AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಯಲ್ಲಮ್ಮ ದೇಗುಲದ‌ ಬಳಿ ಅಕ್ರಮ ಕಟ್ಟಡ! ನಿರ್ಮಾಣಕ್ಕೆ ಮಧ್ಯಂತರ ತಡೆ

ಬೆಳಗಾವಿ: ರೇಣುಕಾ ಯಲ್ಲಮ್ಮ ದೇಗುಲದ‌ ಬಳಿ ಅಕ್ರಮ ಕಟ್ಟಡ ನಿರ್ಮಾಣ ಆರೋಪಕ್ಕೆ ಸಂಬಂಧಿಸಿ ದೇವಸ್ಥಾನದ 100 ಮೀಟರ್ ವ್ಯಾಪ್ತಿಯಲ್ಲಿನ ಕಟ್ಟಡ ನಿರ್ಮಾಣಕ್ಕೆ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಧ್ಯಂತರ ತಡೆ ನೀಡಲಾಗಿದೆ. ಸವದತ್ತಿಯ ದೇವಸ್ಥಾನ ಸಂರಕ್ಷಿತ ಸ್ಮಾರಕ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನ ಸಂರಕ್ಷಿತ ಸ್ಮಾರಕ. ಹಾಗಾಗಿ, ಅದರ 100 ಮೀಟರ್ ಸುತ್ತಳತೆಯಲ್ಲಿ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಉಚ್ಚ ನ್ಯಾಯಾಲಯವು ಹೇಳಿದೆ. ದೇವಸ್ಥಾನದ ಸುತ್ತ ನಿಯಮ ಮೀರಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ ಎಂದು ಅರ್ಜಿದಾರರ ಪರ ವಿಜೇತಾ ಆರ್. […]

ರೇಣುಕಾ ಯಲ್ಲಮ್ಮ ದೇಗುಲದ‌ ಬಳಿ ಅಕ್ರಮ ಕಟ್ಟಡ! ನಿರ್ಮಾಣಕ್ಕೆ ಮಧ್ಯಂತರ ತಡೆ
KUSHAL V
| Edited By: |

Updated on: Oct 12, 2020 | 3:10 PM

Share

ಬೆಳಗಾವಿ: ರೇಣುಕಾ ಯಲ್ಲಮ್ಮ ದೇಗುಲದ‌ ಬಳಿ ಅಕ್ರಮ ಕಟ್ಟಡ ನಿರ್ಮಾಣ ಆರೋಪಕ್ಕೆ ಸಂಬಂಧಿಸಿ ದೇವಸ್ಥಾನದ 100 ಮೀಟರ್ ವ್ಯಾಪ್ತಿಯಲ್ಲಿನ ಕಟ್ಟಡ ನಿರ್ಮಾಣಕ್ಕೆ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಧ್ಯಂತರ ತಡೆ ನೀಡಲಾಗಿದೆ.

ಸವದತ್ತಿಯ ದೇವಸ್ಥಾನ ಸಂರಕ್ಷಿತ ಸ್ಮಾರಕ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನ ಸಂರಕ್ಷಿತ ಸ್ಮಾರಕ. ಹಾಗಾಗಿ, ಅದರ 100 ಮೀಟರ್ ಸುತ್ತಳತೆಯಲ್ಲಿ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಉಚ್ಚ ನ್ಯಾಯಾಲಯವು ಹೇಳಿದೆ.

ದೇವಸ್ಥಾನದ ಸುತ್ತ ನಿಯಮ ಮೀರಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ ಎಂದು ಅರ್ಜಿದಾರರ ಪರ ವಿಜೇತಾ ಆರ್. ನಾಯಕ್ ತಮ್ಮ ವಾದ ಮಂಡಿಸಿದ್ದರು. ಹೀಗಾಗಿ, ಮುಂದಿನ ವಿಚಾರಣೆಯವರೆಗೆ ಕಟ್ಟಡ ನಿರ್ಮಾಣಕ್ಕೆ ರೇಣುಕಾ ಯಲ್ಲಮ್ಮ ತಡೆ ನೀಡಿದೆ.

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ