AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ ನಿರ್ವಹಣೆಗೆ ಸರ್ಕಾರದಿಂದ ಹೊಸ ಪ್ಲಾನ್.. ಏನದು?

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಸ ನಿರ್ವಹಣೆಯೇ ಬಿಬಿಎಂಪಿಗೆ ದೊಡ್ಡ ಸವಾಲಾಗಿದೆ. ಹೀಗಾಗಿ ಕಸ ನಿರ್ವಹಣೆಗೆ ಈಗ ಸರ್ಕಾರ ಹೊಸ ಪ್ಲಾನ್ ಮಾಡಿದೆ. ಬೆಂಗಳೂರಿನ ಕಸ ನಿರ್ವಹಣೆ ದೊಡ್ಡ ಸವಾಲಾಗಿರುವ ಹಿನ್ನೆಲೆಯಲ್ಲಿ ಕಸ ನಿರ್ವಹಣೆಗೆ ಪ್ರತ್ಯೇಕ ನಿಗಮ ರಚನೆಗೆ ಸರ್ಕಾರ ಚಿಂತನೆ ನಡೆಸಿದೆ. ತ್ಯಾಜ್ಯ ಸಂಸ್ಕರಣಾ ಘಟಕ ನಿರ್ವಹಣೆಗೆ ಪ್ರತ್ಯೇಕ ಮಂಡಳಿ ಅಥವಾ ನಿಗಮ ರಚನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ತ್ಯಾಜ್ಯ ಸಂಸ್ಕರಣಾ ಘಟಕದ ಜತೆ ಕಸ ನಿರ್ವಹಣೆಯ ಜವಾಬ್ದಾರಿಯನ್ನು ನಿಗಮ ಅಥವಾ ಮಂಡಳಿ ರಚಿಸಿ ಹೊಣೆ ನೀಡುವ […]

ಕಸ ನಿರ್ವಹಣೆಗೆ ಸರ್ಕಾರದಿಂದ ಹೊಸ ಪ್ಲಾನ್.. ಏನದು?
Follow us
ಆಯೇಷಾ ಬಾನು
|

Updated on: Nov 23, 2020 | 8:32 AM

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಸ ನಿರ್ವಹಣೆಯೇ ಬಿಬಿಎಂಪಿಗೆ ದೊಡ್ಡ ಸವಾಲಾಗಿದೆ. ಹೀಗಾಗಿ ಕಸ ನಿರ್ವಹಣೆಗೆ ಈಗ ಸರ್ಕಾರ ಹೊಸ ಪ್ಲಾನ್ ಮಾಡಿದೆ.

ಬೆಂಗಳೂರಿನ ಕಸ ನಿರ್ವಹಣೆ ದೊಡ್ಡ ಸವಾಲಾಗಿರುವ ಹಿನ್ನೆಲೆಯಲ್ಲಿ ಕಸ ನಿರ್ವಹಣೆಗೆ ಪ್ರತ್ಯೇಕ ನಿಗಮ ರಚನೆಗೆ ಸರ್ಕಾರ ಚಿಂತನೆ ನಡೆಸಿದೆ. ತ್ಯಾಜ್ಯ ಸಂಸ್ಕರಣಾ ಘಟಕ ನಿರ್ವಹಣೆಗೆ ಪ್ರತ್ಯೇಕ ಮಂಡಳಿ ಅಥವಾ ನಿಗಮ ರಚನೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ತ್ಯಾಜ್ಯ ಸಂಸ್ಕರಣಾ ಘಟಕದ ಜತೆ ಕಸ ನಿರ್ವಹಣೆಯ ಜವಾಬ್ದಾರಿಯನ್ನು ನಿಗಮ ಅಥವಾ ಮಂಡಳಿ ರಚಿಸಿ ಹೊಣೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಸದ್ಯ ಬಿಬಿಎಂಪಿಯಿಂದ ಕಸ ನಿರ್ವಹಣೆ ನಡೆಯುತ್ತಿದೆ. ಬಿಬಿಎಂಪಿಯಿಂದ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದೆ.

ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಮೇ 6ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿಟ್ಟಿರುವ ದಕ್ಷಿಣ ಕನ್ನಡ ಜಿಲ್ಲಾಡಳಿತ
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಪಾಕಿಸ್ತಾನ ವಿರುದ್ಧ ಬಾಂಬ್ ಕಟ್ಕೊಂಡು ಯುದ್ಧಕ್ಕೆ ಹೋಗ್ತೀನಿ: ಸಚಿವ ಜಮೀರ್
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
ಯುದ್ಧ ಮಾಡದೆಯೇ ಪಾಕಿಸ್ತಾನಕ್ಕೆ ಮರ್ಮಾಘಾತ ನೀಡಿದ ಭಾರತದ 9 ನಿರ್ಧಾರಗಳಿವು..
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!