AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ ನಿರ್ವಹಣೆಗೆ ಸರ್ಕಾರದಿಂದ ಹೊಸ ಪ್ಲಾನ್.. ಏನದು?

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಸ ನಿರ್ವಹಣೆಯೇ ಬಿಬಿಎಂಪಿಗೆ ದೊಡ್ಡ ಸವಾಲಾಗಿದೆ. ಹೀಗಾಗಿ ಕಸ ನಿರ್ವಹಣೆಗೆ ಈಗ ಸರ್ಕಾರ ಹೊಸ ಪ್ಲಾನ್ ಮಾಡಿದೆ. ಬೆಂಗಳೂರಿನ ಕಸ ನಿರ್ವಹಣೆ ದೊಡ್ಡ ಸವಾಲಾಗಿರುವ ಹಿನ್ನೆಲೆಯಲ್ಲಿ ಕಸ ನಿರ್ವಹಣೆಗೆ ಪ್ರತ್ಯೇಕ ನಿಗಮ ರಚನೆಗೆ ಸರ್ಕಾರ ಚಿಂತನೆ ನಡೆಸಿದೆ. ತ್ಯಾಜ್ಯ ಸಂಸ್ಕರಣಾ ಘಟಕ ನಿರ್ವಹಣೆಗೆ ಪ್ರತ್ಯೇಕ ಮಂಡಳಿ ಅಥವಾ ನಿಗಮ ರಚನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ತ್ಯಾಜ್ಯ ಸಂಸ್ಕರಣಾ ಘಟಕದ ಜತೆ ಕಸ ನಿರ್ವಹಣೆಯ ಜವಾಬ್ದಾರಿಯನ್ನು ನಿಗಮ ಅಥವಾ ಮಂಡಳಿ ರಚಿಸಿ ಹೊಣೆ ನೀಡುವ […]

ಕಸ ನಿರ್ವಹಣೆಗೆ ಸರ್ಕಾರದಿಂದ ಹೊಸ ಪ್ಲಾನ್.. ಏನದು?
ಆಯೇಷಾ ಬಾನು
ಆಯೇಷಾ ಬಾನು|

Updated on: Nov 23, 2020 | 8:32 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಸ ನಿರ್ವಹಣೆಯೇ ಬಿಬಿಎಂಪಿಗೆ ದೊಡ್ಡ ಸವಾಲಾಗಿದೆ. ಹೀಗಾಗಿ ಕಸ ನಿರ್ವಹಣೆಗೆ ಈಗ ಸರ್ಕಾರ ಹೊಸ ಪ್ಲಾನ್ ಮಾಡಿದೆ.

ಬೆಂಗಳೂರಿನ ಕಸ ನಿರ್ವಹಣೆ ದೊಡ್ಡ ಸವಾಲಾಗಿರುವ ಹಿನ್ನೆಲೆಯಲ್ಲಿ ಕಸ ನಿರ್ವಹಣೆಗೆ ಪ್ರತ್ಯೇಕ ನಿಗಮ ರಚನೆಗೆ ಸರ್ಕಾರ ಚಿಂತನೆ ನಡೆಸಿದೆ. ತ್ಯಾಜ್ಯ ಸಂಸ್ಕರಣಾ ಘಟಕ ನಿರ್ವಹಣೆಗೆ ಪ್ರತ್ಯೇಕ ಮಂಡಳಿ ಅಥವಾ ನಿಗಮ ರಚನೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ತ್ಯಾಜ್ಯ ಸಂಸ್ಕರಣಾ ಘಟಕದ ಜತೆ ಕಸ ನಿರ್ವಹಣೆಯ ಜವಾಬ್ದಾರಿಯನ್ನು ನಿಗಮ ಅಥವಾ ಮಂಡಳಿ ರಚಿಸಿ ಹೊಣೆ ನೀಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಸದ್ಯ ಬಿಬಿಎಂಪಿಯಿಂದ ಕಸ ನಿರ್ವಹಣೆ ನಡೆಯುತ್ತಿದೆ. ಬಿಬಿಎಂಪಿಯಿಂದ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್