Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಸು ಪ್ರತಿಮೆ ಕಾಮಗಾರಿ ಸ್ಥಗಿತ ಮಾಡಿರುವುದು ಸರ್ಕಾರ ಅಲ್ಲ-ಅಶೋಕ್

ಬೆಂಗಳೂರು: ಕನಕಪುರದ ಕಪಾಲಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ಸ್ಥಗಿತಗೊಳಿಸುವಂತೆ ಸರ್ಕಾರ ಆದೇಶ ನೀಡಿಲ್ಲ. ಏಸು ಪ್ರತಿಮೆ ನಿರ್ಮಾಣವನ್ನು ಟ್ರಸ್ಟ್ ನವರೇ ಸ್ಥಗಿತಗೊಳಿಸಿರಬಹುದು ಎಂದು ಸಿಎಂ ಗೃಹ ಕಚೇರಿ‌ ಕೃಷ್ಣಾದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಪ್ರತಿಮೆ ನಿರ್ಮಿಸಲು ಗೋಮಾಳ ಭೂಮಿ ಕೊಡಲಾಗಿದೆ. ಏಸು ಪ್ರತಿಮೆ ನಿರ್ಮಾಣಕ್ಕೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ, ಬೋರ್ ವೆಲ್ ತೋಡಿಸಲಾಗಿದೆ. ಎರಡು ಕಿ.ಮೀ ರಸ್ತೆಯನ್ನೂ ಸಹ ನಿರ್ಮಿಸಲಾಗಿದೆ. ಇವೆಲ್ಲವೂ ಅನಧಿಕೃತ ಎಂದು ಸಚಿವ ಅಶೋಕ್ ಸ್ಪಷ್ಟಪಡಿಸಿದ್ದಾರೆ. ಇನ್ನು ಈ ಸಂಬಂಧ ರಾಮನಗರ […]

ಏಸು ಪ್ರತಿಮೆ ಕಾಮಗಾರಿ ಸ್ಥಗಿತ ಮಾಡಿರುವುದು ಸರ್ಕಾರ ಅಲ್ಲ-ಅಶೋಕ್
Follow us
ಸಾಧು ಶ್ರೀನಾಥ್​
|

Updated on:Jan 01, 2020 | 1:33 PM

ಬೆಂಗಳೂರು: ಕನಕಪುರದ ಕಪಾಲಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣ ಸ್ಥಗಿತಗೊಳಿಸುವಂತೆ ಸರ್ಕಾರ ಆದೇಶ ನೀಡಿಲ್ಲ. ಏಸು ಪ್ರತಿಮೆ ನಿರ್ಮಾಣವನ್ನು ಟ್ರಸ್ಟ್ ನವರೇ ಸ್ಥಗಿತಗೊಳಿಸಿರಬಹುದು ಎಂದು ಸಿಎಂ ಗೃಹ ಕಚೇರಿ‌ ಕೃಷ್ಣಾದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಪ್ರತಿಮೆ ನಿರ್ಮಿಸಲು ಗೋಮಾಳ ಭೂಮಿ ಕೊಡಲಾಗಿದೆ. ಏಸು ಪ್ರತಿಮೆ ನಿರ್ಮಾಣಕ್ಕೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ, ಬೋರ್ ವೆಲ್ ತೋಡಿಸಲಾಗಿದೆ. ಎರಡು ಕಿ.ಮೀ ರಸ್ತೆಯನ್ನೂ ಸಹ ನಿರ್ಮಿಸಲಾಗಿದೆ. ಇವೆಲ್ಲವೂ ಅನಧಿಕೃತ ಎಂದು ಸಚಿವ ಅಶೋಕ್ ಸ್ಪಷ್ಟಪಡಿಸಿದ್ದಾರೆ.

ಇನ್ನು ಈ ಸಂಬಂಧ ರಾಮನಗರ ಜಿಲ್ಲಾಧಿಕಾರಿ, ಕನಕಪುರ ತಹಸೀಲ್ದಾರ್ ರಿಂದ ವರದಿ ಕೇಳಿದ್ದೇವೆ. ನಿನ್ನೆಯೂ ಅಧಿಕಾರಿಗಳು ನನ್ನನ್ನು ಭೇಟಿ ಮಾಡಿ, ಮೌಖಿಕ ವಿವರ ಕೊಟ್ಟಿದ್ದಾರೆ. ವರದಿ ರೂಪದಲ್ಲಿ ವಿವರ ಕೊಡಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ವರದಿ ಬಂದ ಬಳಿಕ‌ ಸರ್ಕಾರ ಯಾವ ಕ್ರಮ ಕೈಗೊಳ್ಳಬೇಕು ಅಂತಾ ನಿರ್ಧರಿಸಲಿದೆ ಎಂದು ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

Published On - 1:31 pm, Wed, 1 January 20

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್