AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಯಲ್ಲಮ್ಮ ದೇಗುಲದ‌ ಬಳಿ ಅಕ್ರಮ ಕಟ್ಟಡ! ನಿರ್ಮಾಣಕ್ಕೆ ಮಧ್ಯಂತರ ತಡೆ

ಬೆಳಗಾವಿ: ರೇಣುಕಾ ಯಲ್ಲಮ್ಮ ದೇಗುಲದ‌ ಬಳಿ ಅಕ್ರಮ ಕಟ್ಟಡ ನಿರ್ಮಾಣ ಆರೋಪಕ್ಕೆ ಸಂಬಂಧಿಸಿ ದೇವಸ್ಥಾನದ 100 ಮೀಟರ್ ವ್ಯಾಪ್ತಿಯಲ್ಲಿನ ಕಟ್ಟಡ ನಿರ್ಮಾಣಕ್ಕೆ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಧ್ಯಂತರ ತಡೆ ನೀಡಲಾಗಿದೆ. ಸವದತ್ತಿಯ ದೇವಸ್ಥಾನ ಸಂರಕ್ಷಿತ ಸ್ಮಾರಕ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನ ಸಂರಕ್ಷಿತ ಸ್ಮಾರಕ. ಹಾಗಾಗಿ, ಅದರ 100 ಮೀಟರ್ ಸುತ್ತಳತೆಯಲ್ಲಿ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಉಚ್ಚ ನ್ಯಾಯಾಲಯವು ಹೇಳಿದೆ. ದೇವಸ್ಥಾನದ ಸುತ್ತ ನಿಯಮ ಮೀರಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ ಎಂದು ಅರ್ಜಿದಾರರ ಪರ ವಿಜೇತಾ ಆರ್. […]

ರೇಣುಕಾ ಯಲ್ಲಮ್ಮ ದೇಗುಲದ‌ ಬಳಿ ಅಕ್ರಮ ಕಟ್ಟಡ! ನಿರ್ಮಾಣಕ್ಕೆ ಮಧ್ಯಂತರ ತಡೆ
KUSHAL V
| Edited By: |

Updated on: Oct 12, 2020 | 3:10 PM

Share

ಬೆಳಗಾವಿ: ರೇಣುಕಾ ಯಲ್ಲಮ್ಮ ದೇಗುಲದ‌ ಬಳಿ ಅಕ್ರಮ ಕಟ್ಟಡ ನಿರ್ಮಾಣ ಆರೋಪಕ್ಕೆ ಸಂಬಂಧಿಸಿ ದೇವಸ್ಥಾನದ 100 ಮೀಟರ್ ವ್ಯಾಪ್ತಿಯಲ್ಲಿನ ಕಟ್ಟಡ ನಿರ್ಮಾಣಕ್ಕೆ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಧ್ಯಂತರ ತಡೆ ನೀಡಲಾಗಿದೆ.

ಸವದತ್ತಿಯ ದೇವಸ್ಥಾನ ಸಂರಕ್ಷಿತ ಸ್ಮಾರಕ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನ ಸಂರಕ್ಷಿತ ಸ್ಮಾರಕ. ಹಾಗಾಗಿ, ಅದರ 100 ಮೀಟರ್ ಸುತ್ತಳತೆಯಲ್ಲಿ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಉಚ್ಚ ನ್ಯಾಯಾಲಯವು ಹೇಳಿದೆ.

ದೇವಸ್ಥಾನದ ಸುತ್ತ ನಿಯಮ ಮೀರಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ ಎಂದು ಅರ್ಜಿದಾರರ ಪರ ವಿಜೇತಾ ಆರ್. ನಾಯಕ್ ತಮ್ಮ ವಾದ ಮಂಡಿಸಿದ್ದರು. ಹೀಗಾಗಿ, ಮುಂದಿನ ವಿಚಾರಣೆಯವರೆಗೆ ಕಟ್ಟಡ ನಿರ್ಮಾಣಕ್ಕೆ ರೇಣುಕಾ ಯಲ್ಲಮ್ಮ ತಡೆ ನೀಡಿದೆ.

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ