AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಸು ಪ್ರತಿಮೆ ಕಾಮಗಾರಿ ಸ್ಥಗಿತ ಮಾಡಿರುವುದು ಸರ್ಕಾರ ಅಲ್ಲ-ಅಶೋಕ್

ಬೆಂಗಳೂರು: ಕನಕಪುರದ ಕಪಾಲಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ಸ್ಥಗಿತಗೊಳಿಸುವಂತೆ ಸರ್ಕಾರ ಆದೇಶ ನೀಡಿಲ್ಲ. ಏಸು ಪ್ರತಿಮೆ ನಿರ್ಮಾಣವನ್ನು ಟ್ರಸ್ಟ್ ನವರೇ ಸ್ಥಗಿತಗೊಳಿಸಿರಬಹುದು ಎಂದು ಸಿಎಂ ಗೃಹ ಕಚೇರಿ‌ ಕೃಷ್ಣಾದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಪ್ರತಿಮೆ ನಿರ್ಮಿಸಲು ಗೋಮಾಳ ಭೂಮಿ ಕೊಡಲಾಗಿದೆ. ಏಸು ಪ್ರತಿಮೆ ನಿರ್ಮಾಣಕ್ಕೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ, ಬೋರ್ ವೆಲ್ ತೋಡಿಸಲಾಗಿದೆ. ಎರಡು ಕಿ.ಮೀ ರಸ್ತೆಯನ್ನೂ ಸಹ ನಿರ್ಮಿಸಲಾಗಿದೆ. ಇವೆಲ್ಲವೂ ಅನಧಿಕೃತ ಎಂದು ಸಚಿವ ಅಶೋಕ್ ಸ್ಪಷ್ಟಪಡಿಸಿದ್ದಾರೆ. ಇನ್ನು ಈ ಸಂಬಂಧ ರಾಮನಗರ […]

ಏಸು ಪ್ರತಿಮೆ ಕಾಮಗಾರಿ ಸ್ಥಗಿತ ಮಾಡಿರುವುದು ಸರ್ಕಾರ ಅಲ್ಲ-ಅಶೋಕ್
ಸಾಧು ಶ್ರೀನಾಥ್​
|

Updated on:Jan 01, 2020 | 1:33 PM

Share

ಬೆಂಗಳೂರು: ಕನಕಪುರದ ಕಪಾಲಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ಸ್ಥಗಿತಗೊಳಿಸುವಂತೆ ಸರ್ಕಾರ ಆದೇಶ ನೀಡಿಲ್ಲ. ಏಸು ಪ್ರತಿಮೆ ನಿರ್ಮಾಣವನ್ನು ಟ್ರಸ್ಟ್ ನವರೇ ಸ್ಥಗಿತಗೊಳಿಸಿರಬಹುದು ಎಂದು ಸಿಎಂ ಗೃಹ ಕಚೇರಿ‌ ಕೃಷ್ಣಾದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಪ್ರತಿಮೆ ನಿರ್ಮಿಸಲು ಗೋಮಾಳ ಭೂಮಿ ಕೊಡಲಾಗಿದೆ. ಏಸು ಪ್ರತಿಮೆ ನಿರ್ಮಾಣಕ್ಕೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ, ಬೋರ್ ವೆಲ್ ತೋಡಿಸಲಾಗಿದೆ. ಎರಡು ಕಿ.ಮೀ ರಸ್ತೆಯನ್ನೂ ಸಹ ನಿರ್ಮಿಸಲಾಗಿದೆ. ಇವೆಲ್ಲವೂ ಅನಧಿಕೃತ ಎಂದು ಸಚಿವ ಅಶೋಕ್ ಸ್ಪಷ್ಟಪಡಿಸಿದ್ದಾರೆ.

ಇನ್ನು ಈ ಸಂಬಂಧ ರಾಮನಗರ ಜಿಲ್ಲಾಧಿಕಾರಿ, ಕನಕಪುರ ತಹಸೀಲ್ದಾರ್ ರಿಂದ ವರದಿ ಕೇಳಿದ್ದೇವೆ. ನಿನ್ನೆಯೂ ಅಧಿಕಾರಿಗಳು ನನ್ನನ್ನು ಭೇಟಿ ಮಾಡಿ, ಮೌಖಿಕ ವಿವರ ಕೊಟ್ಟಿದ್ದಾರೆ. ವರದಿ ರೂಪದಲ್ಲಿ ವಿವರ ಕೊಡಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ವರದಿ ಬಂದ ಬಳಿಕ‌ ಸರ್ಕಾರ ಯಾವ ಕ್ರಮ ಕೈಗೊಳ್ಳಬೇಕು ಅಂತಾ ನಿರ್ಧರಿಸಲಿದೆ ಎಂದು ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

Published On - 1:31 pm, Wed, 1 January 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ