AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ ನಿರ್ವಹಣೆಗೆ ಸರ್ಕಾರದಿಂದ ಹೊಸ ಪ್ಲಾನ್.. ಏನದು?

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಸ ನಿರ್ವಹಣೆಯೇ ಬಿಬಿಎಂಪಿಗೆ ದೊಡ್ಡ ಸವಾಲಾಗಿದೆ. ಹೀಗಾಗಿ ಕಸ ನಿರ್ವಹಣೆಗೆ ಈಗ ಸರ್ಕಾರ ಹೊಸ ಪ್ಲಾನ್ ಮಾಡಿದೆ. ಬೆಂಗಳೂರಿನ ಕಸ ನಿರ್ವಹಣೆ ದೊಡ್ಡ ಸವಾಲಾಗಿರುವ ಹಿನ್ನೆಲೆಯಲ್ಲಿ ಕಸ ನಿರ್ವಹಣೆಗೆ ಪ್ರತ್ಯೇಕ ನಿಗಮ ರಚನೆಗೆ ಸರ್ಕಾರ ಚಿಂತನೆ ನಡೆಸಿದೆ. ತ್ಯಾಜ್ಯ ಸಂಸ್ಕರಣಾ ಘಟಕ ನಿರ್ವಹಣೆಗೆ ಪ್ರತ್ಯೇಕ ಮಂಡಳಿ ಅಥವಾ ನಿಗಮ ರಚನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ತ್ಯಾಜ್ಯ ಸಂಸ್ಕರಣಾ ಘಟಕದ ಜತೆ ಕಸ ನಿರ್ವಹಣೆಯ ಜವಾಬ್ದಾರಿಯನ್ನು ನಿಗಮ ಅಥವಾ ಮಂಡಳಿ ರಚಿಸಿ ಹೊಣೆ ನೀಡುವ […]

ಕಸ ನಿರ್ವಹಣೆಗೆ ಸರ್ಕಾರದಿಂದ ಹೊಸ ಪ್ಲಾನ್.. ಏನದು?
ಆಯೇಷಾ ಬಾನು
|

Updated on: Nov 23, 2020 | 8:32 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಸ ನಿರ್ವಹಣೆಯೇ ಬಿಬಿಎಂಪಿಗೆ ದೊಡ್ಡ ಸವಾಲಾಗಿದೆ. ಹೀಗಾಗಿ ಕಸ ನಿರ್ವಹಣೆಗೆ ಈಗ ಸರ್ಕಾರ ಹೊಸ ಪ್ಲಾನ್ ಮಾಡಿದೆ.

ಬೆಂಗಳೂರಿನ ಕಸ ನಿರ್ವಹಣೆ ದೊಡ್ಡ ಸವಾಲಾಗಿರುವ ಹಿನ್ನೆಲೆಯಲ್ಲಿ ಕಸ ನಿರ್ವಹಣೆಗೆ ಪ್ರತ್ಯೇಕ ನಿಗಮ ರಚನೆಗೆ ಸರ್ಕಾರ ಚಿಂತನೆ ನಡೆಸಿದೆ. ತ್ಯಾಜ್ಯ ಸಂಸ್ಕರಣಾ ಘಟಕ ನಿರ್ವಹಣೆಗೆ ಪ್ರತ್ಯೇಕ ಮಂಡಳಿ ಅಥವಾ ನಿಗಮ ರಚನೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ತ್ಯಾಜ್ಯ ಸಂಸ್ಕರಣಾ ಘಟಕದ ಜತೆ ಕಸ ನಿರ್ವಹಣೆಯ ಜವಾಬ್ದಾರಿಯನ್ನು ನಿಗಮ ಅಥವಾ ಮಂಡಳಿ ರಚಿಸಿ ಹೊಣೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಸದ್ಯ ಬಿಬಿಎಂಪಿಯಿಂದ ಕಸ ನಿರ್ವಹಣೆ ನಡೆಯುತ್ತಿದೆ. ಬಿಬಿಎಂಪಿಯಿಂದ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ