆ ಸಂಪ್ರದಾಯಕ್ಕೆ ಅಂತ್ಯ ಹೇಳಿದ DG & IGP, ಅವರಿಗಾಗಿ ಪೊಲೀಸರು ಇನ್ಮುಂದೆ ರಸ್ತೆ ಬದಿ ನಿಲ್ಲುವಂತಿಲ್ಲ

ಬೆಂಗಳೂರು: ಪೊಲೀಸ್ ಇಲಾಖೆಯ ಹಳೆ ಸಂಪ್ರದಾಯಕ್ಕೆ ಡಿಜಿ & ಐಜಿಪಿ ಪ್ರವೀಣ್ ಸೂದ್ ಅಂತ್ಯ ಹಾಡಿದ್ದಾರೆ. ಇನ್ನು ಮುಂದೆ ಐಜಿಪಿ ತಮ್ಮ ಕಚೇರಿಯಿಂದ ಹೊರ ಬಂದಾಗ ಮತ್ತು ರಾಜ್ಯ ಪ್ರವಾಸ ಮಾಡುವಾಗ ಸ್ಥಳೀಯ ಪೊಲೀಸರು ರಸ್ತೆ ಬದಿ ಅಲ್ಲಲ್ಲಿ ಶಿಸ್ತಾಗಿ ನಿಂತು ಸೆಲ್ಯೂಟ್​ ಹೊಡೆಯುತ್ತಿದ್ದರು. ಆದ್ರೆ ಇನ್ಮುಂದೆ ಹಾಗೆಲ್ಲ ನಿಲ್ಲುವಂತೆಯೇ ಇಲ್ಲ. ಡಿಜಿ & ಐಜಿಪಿ ಯಾವುದೇ ವೇಳೆ ರಾಜ್ಯ ಪ್ರವಾಸ ಮಾಡುವಾಗ ಜಿಲ್ಲಾ ಸರಹದ್ದು ದಾಟುವವರೆಗೂ ಪೊಲೀಸರನ್ನು ಕಳುಹಿಸಲಾಗುತ್ತಿತ್ತು. ಈ ವೇಳೆ ಆಯಾ ಜಿಲ್ಲೆಗಳ ಡಿಎಸ್​ಪಿ, […]

ಹಳೆ ಸಂಪ್ರದಾಯಕ್ಕೆ ಅಂತ್ಯ ಹೇಳಿದ DG & IGP, ಅವರಿಗಾಗಿ ಪೊಲೀಸರು ಇನ್ಮುಂದೆ ರಸ್ತೆ ಬದಿ ನಿಲ್ಲುವಂತಿಲ್ಲ
ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್
ಸಾಧು ಶ್ರೀನಾಥ್​
| Edited By: |

Updated on:Jun 05, 2020 | 3:22 PM

Share

ಬೆಂಗಳೂರು: ಪೊಲೀಸ್ ಇಲಾಖೆಯ ಹಳೆ ಸಂಪ್ರದಾಯಕ್ಕೆ ಡಿಜಿ & ಐಜಿಪಿ ಪ್ರವೀಣ್ ಸೂದ್ ಅಂತ್ಯ ಹಾಡಿದ್ದಾರೆ. ಇನ್ನು ಮುಂದೆ ಐಜಿಪಿ ತಮ್ಮ ಕಚೇರಿಯಿಂದ ಹೊರ ಬಂದಾಗ ಮತ್ತು ರಾಜ್ಯ ಪ್ರವಾಸ ಮಾಡುವಾಗ ಸ್ಥಳೀಯ ಪೊಲೀಸರು ರಸ್ತೆ ಬದಿ ಅಲ್ಲಲ್ಲಿ ಶಿಸ್ತಾಗಿ ನಿಂತು ಸೆಲ್ಯೂಟ್​ ಹೊಡೆಯುತ್ತಿದ್ದರು. ಆದ್ರೆ ಇನ್ಮುಂದೆ ಹಾಗೆಲ್ಲ ನಿಲ್ಲುವಂತೆಯೇ ಇಲ್ಲ.

ಡಿಜಿ & ಐಜಿಪಿ ಯಾವುದೇ ವೇಳೆ ರಾಜ್ಯ ಪ್ರವಾಸ ಮಾಡುವಾಗ ಜಿಲ್ಲಾ ಸರಹದ್ದು ದಾಟುವವರೆಗೂ ಪೊಲೀಸರನ್ನು ಕಳುಹಿಸಲಾಗುತ್ತಿತ್ತು. ಈ ವೇಳೆ ಆಯಾ ಜಿಲ್ಲೆಗಳ ಡಿಎಸ್​ಪಿ, ಇನ್ಸ್​ಪೆಕ್ಟರ್​, ಸಬ್ ಇನ್ಸ್​ಪೆಕ್ಟರ್​ಗಳು ರಸ್ತೆ ಬದಿ ನಿಲ್ಲುತ್ತಿದ್ರು. ಇನ್ನು ಮುಂದೆ ಯಾವ ಅಧಿಕಾರಿಯೂ ಹೀಗೆ ರಸ್ತೆಯಲ್ಲಿ ನಿಂತು ಕಾಯುವ ಹಾಗಿಲ್ಲ. ತಮ್ಮ ಪಾಡಿಗೆ ತಾವು ಕೆಲಸ ಮಾಡಿ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸೂಚಿಸಿದ್ದಾರೆ.

Published On - 12:23 pm, Fri, 5 June 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್