AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್‌ ಅಂಗಳಕ್ಕೂ ನುಗ್ಗಿದ ಕೊರೊನಾ, ಇನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕವೇ ಕಲಾಪ

ಬೆಂಗಳೂರು: ಕೊರೊನಾ ಎಗ್ಗಿಲ್ಲದೇ ಎಲ್ಲೆಂದರಲ್ಲಿ ನುಗ್ತಾನೆ ಇದೆ. ಡಾಕ್ಟರ್ಸ್‌ ಆಯ್ತು, ಪೊಲೀಸ್‌ ಆಯ್ತು, ಟೀಚರ್ಸ್‌ ಆಯ್ತು, ಅಷ್ಟೇ ಅಲ್ಲ ದೂರದ ಜಮೀನಿನಲ್ಲಿ ಕುರಿ ಕಾಯೋರನ್ನು ಬಿಡ್ಲಿಲ್ಲ. ಈಗ ಹೆಮ್ಮಾರಿ ಹೈಕೋರ್ಟ್‌ ಆವರಣಕ್ಕೂ ಬಂದಿದೆ. ಹೌದು ಕೊರೊನಾ ಮಾರಿ ಈಗ ಬೆಂಗಳೂರಿನಲ್ಲಿರುವ ಕರ್ನಾಟಕ ಹೈಕೋರ್ಟ್‌ಗೂ ತಲುಪಿದೆ. ಪರಿಣಾಮ ಮಂಗಳಾರ ಹೈಕೋರ್ಟ್‌ನ ಕಾರ್ಯಕಲಾಪಗಳನ್ನ ರದ್ದು ಮಾಡಿ ಸಂಪೂರ್ಣವಾಗಿ ಹೈಕೋರ್ಟ್‌ನ ಕಾಂಪ್ಲೆಕ್ಸ್‌ನ್ನು ಸ್ಯಾನಿಟೈಸ್‌ ಮಾಡಲಾಗಿದೆ. ಈಗ ಮುಖ್ಯನ್ಯಾಯಮೂರ್ತಿ ಎ ಎಸ್‌ ಓಕಾ ಹಾಗೂ ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರ ಪೀಠದ […]

ಹೈಕೋರ್ಟ್‌ ಅಂಗಳಕ್ಕೂ ನುಗ್ಗಿದ ಕೊರೊನಾ, ಇನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕವೇ  ಕಲಾಪ
ಕರ್ನಾಟಕ ಹೈಕೋರ್ಟ್​
Guru
| Edited By: |

Updated on: Jul 01, 2020 | 11:07 AM

Share

ಬೆಂಗಳೂರು: ಕೊರೊನಾ ಎಗ್ಗಿಲ್ಲದೇ ಎಲ್ಲೆಂದರಲ್ಲಿ ನುಗ್ತಾನೆ ಇದೆ. ಡಾಕ್ಟರ್ಸ್‌ ಆಯ್ತು, ಪೊಲೀಸ್‌ ಆಯ್ತು, ಟೀಚರ್ಸ್‌ ಆಯ್ತು, ಅಷ್ಟೇ ಅಲ್ಲ ದೂರದ ಜಮೀನಿನಲ್ಲಿ ಕುರಿ ಕಾಯೋರನ್ನು ಬಿಡ್ಲಿಲ್ಲ. ಈಗ ಹೆಮ್ಮಾರಿ ಹೈಕೋರ್ಟ್‌ ಆವರಣಕ್ಕೂ ಬಂದಿದೆ.

ಹೌದು ಕೊರೊನಾ ಮಾರಿ ಈಗ ಬೆಂಗಳೂರಿನಲ್ಲಿರುವ ಕರ್ನಾಟಕ ಹೈಕೋರ್ಟ್‌ಗೂ ತಲುಪಿದೆ. ಪರಿಣಾಮ ಮಂಗಳಾರ ಹೈಕೋರ್ಟ್‌ನ ಕಾರ್ಯಕಲಾಪಗಳನ್ನ ರದ್ದು ಮಾಡಿ ಸಂಪೂರ್ಣವಾಗಿ ಹೈಕೋರ್ಟ್‌ನ ಕಾಂಪ್ಲೆಕ್ಸ್‌ನ್ನು ಸ್ಯಾನಿಟೈಸ್‌ ಮಾಡಲಾಗಿದೆ. ಈಗ ಮುಖ್ಯನ್ಯಾಯಮೂರ್ತಿ ಎ ಎಸ್‌ ಓಕಾ ಹಾಗೂ ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರ ಪೀಠದ ಕಲಾಪಗಳನ್ನ ರದ್ದುಪಡಿಸಲಾಗಿದೆ.

ಈ ಪೀಠದ ಕಲಾಪಗಳನ್ನ ನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರ ವಿಭಾಗೀಯ ಪೀಠಕ್ಕೆ ವರ್ಗಾಯಿಸಲಾಗಿದೆ. ಇದರ ಜೊತೆಗೆ ಕಲಾಪಗಳನ್ನ ವಿಡಿಯೋ ಕಾನ್ಫರೆನ್ಸ್‌ಮೂಲಕ ಮಾತ್ರವೆ ನಡೆಸಲು ತಿರ್ಮಾನಿಸಲಾಗಿದೆ. ಇಷ್ಟೇ ಅಲ್ಲ ಮುಖ್ಯನಾಯಮೂರ್ತಿ ಓಕಾ ಸೂಚನೆ ಮೇರೆಗೆ ಜುಲೈ 3ರಂದು ನಡೆಯಬೇಕಿದ್ದ ನ್ಯಾಯಾಧೀಶರ ಸಂದರ್ಶನವನ್ನ ರದ್ದುಪಡಿಸಲಾಗಿದೆ. ಈ ಸಂಬಂಧ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ ಆದೇಶ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?