AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಯಲ್ಲಮ್ಮ ದೇಗುಲದ‌ ಬಳಿ ಅಕ್ರಮ ಕಟ್ಟಡ! ನಿರ್ಮಾಣಕ್ಕೆ ಮಧ್ಯಂತರ ತಡೆ

ಬೆಳಗಾವಿ: ರೇಣುಕಾ ಯಲ್ಲಮ್ಮ ದೇಗುಲದ‌ ಬಳಿ ಅಕ್ರಮ ಕಟ್ಟಡ ನಿರ್ಮಾಣ ಆರೋಪಕ್ಕೆ ಸಂಬಂಧಿಸಿ ದೇವಸ್ಥಾನದ 100 ಮೀಟರ್ ವ್ಯಾಪ್ತಿಯಲ್ಲಿನ ಕಟ್ಟಡ ನಿರ್ಮಾಣಕ್ಕೆ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಧ್ಯಂತರ ತಡೆ ನೀಡಲಾಗಿದೆ. ಸವದತ್ತಿಯ ದೇವಸ್ಥಾನ ಸಂರಕ್ಷಿತ ಸ್ಮಾರಕ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನ ಸಂರಕ್ಷಿತ ಸ್ಮಾರಕ. ಹಾಗಾಗಿ, ಅದರ 100 ಮೀಟರ್ ಸುತ್ತಳತೆಯಲ್ಲಿ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಉಚ್ಚ ನ್ಯಾಯಾಲಯವು ಹೇಳಿದೆ. ದೇವಸ್ಥಾನದ ಸುತ್ತ ನಿಯಮ ಮೀರಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ ಎಂದು ಅರ್ಜಿದಾರರ ಪರ ವಿಜೇತಾ ಆರ್. […]

ರೇಣುಕಾ ಯಲ್ಲಮ್ಮ ದೇಗುಲದ‌ ಬಳಿ ಅಕ್ರಮ ಕಟ್ಟಡ! ನಿರ್ಮಾಣಕ್ಕೆ ಮಧ್ಯಂತರ ತಡೆ
KUSHAL V
| Edited By: ಸಾಧು ಶ್ರೀನಾಥ್​|

Updated on: Oct 12, 2020 | 3:10 PM

Share

ಬೆಳಗಾವಿ: ರೇಣುಕಾ ಯಲ್ಲಮ್ಮ ದೇಗುಲದ‌ ಬಳಿ ಅಕ್ರಮ ಕಟ್ಟಡ ನಿರ್ಮಾಣ ಆರೋಪಕ್ಕೆ ಸಂಬಂಧಿಸಿ ದೇವಸ್ಥಾನದ 100 ಮೀಟರ್ ವ್ಯಾಪ್ತಿಯಲ್ಲಿನ ಕಟ್ಟಡ ನಿರ್ಮಾಣಕ್ಕೆ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಧ್ಯಂತರ ತಡೆ ನೀಡಲಾಗಿದೆ.

ಸವದತ್ತಿಯ ದೇವಸ್ಥಾನ ಸಂರಕ್ಷಿತ ಸ್ಮಾರಕ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನ ಸಂರಕ್ಷಿತ ಸ್ಮಾರಕ. ಹಾಗಾಗಿ, ಅದರ 100 ಮೀಟರ್ ಸುತ್ತಳತೆಯಲ್ಲಿ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಉಚ್ಚ ನ್ಯಾಯಾಲಯವು ಹೇಳಿದೆ.

ದೇವಸ್ಥಾನದ ಸುತ್ತ ನಿಯಮ ಮೀರಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ ಎಂದು ಅರ್ಜಿದಾರರ ಪರ ವಿಜೇತಾ ಆರ್. ನಾಯಕ್ ತಮ್ಮ ವಾದ ಮಂಡಿಸಿದ್ದರು. ಹೀಗಾಗಿ, ಮುಂದಿನ ವಿಚಾರಣೆಯವರೆಗೆ ಕಟ್ಟಡ ನಿರ್ಮಾಣಕ್ಕೆ ರೇಣುಕಾ ಯಲ್ಲಮ್ಮ ತಡೆ ನೀಡಿದೆ.

Follow Us
KUSHAL V
KUSHAL V
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ