AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ ನಿರ್ವಹಣೆಗೆ ಸರ್ಕಾರದಿಂದ ಹೊಸ ಪ್ಲಾನ್.. ಏನದು?

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಸ ನಿರ್ವಹಣೆಯೇ ಬಿಬಿಎಂಪಿಗೆ ದೊಡ್ಡ ಸವಾಲಾಗಿದೆ. ಹೀಗಾಗಿ ಕಸ ನಿರ್ವಹಣೆಗೆ ಈಗ ಸರ್ಕಾರ ಹೊಸ ಪ್ಲಾನ್ ಮಾಡಿದೆ. ಬೆಂಗಳೂರಿನ ಕಸ ನಿರ್ವಹಣೆ ದೊಡ್ಡ ಸವಾಲಾಗಿರುವ ಹಿನ್ನೆಲೆಯಲ್ಲಿ ಕಸ ನಿರ್ವಹಣೆಗೆ ಪ್ರತ್ಯೇಕ ನಿಗಮ ರಚನೆಗೆ ಸರ್ಕಾರ ಚಿಂತನೆ ನಡೆಸಿದೆ. ತ್ಯಾಜ್ಯ ಸಂಸ್ಕರಣಾ ಘಟಕ ನಿರ್ವಹಣೆಗೆ ಪ್ರತ್ಯೇಕ ಮಂಡಳಿ ಅಥವಾ ನಿಗಮ ರಚನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ತ್ಯಾಜ್ಯ ಸಂಸ್ಕರಣಾ ಘಟಕದ ಜತೆ ಕಸ ನಿರ್ವಹಣೆಯ ಜವಾಬ್ದಾರಿಯನ್ನು ನಿಗಮ ಅಥವಾ ಮಂಡಳಿ ರಚಿಸಿ ಹೊಣೆ ನೀಡುವ […]

ಕಸ ನಿರ್ವಹಣೆಗೆ ಸರ್ಕಾರದಿಂದ ಹೊಸ ಪ್ಲಾನ್.. ಏನದು?
ಆಯೇಷಾ ಬಾನು
|

Updated on: Nov 23, 2020 | 8:32 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಸ ನಿರ್ವಹಣೆಯೇ ಬಿಬಿಎಂಪಿಗೆ ದೊಡ್ಡ ಸವಾಲಾಗಿದೆ. ಹೀಗಾಗಿ ಕಸ ನಿರ್ವಹಣೆಗೆ ಈಗ ಸರ್ಕಾರ ಹೊಸ ಪ್ಲಾನ್ ಮಾಡಿದೆ.

ಬೆಂಗಳೂರಿನ ಕಸ ನಿರ್ವಹಣೆ ದೊಡ್ಡ ಸವಾಲಾಗಿರುವ ಹಿನ್ನೆಲೆಯಲ್ಲಿ ಕಸ ನಿರ್ವಹಣೆಗೆ ಪ್ರತ್ಯೇಕ ನಿಗಮ ರಚನೆಗೆ ಸರ್ಕಾರ ಚಿಂತನೆ ನಡೆಸಿದೆ. ತ್ಯಾಜ್ಯ ಸಂಸ್ಕರಣಾ ಘಟಕ ನಿರ್ವಹಣೆಗೆ ಪ್ರತ್ಯೇಕ ಮಂಡಳಿ ಅಥವಾ ನಿಗಮ ರಚನೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ತ್ಯಾಜ್ಯ ಸಂಸ್ಕರಣಾ ಘಟಕದ ಜತೆ ಕಸ ನಿರ್ವಹಣೆಯ ಜವಾಬ್ದಾರಿಯನ್ನು ನಿಗಮ ಅಥವಾ ಮಂಡಳಿ ರಚಿಸಿ ಹೊಣೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಸದ್ಯ ಬಿಬಿಎಂಪಿಯಿಂದ ಕಸ ನಿರ್ವಹಣೆ ನಡೆಯುತ್ತಿದೆ. ಬಿಬಿಎಂಪಿಯಿಂದ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ