AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈಕೋರ್ಟ್‌ ಅಂಗಳಕ್ಕೂ ನುಗ್ಗಿದ ಕೊರೊನಾ, ಇನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕವೇ ಕಲಾಪ

ಬೆಂಗಳೂರು: ಕೊರೊನಾ ಎಗ್ಗಿಲ್ಲದೇ ಎಲ್ಲೆಂದರಲ್ಲಿ ನುಗ್ತಾನೆ ಇದೆ. ಡಾಕ್ಟರ್ಸ್‌ ಆಯ್ತು, ಪೊಲೀಸ್‌ ಆಯ್ತು, ಟೀಚರ್ಸ್‌ ಆಯ್ತು, ಅಷ್ಟೇ ಅಲ್ಲ ದೂರದ ಜಮೀನಿನಲ್ಲಿ ಕುರಿ ಕಾಯೋರನ್ನು ಬಿಡ್ಲಿಲ್ಲ. ಈಗ ಹೆಮ್ಮಾರಿ ಹೈಕೋರ್ಟ್‌ ಆವರಣಕ್ಕೂ ಬಂದಿದೆ. ಹೌದು ಕೊರೊನಾ ಮಾರಿ ಈಗ ಬೆಂಗಳೂರಿನಲ್ಲಿರುವ ಕರ್ನಾಟಕ ಹೈಕೋರ್ಟ್‌ಗೂ ತಲುಪಿದೆ. ಪರಿಣಾಮ ಮಂಗಳಾರ ಹೈಕೋರ್ಟ್‌ನ ಕಾರ್ಯಕಲಾಪಗಳನ್ನ ರದ್ದು ಮಾಡಿ ಸಂಪೂರ್ಣವಾಗಿ ಹೈಕೋರ್ಟ್‌ನ ಕಾಂಪ್ಲೆಕ್ಸ್‌ನ್ನು ಸ್ಯಾನಿಟೈಸ್‌ ಮಾಡಲಾಗಿದೆ. ಈಗ ಮುಖ್ಯನ್ಯಾಯಮೂರ್ತಿ ಎ ಎಸ್‌ ಓಕಾ ಹಾಗೂ ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರ ಪೀಠದ […]

ಹೈಕೋರ್ಟ್‌ ಅಂಗಳಕ್ಕೂ ನುಗ್ಗಿದ ಕೊರೊನಾ, ಇನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕವೇ  ಕಲಾಪ
ಕರ್ನಾಟಕ ಹೈಕೋರ್ಟ್​
Guru
Guru| Edited By: ಸಾಧು ಶ್ರೀನಾಥ್​|

Updated on: Jul 01, 2020 | 11:07 AM

Share

ಬೆಂಗಳೂರು: ಕೊರೊನಾ ಎಗ್ಗಿಲ್ಲದೇ ಎಲ್ಲೆಂದರಲ್ಲಿ ನುಗ್ತಾನೆ ಇದೆ. ಡಾಕ್ಟರ್ಸ್‌ ಆಯ್ತು, ಪೊಲೀಸ್‌ ಆಯ್ತು, ಟೀಚರ್ಸ್‌ ಆಯ್ತು, ಅಷ್ಟೇ ಅಲ್ಲ ದೂರದ ಜಮೀನಿನಲ್ಲಿ ಕುರಿ ಕಾಯೋರನ್ನು ಬಿಡ್ಲಿಲ್ಲ. ಈಗ ಹೆಮ್ಮಾರಿ ಹೈಕೋರ್ಟ್‌ ಆವರಣಕ್ಕೂ ಬಂದಿದೆ.

ಹೌದು ಕೊರೊನಾ ಮಾರಿ ಈಗ ಬೆಂಗಳೂರಿನಲ್ಲಿರುವ ಕರ್ನಾಟಕ ಹೈಕೋರ್ಟ್‌ಗೂ ತಲುಪಿದೆ. ಪರಿಣಾಮ ಮಂಗಳಾರ ಹೈಕೋರ್ಟ್‌ನ ಕಾರ್ಯಕಲಾಪಗಳನ್ನ ರದ್ದು ಮಾಡಿ ಸಂಪೂರ್ಣವಾಗಿ ಹೈಕೋರ್ಟ್‌ನ ಕಾಂಪ್ಲೆಕ್ಸ್‌ನ್ನು ಸ್ಯಾನಿಟೈಸ್‌ ಮಾಡಲಾಗಿದೆ. ಈಗ ಮುಖ್ಯನ್ಯಾಯಮೂರ್ತಿ ಎ ಎಸ್‌ ಓಕಾ ಹಾಗೂ ನ್ಯಾಯಮೂರ್ತಿ ಬಿ ವಿ ನಾಗರತ್ನ ಅವರ ಪೀಠದ ಕಲಾಪಗಳನ್ನ ರದ್ದುಪಡಿಸಲಾಗಿದೆ.

ಈ ಪೀಠದ ಕಲಾಪಗಳನ್ನ ನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರ ವಿಭಾಗೀಯ ಪೀಠಕ್ಕೆ ವರ್ಗಾಯಿಸಲಾಗಿದೆ. ಇದರ ಜೊತೆಗೆ ಕಲಾಪಗಳನ್ನ ವಿಡಿಯೋ ಕಾನ್ಫರೆನ್ಸ್‌ಮೂಲಕ ಮಾತ್ರವೆ ನಡೆಸಲು ತಿರ್ಮಾನಿಸಲಾಗಿದೆ. ಇಷ್ಟೇ ಅಲ್ಲ ಮುಖ್ಯನಾಯಮೂರ್ತಿ ಓಕಾ ಸೂಚನೆ ಮೇರೆಗೆ ಜುಲೈ 3ರಂದು ನಡೆಯಬೇಕಿದ್ದ ನ್ಯಾಯಾಧೀಶರ ಸಂದರ್ಶನವನ್ನ ರದ್ದುಪಡಿಸಲಾಗಿದೆ. ಈ ಸಂಬಂಧ ಹೈಕೋರ್ಟ್‌ನ ರಿಜಿಸ್ಟ್ರಾರ್‌ ಜನರಲ್‌ ಆದೇಶ ಮಾಡಿದ್ದಾರೆ.

Follow Us
Guru
Guru
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ