AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KPSC 2021 FDA Admit Card: ಎಫ್​ಡಿಎ ಹಾಲ್​ ಟಿಕೆಟ್​ ಬಿಡುಗಡೆ; ಆನ್​ಲೈನ್​​ನಲ್ಲಿ ಡೌನ್​ ಮಾಡೋದು ಹೇಗೆ? ಇಲ್ಲಿದೆ ವಿವರ

Karnataka Public Service Commission: ಇದೇ ಫೆಬ್ರವರಿ 28ರಂದು ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆಗೆ ಒಂದು ವಾರ ಇರುವಾಗ ಹಾಲ್ ​ಟಿಕೆಟ್​ ರಿಲೀಸ್​ ಮಾಡಲಾಗಿದೆ.

KPSC 2021 FDA Admit Card: ಎಫ್​ಡಿಎ ಹಾಲ್​ ಟಿಕೆಟ್​ ಬಿಡುಗಡೆ; ಆನ್​ಲೈನ್​​ನಲ್ಲಿ ಡೌನ್​ ಮಾಡೋದು ಹೇಗೆ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
|

Updated on:Feb 22, 2021 | 4:57 PM

Share

ಕರ್ನಾಟಕ ಲೋಕ ಸೇವಾ ಆಯೋಗ (Karnataka Public Service Commission – KPSC) ಪ್ರಥಮ ದರ್ಜೆ ಸಹಾಯಕರ (First Division Assistant – FDA) ಹುದ್ದೆಯ ಪರೀಕ್ಷೆಗೆ ಹಾಲ್​​ ಟಿಕೆಟ್ (ಪ್ರವೇಶ ಪತ್ರ) ​ಬಿಡುಗಡೆ ಆಗಿದೆ. ಹಾಲ್​ ಟಿಕೆಟ್ ಅಭ್ಯರ್ಥಿಗಳು kpscrcruitment.in ವೆಬ್​ಸೈಟ್​ ಮೂಲಕ ನೇರವಾಗಿ ಡೌನ್​ಲೋಡ್ ಮಾಡಿಕೊಳ್ಳಬಹುದು.

ಮೇ 2020ರಂದು ‘ಕೆಪಿಎಸ್​ಸಿ ಎಫ್​ಡಿಎ ಪರೀಕ್ಷೆ 2021’ ನಡೆಯಬೇಕಿತ್ತು. ಆದರೆ, ಕೊರೊನಾ ಸೋಂಕು ಹೆಚ್ಚಿದ್ದ ಕಾರಣ ಪರೀಕ್ಷೆಯನ್ನು 2021ರ ಜನವರಿ 23, 24ಕ್ಕೆ ಮುಂದೂಡಲಾಗಿತ್ತು. ನಂತರ ಮತ್ತೆ ಪರೀಕ್ಷಾ ದಿನಾಂಕ ಬದಲಾಗಿತ್ತು. ಇದೇ ಫೆಬ್ರವರಿ 28ರಂದು ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆಗೆ ಒಂದು ವಾರ ಇರುವಾಗ ಹಾಲ್ ​ಟಿಕೆಟ್​ ರಿಲೀಸ್​ ಮಾಡಲಾಗಿದೆ. ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ಸಮಯಕ್ಕೆ ಸಂಬಂಧಿಸಿದ ವಿವರಗಳನ್ನು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿರುತ್ತದೆ.

ಹಾಲ್​ಟಿಕೆಟ್​ ಡೌನ್​ಲೋಡ್​ ಮಾಡುವ ಹಂತಗಳ ಬಗ್ಗೆ ಇಲ್ಲಿದೆ ವಿವರ..

  • ಮೊದಲು kpscrcruitment.in ವೆಬ್​ಸೈಟ್​ಗೆ ಭೇಟಿ ನೀಡಿ. ಇದು ಕೆಪಿಎಸ್​ಸಿ ಅಧಿಕೃತ ವೆಬ್​ಸೈಟ್​ ಆಗಿದೆ.
  • ನಂತರ ನಿಮ್ಮ ಖಾತೆಯ ಐಡಿ ಹಾಗೂ ಪಾಸ್​ವರ್ಡ್​ ಹಾಕಿ ಲಾಗಿನ್ ಮಾಡಿ..
  • ನಂತರ ನಿಮ್ಮ ಅಡ್ಮಿಟ್​ ಕಾರ್ಡ್​ ಡೌನ್​ಲೋಡ್​ ಮಾಡಿಕೊಳ್ಳಿ.

ಜನವರಿ 24 ರಂದು ನಡೆಯಬೇಕಿದ್ದ ಎಫ್​ಡಿಎ ಪರೀಕ್ಷೆಯ ಹಿಂದಿನ ದಿನ (ಜನವರಿ 23) ಪತ್ರಿಕೆ ಸೊರಿಕೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕೆಪಿಎಸ್​ಸಿ ಸಿಬ್ಬಂದಿ ಸೇರಿ ಹಲವು ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಫೆ.28ರಂದು ಎಫ್​ಡಿಎ​ ಪರೀಕ್ಷೆ ನಡೆಸಲು ಕೆಪಿಎಸ್​ಸಿ ನಿರ್ಧರಿಸಿದ್ದು, ಕಳೆದ ಬಾರಿಯಾದ ಎಡವಟ್ಟು ಮರುಕಳುಹಿಸದಂತೆ ಮುತುವರ್ಜಿ ವಹಿಸಿ ಪರೀಕ್ಷೆ ಸುಸೂತ್ರವಾಗಿ ನಡೆಯುವಂತೆ ಸಿಸಿಬಿ ಪೊಲೀಸರು ಹಲವು ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ: FDA ಪರೀಕ್ಷೆ ಮೇಲೆ ಸಿಸಿಬಿ ಅಧಿಕಾರಿಗಳ ಹದ್ದಿನ ಕಣ್ಣು; ಎಡವಟ್ಟು ಮರುಕಳುಹಿಸದಂತೆ ಮುತುವರ್ಜಿ

Published On - 4:48 pm, Mon, 22 February 21

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?