AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

45 Dysp, 8 ಸಿವಿಲ್​ ಪೊಲೀಸ್​ ಇನ್ಸ್​ಪೆಕ್ಟರ್​ ವರ್ಗ: ಬೆಂಗಳೂರು ನಗರಕ್ಕೆ ಡಿಸಿ ಆಗಿ ಕೆ.ಎ.ದಯಾನಂದ ನೇಮಕ

ರಾಜ್ಯ ಸರ್ಕಾರ 45 ಜನ ಸಿವಿಲ್​​ ಡಿವೈಎಸ್​​ಪಿಗಳು, 8 ಜನ ಸಿವಿಲ್​ ಪೊಲೀಸ್​ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿದೆ.

45 Dysp, 8 ಸಿವಿಲ್​ ಪೊಲೀಸ್​ ಇನ್ಸ್​ಪೆಕ್ಟರ್​ ವರ್ಗ: ಬೆಂಗಳೂರು ನಗರಕ್ಕೆ ಡಿಸಿ ಆಗಿ ಕೆ.ಎ.ದಯಾನಂದ ನೇಮಕ
ಕರ್ನಾಟಕ ರಾಜ್ಯ ಪೊಲೀಸ್​
TV9 Web
| Edited By: |

Updated on:Dec 17, 2022 | 11:09 PM

Share

ಬೆಂಗಳೂರು: ರಾಜ್ಯ ಸರ್ಕಾರ (Karnataka Government) ಕಳೆದ ಒಂದೆರಡು ತಿಂಗಳಿನಿಂದ ಪೊಲೀಸ್​ ಇಲಾಖೆಯಲ್ಲಿ ಮೇಜರ್​ ಸರ್ಜರಿ ಮಾಡುತ್ತಿದೆ. ಈ ಹಿಂದೆ ನೂರಾರು ಪೊಲೀಸ್​ ಇನ್ಸ್​ಪೆಟಕ್ಟರ್​ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಇದೀಗ 45 ಜನ ಸಿವಿಲ್​​ ಡಿವೈಎಸ್​​ಪಿಗಳು (DYSP), 8 ಜನ ಸಿವಿಲ್​ ಪೊಲೀಸ್​ ಇನ್ಸ್​ಪೆಕ್ಟರ್​ಗಳನ್ನು (Police Inspector) ವರ್ಗಾವಣೆಗೊಳಿಸಿ ಡಿಜಿಪಿ ಮತ್ತು ಐಜಿಪಿ ಆದೇಶ ಹೊರಡಿಸಿದ್ದಾರೆ.

2ನೇ ಬಾರಿ ಬೆಂಗಳೂರು ನಗರ ಡಿಸಿ ಆಗಿ ಕೆ.ಎ.ದಯಾನಂದ ನೇಮಕ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಾಗಿದ್ದ ಕೆ.ಎ.ದಯಾನಂದ ಅವರನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ಸರ್ಕಾರ ವರ್ಗಾವಣೆ ಮಾಡಿದೆ. ಬೆಂಗಳೂರು ನಗರ ಡಿಸಿ ಆಗಿದ್ದ ಶ್ರೀನಿವಾಸ್ ಅಮಾನತುಗೊಂಡಿದ್ದಾರೆ. ಇದರಿಂದ ಅವರ ಬಳಿಕ ಸರ್ಕಾರ ಹೊಸಬರನ್ನು ನೇಮಕ ಮಾಡಿರಲಿಲ್ಲ. ಹಿಗಾಗಿ ಸರ್ಕಾರ ಕೆ.ಎ.ದಯಾನಂದ ಅವರನ್ನು ನೇಮಕ ಮಾಡಿದೆ.

ಕೆ.ಎ.ದಯಾನಂದ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ 2ನೇ ಸಲ ನೇಮಕವಾಗಿದ್ದಾರೆ. ವಿಪಕ್ಷನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೂ ಕೂಡ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:09 pm, Sat, 17 December 22

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್