AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಧಾನ ಪರಿಷತ್​​ನಲ್ಲಿ ಇನ್ಮುಂದೆ ಮೊಬೈಲ್​ ಬಳಕೆ​ ಬ್ಯಾನ್​.. ಒಂದು ವೇಳೆ ನೋಡಬೇಕೆಂದ್ರೆ ಸಭಾಪತಿಯ ಅನುಮತಿ ಪಡೆಯಬೇಕು’

ವಿಧಾನ ಪರಿಷತ್​​ನಲ್ಲಿ ಇನ್ಮುಂದೆ ಮೊಬೈಲ್ ಬಳಕೆ​ ನಿಷೇಧ ಎಂದು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಿದ್ದಾರೆ. ಕಲಾಪದ ವೇಳೆ ಅಶ್ಲೀಲ ವಿಡಿಯೋ ನೋಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಭಾಪತಿಯವರು ಈ ಆದೇಶ ಹೊರಡಿಸಿದ್ದಾರೆ.

‘ವಿಧಾನ ಪರಿಷತ್​​ನಲ್ಲಿ ಇನ್ಮುಂದೆ ಮೊಬೈಲ್​ ಬಳಕೆ​ ಬ್ಯಾನ್​.. ಒಂದು ವೇಳೆ ನೋಡಬೇಕೆಂದ್ರೆ ಸಭಾಪತಿಯ ಅನುಮತಿ ಪಡೆಯಬೇಕು’
ವಿಧಾನ ಪರಿಷತ್
KUSHAL V
|

Updated on: Feb 01, 2021 | 7:32 PM

Share

ಬೆಂಗಳೂರು: ವಿಧಾನ ಪರಿಷತ್​​ನಲ್ಲಿ ಇನ್ಮುಂದೆ ಮೊಬೈಲ್ ಬಳಕೆ​ ನಿಷೇಧ ಎಂದು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಿದ್ದಾರೆ. ಕಲಾಪದ ವೇಳೆ ಅಶ್ಲೀಲ ವಿಡಿಯೋ ನೋಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಭಾಪತಿಯವರು ಈ ಆದೇಶ ಹೊರಡಿಸಿದ್ದಾರೆ.

ಜೊತೆಗೆ, ಮಾಹಿತಿಗಾಗಿ ಮೊಬೈಲ್​ ನೋಡಬೇಕೆಂದ್ರೆ ಅನುಮತಿ ಬೇಕು. ಮೊಬೈಲ್ ನೋಡಲು ಸಭಾಪತಿಯ ಅನುಮತಿ ಪಡೆಯಬೇಕು ಎಂದು ಸಹ ಹೇಳಲಾಗಿದೆ.

ಪ್ರಕಟಣೆ ಮೂಲಕ ಸದನಕ್ಕೆ ಮಾಹಿತಿ ನೀಡಿದ ಸಭಾಪತಿ ಪ್ರತಾಪ್‌ ಚಂದ್ರ ಶೆಟ್ಟಿ 03/06/2011 ರಲ್ಲಿ ಸದನದಲ್ಲಿ ಮೊಬೈಲ್ ಬಳಕೆ ಮಾಡಬಾರದು ಎಂದು ಆದೇಶವಾಗಿತ್ತು. ಅದ್ರೆ, ಸದನದೊಳಗೆ ಈಗಲೂ ಮೊಬೈಲ್‌ಗಳು ರಿಂಗಣಿಸುತ್ತಿದೆ. ಇದು ಕಡೆಯ ವಾರ್ನಿಂಗ್. ಇನ್ಮುಂದೆ ಸದನದೊಳಗೆ ಮೊಬೈಲ್ ತರುವಂತಿಲ್ಲ. ಒಂದು ವೇಳೆ ತಂದರೆ ಸೂಕ್ತ ಕ್ರಮ ಜರುಗಿಸಲಾಗುವುದು.

ಮೊಬೈಲ್ ತಂದರೆ, ಸ್ವಿಚ್ ಆಫ್ ಮಾಡಬೇಕು. ಮಾಹಿತಿಗಾಗಿ ಮೊಬೈಲ್ ತರುವುದಾದ್ರೆ ಸಭಾಪತಿಗಳ ಅನುಮತಿ ಪಡೆಯಬೇಕೆಂದು ಪ್ರತಾಪ್‌ ಚಂದ್ರ ಶೆಟ್ಟಿ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ವಿಧಾನಸೌಧದಲ್ಲಿ ನಿಲ್ಲದ ‘ಬ್ಲೂ ಬಾಯ್ಸ್’ ಕ್ವಾಟ್ಲೆ: ವಿಧಾನ ಪರಿಷತ್​ನಲ್ಲಿ ಕಾಂಗ್ರೆಸ್​ ಸದಸ್ಯನಿಂದ ನೀಲಿ ಚಿತ್ರ ವೀಕ್ಷಣೆ

ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು