AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರಿಗೆ ಪಾವತಿಸದ ಸ್ಥಳೀಯ ಸಂಸ್ಥೆಗಳು, ಸಂಕಷ್ಟದಲ್ಲಿ ರಾಜ್ಯ ಗ್ರಂಥಾಲಯ ಇಲಾಖೆ

ರಾಯಚೂರು: ಜ್ಞಾನ ದೇಗುಲಗಳಾಗಿರುವ ರಾಜ್ಯ ಗ್ರಂಥಾಲಯಗಳೀಗ ಸರಿಯಾದ ನಿರ್ವಹಣೆ ಇಲ್ಲದೆ ಸೊರಿಗಿ ಹೋಗುತ್ತಿವೆ. ತೆರಿಗೆ ವಂಚನೆಯಿಂದ ಗ್ರಂಥಾಲಯ ಇಲಾಖೆ ನಷ್ಟ ಎದುರಿಸುತ್ತಿದೆ. ರಾಜ್ಯ ಗ್ರಂಥಾಲಯ ಇಲಾಖೆಗೆ ಕೋಟಿ ಕೋಟಿ ರೂಪಾಯಿಗಳ ವಂಚನೆ ಮಾಡಲಾಗುತ್ತಿದೆ. ಸ್ಥಳೀಯ ಸಂಸ್ಥೆಗಳು ಗ್ರಂಥಾಲಯ ತೆರಿಗೆ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಸೂಲಿ ಮಾಡ್ತಿವೆ. ಆದ್ರೆ ವಸೂಲಿ ಮಾಡಿದ ತೆರಿಗೆಯನ್ನು ಪಾವತಿಸದೆ ಭಾರಿ ವಂಚನೆ ಮಾಡ್ತಿವೆ. ರಾಜ್ಯದ್ಯಂತ 560 ಕೋಟಿ ತೆರಿಗೆ ವಸೂಲಿ ಮಾಡಲಾಗಿದೆ. ಹಾಗೂ ಬಿಬಿಎಂಪಿಯಿಂದಲೇ 420 ಕೋಟಿ ತೆರಿಗೆ ಹಣ ಪಾವತಿಸದೇ ಗ್ರಂಥಾಲಯ‌ […]

ತೆರಿಗೆ ಪಾವತಿಸದ ಸ್ಥಳೀಯ ಸಂಸ್ಥೆಗಳು, ಸಂಕಷ್ಟದಲ್ಲಿ ರಾಜ್ಯ ಗ್ರಂಥಾಲಯ ಇಲಾಖೆ
ಸಾಧು ಶ್ರೀನಾಥ್​
|

Updated on:Feb 17, 2020 | 11:28 AM

Share

ರಾಯಚೂರು: ಜ್ಞಾನ ದೇಗುಲಗಳಾಗಿರುವ ರಾಜ್ಯ ಗ್ರಂಥಾಲಯಗಳೀಗ ಸರಿಯಾದ ನಿರ್ವಹಣೆ ಇಲ್ಲದೆ ಸೊರಿಗಿ ಹೋಗುತ್ತಿವೆ. ತೆರಿಗೆ ವಂಚನೆಯಿಂದ ಗ್ರಂಥಾಲಯ ಇಲಾಖೆ ನಷ್ಟ ಎದುರಿಸುತ್ತಿದೆ. ರಾಜ್ಯ ಗ್ರಂಥಾಲಯ ಇಲಾಖೆಗೆ ಕೋಟಿ ಕೋಟಿ ರೂಪಾಯಿಗಳ ವಂಚನೆ ಮಾಡಲಾಗುತ್ತಿದೆ. ಸ್ಥಳೀಯ ಸಂಸ್ಥೆಗಳು ಗ್ರಂಥಾಲಯ ತೆರಿಗೆ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಸೂಲಿ ಮಾಡ್ತಿವೆ. ಆದ್ರೆ ವಸೂಲಿ ಮಾಡಿದ ತೆರಿಗೆಯನ್ನು ಪಾವತಿಸದೆ ಭಾರಿ ವಂಚನೆ ಮಾಡ್ತಿವೆ.

ರಾಜ್ಯದ್ಯಂತ 560 ಕೋಟಿ ತೆರಿಗೆ ವಸೂಲಿ ಮಾಡಲಾಗಿದೆ. ಹಾಗೂ ಬಿಬಿಎಂಪಿಯಿಂದಲೇ 420 ಕೋಟಿ ತೆರಿಗೆ ಹಣ ಪಾವತಿಸದೇ ಗ್ರಂಥಾಲಯ‌ ಇಲಾಖೆಗೆ ವಂಚಿಸಲಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಇನ್ನು ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಗಳಿಂದಲೂ ಇಲಾಖೆಗೆ ಹಣ ಪಾವತಿಯಾಗಿಲ್ಲ. ಇದರಿಂದ ಗ್ರಂಥಾಲಯಗಳ ನಿರ್ವಹಣೆಗೆ ಹಣಕಾಸಿನ ಕೊರತೆ ಅಡ್ಡಿಯಾಗ್ತಿದೆ. ತೆರಿಗೆ ಹಣ ಪಾವತಿಸುವಂತೆ ಪತ್ರ ಬರೆದ್ರೂ ಡೋಂಟ್‌ಕೇರ್‌, ದಾಖಲೆಗಳಿಂದ ಸ್ಥಳೀಯ ಸಂಸ್ಥೆಗಳ ಅಕ್ರಮ ಬಯಲಾಗಿದೆ.

Published On - 9:12 am, Mon, 17 February 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!