AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

45 Dysp, 8 ಸಿವಿಲ್​ ಪೊಲೀಸ್​ ಇನ್ಸ್​ಪೆಕ್ಟರ್​ ವರ್ಗ: ಬೆಂಗಳೂರು ನಗರಕ್ಕೆ ಡಿಸಿ ಆಗಿ ಕೆ.ಎ.ದಯಾನಂದ ನೇಮಕ

ರಾಜ್ಯ ಸರ್ಕಾರ 45 ಜನ ಸಿವಿಲ್​​ ಡಿವೈಎಸ್​​ಪಿಗಳು, 8 ಜನ ಸಿವಿಲ್​ ಪೊಲೀಸ್​ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿದೆ.

45 Dysp, 8 ಸಿವಿಲ್​ ಪೊಲೀಸ್​ ಇನ್ಸ್​ಪೆಕ್ಟರ್​ ವರ್ಗ: ಬೆಂಗಳೂರು ನಗರಕ್ಕೆ ಡಿಸಿ ಆಗಿ ಕೆ.ಎ.ದಯಾನಂದ ನೇಮಕ
ಕರ್ನಾಟಕ ರಾಜ್ಯ ಪೊಲೀಸ್​
TV9 Web
| Edited By: |

Updated on:Dec 17, 2022 | 11:09 PM

Share

ಬೆಂಗಳೂರು: ರಾಜ್ಯ ಸರ್ಕಾರ (Karnataka Government) ಕಳೆದ ಒಂದೆರಡು ತಿಂಗಳಿನಿಂದ ಪೊಲೀಸ್​ ಇಲಾಖೆಯಲ್ಲಿ ಮೇಜರ್​ ಸರ್ಜರಿ ಮಾಡುತ್ತಿದೆ. ಈ ಹಿಂದೆ ನೂರಾರು ಪೊಲೀಸ್​ ಇನ್ಸ್​ಪೆಟಕ್ಟರ್​ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಇದೀಗ 45 ಜನ ಸಿವಿಲ್​​ ಡಿವೈಎಸ್​​ಪಿಗಳು (DYSP), 8 ಜನ ಸಿವಿಲ್​ ಪೊಲೀಸ್​ ಇನ್ಸ್​ಪೆಕ್ಟರ್​ಗಳನ್ನು (Police Inspector) ವರ್ಗಾವಣೆಗೊಳಿಸಿ ಡಿಜಿಪಿ ಮತ್ತು ಐಜಿಪಿ ಆದೇಶ ಹೊರಡಿಸಿದ್ದಾರೆ.

2ನೇ ಬಾರಿ ಬೆಂಗಳೂರು ನಗರ ಡಿಸಿ ಆಗಿ ಕೆ.ಎ.ದಯಾನಂದ ನೇಮಕ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಾಗಿದ್ದ ಕೆ.ಎ.ದಯಾನಂದ ಅವರನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ಸರ್ಕಾರ ವರ್ಗಾವಣೆ ಮಾಡಿದೆ. ಬೆಂಗಳೂರು ನಗರ ಡಿಸಿ ಆಗಿದ್ದ ಶ್ರೀನಿವಾಸ್ ಅಮಾನತುಗೊಂಡಿದ್ದಾರೆ. ಇದರಿಂದ ಅವರ ಬಳಿಕ ಸರ್ಕಾರ ಹೊಸಬರನ್ನು ನೇಮಕ ಮಾಡಿರಲಿಲ್ಲ. ಹಿಗಾಗಿ ಸರ್ಕಾರ ಕೆ.ಎ.ದಯಾನಂದ ಅವರನ್ನು ನೇಮಕ ಮಾಡಿದೆ.

ಕೆ.ಎ.ದಯಾನಂದ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ 2ನೇ ಸಲ ನೇಮಕವಾಗಿದ್ದಾರೆ. ವಿಪಕ್ಷನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೂ ಕೂಡ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:09 pm, Sat, 17 December 22

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್