AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದ್ಯಾವ ಸೀಮೆ ನ್ಯಾಯ ಸಚಿವರೇ? ನೀವೇನು ಕರ್ನಾಟಕಕ್ಕೆ ಸಚಿವರಾ? ಅಥವಾ ಚಿಕ್ಕಮಗಳೂರಿಗೆ ಮಾತ್ರನಾ?

ನವದೆಹಲಿ: ಚಿಕ್ಕಮಗಳೂರು ಶಾಸಕ ಹಾಗೂ ಕರ್ನಾಟಕದ ಪ್ರವಾಸೋದ್ಯಮ ಸಚಿವ ಸಿ ಟಿ ರವಿ ಇವತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿಮಾಡಿ ಚಿಕ್ಕಮಗಳೂರು ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ಪ್ರಕಟಿಸುವಂತೆ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿಯಾದ ಸಿಟಿ ರವಿ, ಕರ್ನಾಟಕದಲ್ಲಾಗುತ್ತಿರುವ ಭಾರೀ ಮಳೆಯಿಂದಾಗಿ ತಮ್ಮ ತವರು ಜಿಲ್ಲೆ ಚಿಕ್ಕಮಗಳೂರು ಭಾರೀ ತೊಂದರೆಯಲ್ಲಿದೆ. ಹೀಗಾಗಿ ಚಿಕ್ಕಮಗಳೂರಿಗೆ ವಿಶೇಷ ಪ್ಯಾಕೇಜ್‌ ನೀಡಬೇಕೆಂದು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಸಿ ಟಿ ರವಿಯವರೊಂದಿಗೆ […]

ಇದ್ಯಾವ ಸೀಮೆ ನ್ಯಾಯ ಸಚಿವರೇ? ನೀವೇನು ಕರ್ನಾಟಕಕ್ಕೆ ಸಚಿವರಾ? ಅಥವಾ ಚಿಕ್ಕಮಗಳೂರಿಗೆ ಮಾತ್ರನಾ?
Guru
|

Updated on:Aug 18, 2020 | 7:13 PM

Share

ನವದೆಹಲಿ: ಚಿಕ್ಕಮಗಳೂರು ಶಾಸಕ ಹಾಗೂ ಕರ್ನಾಟಕದ ಪ್ರವಾಸೋದ್ಯಮ ಸಚಿವ ಸಿ ಟಿ ರವಿ ಇವತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿಮಾಡಿ ಚಿಕ್ಕಮಗಳೂರು ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ಪ್ರಕಟಿಸುವಂತೆ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿಯಾದ ಸಿಟಿ ರವಿ, ಕರ್ನಾಟಕದಲ್ಲಾಗುತ್ತಿರುವ ಭಾರೀ ಮಳೆಯಿಂದಾಗಿ ತಮ್ಮ ತವರು ಜಿಲ್ಲೆ ಚಿಕ್ಕಮಗಳೂರು ಭಾರೀ ತೊಂದರೆಯಲ್ಲಿದೆ. ಹೀಗಾಗಿ ಚಿಕ್ಕಮಗಳೂರಿಗೆ ವಿಶೇಷ ಪ್ಯಾಕೇಜ್‌ ನೀಡಬೇಕೆಂದು ಮನವಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಸಿ ಟಿ ರವಿಯವರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕೂಡಾ ಉಪಸ್ಥಿತರಿದ್ದು, ಸಿಟಿ ರವಿಯ ಮನವಿಗೆ ಬೆಂಬಲ ಸೂಚಿಸಿದರು ಎಂದು ತಿಳಿದು ಬಂದಿದೆ.

ಆದರೆ ಕರ್ನಾಟಕದ ಬಹುತೇಕ ಭಾಗವೇ ಮಳೆ ಮತ್ತು ಪ್ರವಾಹದಿಂದ ಸಂಕಷ್ಟದಲ್ಲಿರುವಾಗ ಕೇವಲ ಚಿಕ್ಕಮಗಳೂರು ಜಿಲ್ಲೆಗೆ ಸಿಟಿ ರವಿ ಸ್ಪೇಷಲ್‌ ಪ್ಯಾಕೇಜ್‌ ಕೇಳಿರೋದು ಹಲವಾರು ಪ್ರಶ್ನೆಗಳಿಗೆಡೆ ಮಾಡಿದೆ. ಇವರೇನು ಕರ್ನಾಟಕಕ್ಕೆ ಸಚಿವರಾ ಅಥವಾ ಕೇವಲ ಚಿಕ್ಕಮಗಳೂರು ಜಿಲ್ಲೆಗೆ ಮಾತ್ರ ಸಚಿವರಾ ಎಂದು ಜನರು ಮಾತನಾಡುವಂತಾಗಿದೆ.

Published On - 7:07 pm, Tue, 18 August 20

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ