AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್‌ ಅಂಗಳಕ್ಕೂ ನುಗ್ಗಿದ ಕೊರೊನಾ, ಇನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕವೇ ಕಲಾಪ

ಬೆಂಗಳೂರು: ಕೊರೊನಾ ಎಗ್ಗಿಲ್ಲದೇ ಎಲ್ಲೆಂದರಲ್ಲಿ ನುಗ್ತಾನೆ ಇದೆ. ಡಾಕ್ಟರ್ಸ್‌ ಆಯ್ತು, ಪೊಲೀಸ್‌ ಆಯ್ತು, ಟೀಚರ್ಸ್‌ ಆಯ್ತು, ಅಷ್ಟೇ ಅಲ್ಲ ದೂರದ ಜಮೀನಿನಲ್ಲಿ ಕುರಿ ಕಾಯೋರನ್ನು ಬಿಡ್ಲಿಲ್ಲ. ಈಗ ಹೆಮ್ಮಾರಿ ಹೈಕೋರ್ಟ್‌ ಆವರಣಕ್ಕೂ ಬಂದಿದೆ. ಹೌದು ಕೊರೊನಾ ಮಾರಿ ಈಗ ಬೆಂಗಳೂರಿನಲ್ಲಿರುವ ಕರ್ನಾಟಕ ಹೈಕೋರ್ಟ್‌ಗೂ ತಲುಪಿದೆ. ಪರಿಣಾಮ ಮಂಗಳಾರ ಹೈಕೋರ್ಟ್‌ನ ಕಾರ್ಯಕಲಾಪಗಳನ್ನ ರದ್ದು ಮಾಡಿ ಸಂಪೂರ್ಣವಾಗಿ ಹೈಕೋರ್ಟ್‌ನ ಕಾಂಪ್ಲೆಕ್ಸ್‌ನ್ನು ಸ್ಯಾನಿಟೈಸ್‌ ಮಾಡಲಾಗಿದೆ. ಈಗ ಮುಖ್ಯನ್ಯಾಯಮೂರ್ತಿ ಎ ಎಸ್‌ ಓಕಾ ಹಾಗೂ ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರ ಪೀಠದ […]

ಹೈಕೋರ್ಟ್‌ ಅಂಗಳಕ್ಕೂ ನುಗ್ಗಿದ ಕೊರೊನಾ, ಇನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕವೇ  ಕಲಾಪ
ಕರ್ನಾಟಕ ಹೈಕೋರ್ಟ್​
Guru
| Edited By: |

Updated on: Jul 01, 2020 | 11:07 AM

Share

ಬೆಂಗಳೂರು: ಕೊರೊನಾ ಎಗ್ಗಿಲ್ಲದೇ ಎಲ್ಲೆಂದರಲ್ಲಿ ನುಗ್ತಾನೆ ಇದೆ. ಡಾಕ್ಟರ್ಸ್‌ ಆಯ್ತು, ಪೊಲೀಸ್‌ ಆಯ್ತು, ಟೀಚರ್ಸ್‌ ಆಯ್ತು, ಅಷ್ಟೇ ಅಲ್ಲ ದೂರದ ಜಮೀನಿನಲ್ಲಿ ಕುರಿ ಕಾಯೋರನ್ನು ಬಿಡ್ಲಿಲ್ಲ. ಈಗ ಹೆಮ್ಮಾರಿ ಹೈಕೋರ್ಟ್‌ ಆವರಣಕ್ಕೂ ಬಂದಿದೆ.

ಹೌದು ಕೊರೊನಾ ಮಾರಿ ಈಗ ಬೆಂಗಳೂರಿನಲ್ಲಿರುವ ಕರ್ನಾಟಕ ಹೈಕೋರ್ಟ್‌ಗೂ ತಲುಪಿದೆ. ಪರಿಣಾಮ ಮಂಗಳಾರ ಹೈಕೋರ್ಟ್‌ನ ಕಾರ್ಯಕಲಾಪಗಳನ್ನ ರದ್ದು ಮಾಡಿ ಸಂಪೂರ್ಣವಾಗಿ ಹೈಕೋರ್ಟ್‌ನ ಕಾಂಪ್ಲೆಕ್ಸ್‌ನ್ನು ಸ್ಯಾನಿಟೈಸ್‌ ಮಾಡಲಾಗಿದೆ. ಈಗ ಮುಖ್ಯನ್ಯಾಯಮೂರ್ತಿ ಎ ಎಸ್‌ ಓಕಾ ಹಾಗೂ ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರ ಪೀಠದ ಕಲಾಪಗಳನ್ನ ರದ್ದುಪಡಿಸಲಾಗಿದೆ.

ಈ ಪೀಠದ ಕಲಾಪಗಳನ್ನ ನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರ ವಿಭಾಗೀಯ ಪೀಠಕ್ಕೆ ವರ್ಗಾಯಿಸಲಾಗಿದೆ. ಇದರ ಜೊತೆಗೆ ಕಲಾಪಗಳನ್ನ ವಿಡಿಯೋ ಕಾನ್ಫರೆನ್ಸ್‌ಮೂಲಕ ಮಾತ್ರವೆ ನಡೆಸಲು ತಿರ್ಮಾನಿಸಲಾಗಿದೆ. ಇಷ್ಟೇ ಅಲ್ಲ ಮುಖ್ಯನಾಯಮೂರ್ತಿ ಓಕಾ ಸೂಚನೆ ಮೇರೆಗೆ ಜುಲೈ 3ರಂದು ನಡೆಯಬೇಕಿದ್ದ ನ್ಯಾಯಾಧೀಶರ ಸಂದರ್ಶನವನ್ನ ರದ್ದುಪಡಿಸಲಾಗಿದೆ. ಈ ಸಂಬಂಧ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ ಆದೇಶ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್