AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಧಾನ ಪರಿಷತ್​​ನಲ್ಲಿ ಇನ್ಮುಂದೆ ಮೊಬೈಲ್​ ಬಳಕೆ​ ಬ್ಯಾನ್​.. ಒಂದು ವೇಳೆ ನೋಡಬೇಕೆಂದ್ರೆ ಸಭಾಪತಿಯ ಅನುಮತಿ ಪಡೆಯಬೇಕು’

ವಿಧಾನ ಪರಿಷತ್​​ನಲ್ಲಿ ಇನ್ಮುಂದೆ ಮೊಬೈಲ್ ಬಳಕೆ​ ನಿಷೇಧ ಎಂದು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಿದ್ದಾರೆ. ಕಲಾಪದ ವೇಳೆ ಅಶ್ಲೀಲ ವಿಡಿಯೋ ನೋಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಭಾಪತಿಯವರು ಈ ಆದೇಶ ಹೊರಡಿಸಿದ್ದಾರೆ.

‘ವಿಧಾನ ಪರಿಷತ್​​ನಲ್ಲಿ ಇನ್ಮುಂದೆ ಮೊಬೈಲ್​ ಬಳಕೆ​ ಬ್ಯಾನ್​.. ಒಂದು ವೇಳೆ ನೋಡಬೇಕೆಂದ್ರೆ ಸಭಾಪತಿಯ ಅನುಮತಿ ಪಡೆಯಬೇಕು’
ವಿಧಾನ ಪರಿಷತ್
KUSHAL V
|

Updated on: Feb 01, 2021 | 7:32 PM

Share

ಬೆಂಗಳೂರು: ವಿಧಾನ ಪರಿಷತ್​​ನಲ್ಲಿ ಇನ್ಮುಂದೆ ಮೊಬೈಲ್ ಬಳಕೆ​ ನಿಷೇಧ ಎಂದು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಿದ್ದಾರೆ. ಕಲಾಪದ ವೇಳೆ ಅಶ್ಲೀಲ ವಿಡಿಯೋ ನೋಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಭಾಪತಿಯವರು ಈ ಆದೇಶ ಹೊರಡಿಸಿದ್ದಾರೆ.

ಜೊತೆಗೆ, ಮಾಹಿತಿಗಾಗಿ ಮೊಬೈಲ್​ ನೋಡಬೇಕೆಂದ್ರೆ ಅನುಮತಿ ಬೇಕು. ಮೊಬೈಲ್ ನೋಡಲು ಸಭಾಪತಿಯ ಅನುಮತಿ ಪಡೆಯಬೇಕು ಎಂದು ಸಹ ಹೇಳಲಾಗಿದೆ.

ಪ್ರಕಟಣೆ ಮೂಲಕ ಸದನಕ್ಕೆ ಮಾಹಿತಿ ನೀಡಿದ ಸಭಾಪತಿ ಪ್ರತಾಪ್‌ ಚಂದ್ರ ಶೆಟ್ಟಿ 03/06/2011 ರಲ್ಲಿ ಸದನದಲ್ಲಿ ಮೊಬೈಲ್ ಬಳಕೆ ಮಾಡಬಾರದು ಎಂದು ಆದೇಶವಾಗಿತ್ತು. ಅದ್ರೆ, ಸದನದೊಳಗೆ ಈಗಲೂ ಮೊಬೈಲ್‌ಗಳು ರಿಂಗಣಿಸುತ್ತಿದೆ. ಇದು ಕಡೆಯ ವಾರ್ನಿಂಗ್. ಇನ್ಮುಂದೆ ಸದನದೊಳಗೆ ಮೊಬೈಲ್ ತರುವಂತಿಲ್ಲ. ಒಂದು ವೇಳೆ ತಂದರೆ ಸೂಕ್ತ ಕ್ರಮ ಜರುಗಿಸಲಾಗುವುದು.

ಮೊಬೈಲ್ ತಂದರೆ, ಸ್ವಿಚ್ ಆಫ್ ಮಾಡಬೇಕು. ಮಾಹಿತಿಗಾಗಿ ಮೊಬೈಲ್ ತರುವುದಾದ್ರೆ ಸಭಾಪತಿಗಳ ಅನುಮತಿ ಪಡೆಯಬೇಕೆಂದು ಪ್ರತಾಪ್‌ ಚಂದ್ರ ಶೆಟ್ಟಿ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ವಿಧಾನಸೌಧದಲ್ಲಿ ನಿಲ್ಲದ ‘ಬ್ಲೂ ಬಾಯ್ಸ್’ ಕ್ವಾಟ್ಲೆ: ವಿಧಾನ ಪರಿಷತ್​ನಲ್ಲಿ ಕಾಂಗ್ರೆಸ್​ ಸದಸ್ಯನಿಂದ ನೀಲಿ ಚಿತ್ರ ವೀಕ್ಷಣೆ

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ