AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಂದ ಕರ್ನಾಟಕ ಬಂದ್: ಹಾಸನದಲ್ಲಿ ಹೆದ್ದಾರಿ ತಡೆದು ಆಕ್ರೋಶ

ಹಾಸನ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಸನದಲ್ಲಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ರಸ್ತೆ ತಡೆದು ಪ್ರತಿಭಟನಾಕಾರರು ಕರ್ನಾಟಕ ಬಂದ್ ಬೆಂಬಲಿಸಿ ಆಕ್ರೋಶ ಹೊರ ಹಾಕಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಸ್ತೆ ತಡೆದು ರಸ್ತೆಯಲ್ಲೇ ಧರಣಿ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯಾದ್ಯಂತ ಮಣ್ಣಿನ ಮಕ್ಕಳ ಪ್ರತಿಭಟನೆಯ ಬಿಸಿ ಹೆಚ್ಚಾಗಿದೆ. ಕನ್ನಡ ಪರ ಸಂಘಟನೆಗಳು ಸೇರಿದಂತೆ ಅನೇಕ ಸಂಘಟನೆಗಳು […]

ರೈತರಿಂದ ಕರ್ನಾಟಕ ಬಂದ್: ಹಾಸನದಲ್ಲಿ ಹೆದ್ದಾರಿ ತಡೆದು ಆಕ್ರೋಶ
ಆಯೇಷಾ ಬಾನು
| Edited By: |

Updated on: Sep 28, 2020 | 10:47 AM

Share

ಹಾಸನ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಸನದಲ್ಲಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ರಸ್ತೆ ತಡೆದು ಪ್ರತಿಭಟನಾಕಾರರು ಕರ್ನಾಟಕ ಬಂದ್ ಬೆಂಬಲಿಸಿ ಆಕ್ರೋಶ ಹೊರ ಹಾಕಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಸ್ತೆ ತಡೆದು ರಸ್ತೆಯಲ್ಲೇ ಧರಣಿ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯಾದ್ಯಂತ ಮಣ್ಣಿನ ಮಕ್ಕಳ ಪ್ರತಿಭಟನೆಯ ಬಿಸಿ ಹೆಚ್ಚಾಗಿದೆ. ಕನ್ನಡ ಪರ ಸಂಘಟನೆಗಳು ಸೇರಿದಂತೆ ಅನೇಕ ಸಂಘಟನೆಗಳು ರೈತರ ಪರ ಹೋರಾಟ ನಡೆಸುತ್ತಿವೆ.