AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರಿಗೆ ಪಾವತಿಸದ ಸ್ಥಳೀಯ ಸಂಸ್ಥೆಗಳು, ಸಂಕಷ್ಟದಲ್ಲಿ ರಾಜ್ಯ ಗ್ರಂಥಾಲಯ ಇಲಾಖೆ

ರಾಯಚೂರು: ಜ್ಞಾನ ದೇಗುಲಗಳಾಗಿರುವ ರಾಜ್ಯ ಗ್ರಂಥಾಲಯಗಳೀಗ ಸರಿಯಾದ ನಿರ್ವಹಣೆ ಇಲ್ಲದೆ ಸೊರಿಗಿ ಹೋಗುತ್ತಿವೆ. ತೆರಿಗೆ ವಂಚನೆಯಿಂದ ಗ್ರಂಥಾಲಯ ಇಲಾಖೆ ನಷ್ಟ ಎದುರಿಸುತ್ತಿದೆ. ರಾಜ್ಯ ಗ್ರಂಥಾಲಯ ಇಲಾಖೆಗೆ ಕೋಟಿ ಕೋಟಿ ರೂಪಾಯಿಗಳ ವಂಚನೆ ಮಾಡಲಾಗುತ್ತಿದೆ. ಸ್ಥಳೀಯ ಸಂಸ್ಥೆಗಳು ಗ್ರಂಥಾಲಯ ತೆರಿಗೆ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಸೂಲಿ ಮಾಡ್ತಿವೆ. ಆದ್ರೆ ವಸೂಲಿ ಮಾಡಿದ ತೆರಿಗೆಯನ್ನು ಪಾವತಿಸದೆ ಭಾರಿ ವಂಚನೆ ಮಾಡ್ತಿವೆ. ರಾಜ್ಯದ್ಯಂತ 560 ಕೋಟಿ ತೆರಿಗೆ ವಸೂಲಿ ಮಾಡಲಾಗಿದೆ. ಹಾಗೂ ಬಿಬಿಎಂಪಿಯಿಂದಲೇ 420 ಕೋಟಿ ತೆರಿಗೆ ಹಣ ಪಾವತಿಸದೇ ಗ್ರಂಥಾಲಯ‌ […]

ತೆರಿಗೆ ಪಾವತಿಸದ ಸ್ಥಳೀಯ ಸಂಸ್ಥೆಗಳು, ಸಂಕಷ್ಟದಲ್ಲಿ ರಾಜ್ಯ ಗ್ರಂಥಾಲಯ ಇಲಾಖೆ
ಸಾಧು ಶ್ರೀನಾಥ್​
|

Updated on:Feb 17, 2020 | 11:28 AM

Share

ರಾಯಚೂರು: ಜ್ಞಾನ ದೇಗುಲಗಳಾಗಿರುವ ರಾಜ್ಯ ಗ್ರಂಥಾಲಯಗಳೀಗ ಸರಿಯಾದ ನಿರ್ವಹಣೆ ಇಲ್ಲದೆ ಸೊರಿಗಿ ಹೋಗುತ್ತಿವೆ. ತೆರಿಗೆ ವಂಚನೆಯಿಂದ ಗ್ರಂಥಾಲಯ ಇಲಾಖೆ ನಷ್ಟ ಎದುರಿಸುತ್ತಿದೆ. ರಾಜ್ಯ ಗ್ರಂಥಾಲಯ ಇಲಾಖೆಗೆ ಕೋಟಿ ಕೋಟಿ ರೂಪಾಯಿಗಳ ವಂಚನೆ ಮಾಡಲಾಗುತ್ತಿದೆ. ಸ್ಥಳೀಯ ಸಂಸ್ಥೆಗಳು ಗ್ರಂಥಾಲಯ ತೆರಿಗೆ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಸೂಲಿ ಮಾಡ್ತಿವೆ. ಆದ್ರೆ ವಸೂಲಿ ಮಾಡಿದ ತೆರಿಗೆಯನ್ನು ಪಾವತಿಸದೆ ಭಾರಿ ವಂಚನೆ ಮಾಡ್ತಿವೆ.

ರಾಜ್ಯದ್ಯಂತ 560 ಕೋಟಿ ತೆರಿಗೆ ವಸೂಲಿ ಮಾಡಲಾಗಿದೆ. ಹಾಗೂ ಬಿಬಿಎಂಪಿಯಿಂದಲೇ 420 ಕೋಟಿ ತೆರಿಗೆ ಹಣ ಪಾವತಿಸದೇ ಗ್ರಂಥಾಲಯ‌ ಇಲಾಖೆಗೆ ವಂಚಿಸಲಾಗಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಇನ್ನು ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಗಳಿಂದಲೂ ಇಲಾಖೆಗೆ ಹಣ ಪಾವತಿಯಾಗಿಲ್ಲ. ಇದರಿಂದ ಗ್ರಂಥಾಲಯಗಳ ನಿರ್ವಹಣೆಗೆ ಹಣಕಾಸಿನ ಕೊರತೆ ಅಡ್ಡಿಯಾಗ್ತಿದೆ. ತೆರಿಗೆ ಹಣ ಪಾವತಿಸುವಂತೆ ಪತ್ರ ಬರೆದ್ರೂ ಡೋಂಟ್‌ಕೇರ್‌, ದಾಖಲೆಗಳಿಂದ ಸ್ಥಳೀಯ ಸಂಸ್ಥೆಗಳ ಅಕ್ರಮ ಬಯಲಾಗಿದೆ.

Published On - 9:12 am, Mon, 17 February 20

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು