AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಧಾನ ಪರಿಷತ್​​ನಲ್ಲಿ ಇನ್ಮುಂದೆ ಮೊಬೈಲ್​ ಬಳಕೆ​ ಬ್ಯಾನ್​.. ಒಂದು ವೇಳೆ ನೋಡಬೇಕೆಂದ್ರೆ ಸಭಾಪತಿಯ ಅನುಮತಿ ಪಡೆಯಬೇಕು’

ವಿಧಾನ ಪರಿಷತ್​​ನಲ್ಲಿ ಇನ್ಮುಂದೆ ಮೊಬೈಲ್ ಬಳಕೆ​ ನಿಷೇಧ ಎಂದು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಿದ್ದಾರೆ. ಕಲಾಪದ ವೇಳೆ ಅಶ್ಲೀಲ ವಿಡಿಯೋ ನೋಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಭಾಪತಿಯವರು ಈ ಆದೇಶ ಹೊರಡಿಸಿದ್ದಾರೆ.

‘ವಿಧಾನ ಪರಿಷತ್​​ನಲ್ಲಿ ಇನ್ಮುಂದೆ ಮೊಬೈಲ್​ ಬಳಕೆ​ ಬ್ಯಾನ್​.. ಒಂದು ವೇಳೆ ನೋಡಬೇಕೆಂದ್ರೆ ಸಭಾಪತಿಯ ಅನುಮತಿ ಪಡೆಯಬೇಕು’
ವಿಧಾನ ಪರಿಷತ್
KUSHAL V
|

Updated on: Feb 01, 2021 | 7:32 PM

Share

ಬೆಂಗಳೂರು: ವಿಧಾನ ಪರಿಷತ್​​ನಲ್ಲಿ ಇನ್ಮುಂದೆ ಮೊಬೈಲ್ ಬಳಕೆ​ ನಿಷೇಧ ಎಂದು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಿದ್ದಾರೆ. ಕಲಾಪದ ವೇಳೆ ಅಶ್ಲೀಲ ವಿಡಿಯೋ ನೋಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಭಾಪತಿಯವರು ಈ ಆದೇಶ ಹೊರಡಿಸಿದ್ದಾರೆ.

ಜೊತೆಗೆ, ಮಾಹಿತಿಗಾಗಿ ಮೊಬೈಲ್​ ನೋಡಬೇಕೆಂದ್ರೆ ಅನುಮತಿ ಬೇಕು. ಮೊಬೈಲ್ ನೋಡಲು ಸಭಾಪತಿಯ ಅನುಮತಿ ಪಡೆಯಬೇಕು ಎಂದು ಸಹ ಹೇಳಲಾಗಿದೆ.

ಪ್ರಕಟಣೆ ಮೂಲಕ ಸದನಕ್ಕೆ ಮಾಹಿತಿ ನೀಡಿದ ಸಭಾಪತಿ ಪ್ರತಾಪ್‌ ಚಂದ್ರ ಶೆಟ್ಟಿ 03/06/2011 ರಲ್ಲಿ ಸದನದಲ್ಲಿ ಮೊಬೈಲ್ ಬಳಕೆ ಮಾಡಬಾರದು ಎಂದು ಆದೇಶವಾಗಿತ್ತು. ಅದ್ರೆ, ಸದನದೊಳಗೆ ಈಗಲೂ ಮೊಬೈಲ್‌ಗಳು ರಿಂಗಣಿಸುತ್ತಿದೆ. ಇದು ಕಡೆಯ ವಾರ್ನಿಂಗ್. ಇನ್ಮುಂದೆ ಸದನದೊಳಗೆ ಮೊಬೈಲ್ ತರುವಂತಿಲ್ಲ. ಒಂದು ವೇಳೆ ತಂದರೆ ಸೂಕ್ತ ಕ್ರಮ ಜರುಗಿಸಲಾಗುವುದು.

ಮೊಬೈಲ್ ತಂದರೆ, ಸ್ವಿಚ್ ಆಫ್ ಮಾಡಬೇಕು. ಮಾಹಿತಿಗಾಗಿ ಮೊಬೈಲ್ ತರುವುದಾದ್ರೆ ಸಭಾಪತಿಗಳ ಅನುಮತಿ ಪಡೆಯಬೇಕೆಂದು ಪ್ರತಾಪ್‌ ಚಂದ್ರ ಶೆಟ್ಟಿ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ವಿಧಾನಸೌಧದಲ್ಲಿ ನಿಲ್ಲದ ‘ಬ್ಲೂ ಬಾಯ್ಸ್’ ಕ್ವಾಟ್ಲೆ: ವಿಧಾನ ಪರಿಷತ್​ನಲ್ಲಿ ಕಾಂಗ್ರೆಸ್​ ಸದಸ್ಯನಿಂದ ನೀಲಿ ಚಿತ್ರ ವೀಕ್ಷಣೆ

Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ