AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್‌ ಅಂಗಳಕ್ಕೂ ನುಗ್ಗಿದ ಕೊರೊನಾ, ಇನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕವೇ ಕಲಾಪ

ಬೆಂಗಳೂರು: ಕೊರೊನಾ ಎಗ್ಗಿಲ್ಲದೇ ಎಲ್ಲೆಂದರಲ್ಲಿ ನುಗ್ತಾನೆ ಇದೆ. ಡಾಕ್ಟರ್ಸ್‌ ಆಯ್ತು, ಪೊಲೀಸ್‌ ಆಯ್ತು, ಟೀಚರ್ಸ್‌ ಆಯ್ತು, ಅಷ್ಟೇ ಅಲ್ಲ ದೂರದ ಜಮೀನಿನಲ್ಲಿ ಕುರಿ ಕಾಯೋರನ್ನು ಬಿಡ್ಲಿಲ್ಲ. ಈಗ ಹೆಮ್ಮಾರಿ ಹೈಕೋರ್ಟ್‌ ಆವರಣಕ್ಕೂ ಬಂದಿದೆ. ಹೌದು ಕೊರೊನಾ ಮಾರಿ ಈಗ ಬೆಂಗಳೂರಿನಲ್ಲಿರುವ ಕರ್ನಾಟಕ ಹೈಕೋರ್ಟ್‌ಗೂ ತಲುಪಿದೆ. ಪರಿಣಾಮ ಮಂಗಳಾರ ಹೈಕೋರ್ಟ್‌ನ ಕಾರ್ಯಕಲಾಪಗಳನ್ನ ರದ್ದು ಮಾಡಿ ಸಂಪೂರ್ಣವಾಗಿ ಹೈಕೋರ್ಟ್‌ನ ಕಾಂಪ್ಲೆಕ್ಸ್‌ನ್ನು ಸ್ಯಾನಿಟೈಸ್‌ ಮಾಡಲಾಗಿದೆ. ಈಗ ಮುಖ್ಯನ್ಯಾಯಮೂರ್ತಿ ಎ ಎಸ್‌ ಓಕಾ ಹಾಗೂ ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರ ಪೀಠದ […]

ಹೈಕೋರ್ಟ್‌ ಅಂಗಳಕ್ಕೂ ನುಗ್ಗಿದ ಕೊರೊನಾ, ಇನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕವೇ  ಕಲಾಪ
ಕರ್ನಾಟಕ ಹೈಕೋರ್ಟ್​
Guru
| Updated By: ಸಾಧು ಶ್ರೀನಾಥ್​|

Updated on: Jul 01, 2020 | 11:07 AM

Share

ಬೆಂಗಳೂರು: ಕೊರೊನಾ ಎಗ್ಗಿಲ್ಲದೇ ಎಲ್ಲೆಂದರಲ್ಲಿ ನುಗ್ತಾನೆ ಇದೆ. ಡಾಕ್ಟರ್ಸ್‌ ಆಯ್ತು, ಪೊಲೀಸ್‌ ಆಯ್ತು, ಟೀಚರ್ಸ್‌ ಆಯ್ತು, ಅಷ್ಟೇ ಅಲ್ಲ ದೂರದ ಜಮೀನಿನಲ್ಲಿ ಕುರಿ ಕಾಯೋರನ್ನು ಬಿಡ್ಲಿಲ್ಲ. ಈಗ ಹೆಮ್ಮಾರಿ ಹೈಕೋರ್ಟ್‌ ಆವರಣಕ್ಕೂ ಬಂದಿದೆ.

ಹೌದು ಕೊರೊನಾ ಮಾರಿ ಈಗ ಬೆಂಗಳೂರಿನಲ್ಲಿರುವ ಕರ್ನಾಟಕ ಹೈಕೋರ್ಟ್‌ಗೂ ತಲುಪಿದೆ. ಪರಿಣಾಮ ಮಂಗಳಾರ ಹೈಕೋರ್ಟ್‌ನ ಕಾರ್ಯಕಲಾಪಗಳನ್ನ ರದ್ದು ಮಾಡಿ ಸಂಪೂರ್ಣವಾಗಿ ಹೈಕೋರ್ಟ್‌ನ ಕಾಂಪ್ಲೆಕ್ಸ್‌ನ್ನು ಸ್ಯಾನಿಟೈಸ್‌ ಮಾಡಲಾಗಿದೆ. ಈಗ ಮುಖ್ಯನ್ಯಾಯಮೂರ್ತಿ ಎ ಎಸ್‌ ಓಕಾ ಹಾಗೂ ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರ ಪೀಠದ ಕಲಾಪಗಳನ್ನ ರದ್ದುಪಡಿಸಲಾಗಿದೆ.

ಈ ಪೀಠದ ಕಲಾಪಗಳನ್ನ ನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರ ವಿಭಾಗೀಯ ಪೀಠಕ್ಕೆ ವರ್ಗಾಯಿಸಲಾಗಿದೆ. ಇದರ ಜೊತೆಗೆ ಕಲಾಪಗಳನ್ನ ವಿಡಿಯೋ ಕಾನ್ಫರೆನ್ಸ್‌ಮೂಲಕ ಮಾತ್ರವೆ ನಡೆಸಲು ತಿರ್ಮಾನಿಸಲಾಗಿದೆ. ಇಷ್ಟೇ ಅಲ್ಲ ಮುಖ್ಯನಾಯಮೂರ್ತಿ ಓಕಾ ಸೂಚನೆ ಮೇರೆಗೆ ಜುಲೈ 3ರಂದು ನಡೆಯಬೇಕಿದ್ದ ನ್ಯಾಯಾಧೀಶರ ಸಂದರ್ಶನವನ್ನ ರದ್ದುಪಡಿಸಲಾಗಿದೆ. ಈ ಸಂಬಂಧ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ ಆದೇಶ ಮಾಡಿದ್ದಾರೆ.

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ