AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳವಾರದಿಂದ‌ ಒಂದು ವಾರ ಕಾಲ ಬೆಂಗಳೂರು ಮತ್ತೆ ಲಾಕ್‌ ಡೌನ್?

ಬೆಂಗಳೂರು: ರಾಜ್ಯದಲ್ಲಿ ಕೊರನೊ ಹಾವಳಿ ದಿನೇ ದಿನೇ ಹೆಚ್ಚಾಗುತ್ತಲೆ ಇದೆ. ಏನೆಲ್ಲಾ ಪ್ರಯತ್ನ ಪಟ್ಟರೂ ಹತೋಟಿಯಲ್ಲಿಡಲು ಸಾಧ್ಯವಾಗುತ್ತಿಲ್ಲ. ಅದ್ರಲ್ಲೂ ಬೆಂಗಳೂರಿನಲ್ಲಿ ಪರಿಸ್ಥಿತಿ ಕೈಮೀರುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಮಂಗಳವಾರದಿಂದ ಒಂದು ವಾರ ಕಾಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಲಾಕ್‌ ಡೌನ್‌ ಮಾಡಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ರಾಜ್ಯದ ಹಿರಿಯ ಸಚಿವರೊಂದಿಗೆ ಮುಖ್ಯಮುಂತ್ರಿ ಬಿಎಸ್‌ ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಪರಿಸ್ಥಿತಿ ಉಲ್ಫಣಗೊಳ್ಳುತ್ತಿರುವ ಬಗ್ಗೆ ಭಾರೀ ಕಳವಳ ವ್ಯಕ್ತಪಡಿಸಿರುವ ಸಿಎಂ, […]

ಮಂಗಳವಾರದಿಂದ‌ ಒಂದು ವಾರ ಕಾಲ ಬೆಂಗಳೂರು ಮತ್ತೆ ಲಾಕ್‌ ಡೌನ್?
Guru
| Edited By: |

Updated on:Jul 11, 2020 | 8:49 PM

Share

ಬೆಂಗಳೂರು: ರಾಜ್ಯದಲ್ಲಿ ಕೊರನೊ ಹಾವಳಿ ದಿನೇ ದಿನೇ ಹೆಚ್ಚಾಗುತ್ತಲೆ ಇದೆ. ಏನೆಲ್ಲಾ ಪ್ರಯತ್ನ ಪಟ್ಟರೂ ಹತೋಟಿಯಲ್ಲಿಡಲು ಸಾಧ್ಯವಾಗುತ್ತಿಲ್ಲ. ಅದ್ರಲ್ಲೂ ಬೆಂಗಳೂರಿನಲ್ಲಿ ಪರಿಸ್ಥಿತಿ ಕೈಮೀರುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಮಂಗಳವಾರದಿಂದ ಒಂದು ವಾರ ಕಾಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಲಾಕ್‌ ಡೌನ್‌ ಮಾಡಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ರಾಜ್ಯದ ಹಿರಿಯ ಸಚಿವರೊಂದಿಗೆ ಮುಖ್ಯಮುಂತ್ರಿ ಬಿಎಸ್‌ ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಪರಿಸ್ಥಿತಿ ಉಲ್ಫಣಗೊಳ್ಳುತ್ತಿರುವ ಬಗ್ಗೆ ಭಾರೀ ಕಳವಳ ವ್ಯಕ್ತಪಡಿಸಿರುವ ಸಿಎಂ, ಒಂದು ವಾರ ಕಾಲ ಬೆಂಗಳೂರನ್ನು ಲಾಕ್‌ ಡೌನ್‌ ಮಾಡೋಣ ಎಂದು ಸಚಿವರೆದುರು ಪ್ರಸ್ತಾಪಿಸಿದ್ದಾರೆ. ಆಗ ಬೆಂಗಳೂರು ಲಾಕ್ ಡೌನ್ ಮಾಡುವ ಬಗ್ಗೆ ವ್ಯಕ್ತವಾಗಿರುವ ವಿವಿಧ ಅಭಿಪ್ರಾಯಗಳನ್ನು ಹಿರಿಯ ಸಚಿವರು ಸಿಎಂ ಗಮನಕ್ಕೆ ತಂದಿದ್ದಾರೆನ್ನಲಾಗಿದೆ.

ಇದರ ಜೊತೆಗೆ ಮಂಗಳವಾರ ಬೆಂಗಳೂರಿನ‌ ಎಂಟು ವಲಯಗಳ ಉಸ್ತುವಾರಿ ಸಚಿವರ ಜೊತೆ ಕೂಡಾ ಸಿಎಂ ಕೊರೊನಾ ನಿಯಂತ್ರಣ ಕ್ರಮಗಳ ಬಗ್ಗೆ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸುವ ಸಾಧ್ಯತೆ ಇದೆ. ಇದಾದ ನಂತರ ಬೆಂಗಳೂರು ಲಾಕ್ ಡೌನ್ ಬಗ್ಗೆ ಅಧಿಕೃತ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Published On - 7:50 pm, Sat, 11 July 20

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌