AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆ ಮುನ್ನ ದಿನವೇ SSLC ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಲೀಕ್?

ಬಳ್ಳಾರಿ: ಪರೀಕ್ಷೆ ಮುನ್ನ ದಿನವೇ SSLC ಇಂಗ್ಲಿಷ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎನ್ನಲಾಗ್ತಿದೆ. ಇಂದು ಬೆಳಗ್ಗೆ 9.30ರಿಂದ ಇಂಗ್ಲಿಷ್ ಪರೀಕ್ಷೆ ಆರಂಭವಾಗಬೇಕಿದೆ. ಆದ್ರೆ ತಡರಾತ್ರಿಯಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪ್ರಶ್ನೆಪತ್ರಿಕೆ ಹರಿದಾಡುತ್ತಿದೆ. ಅಂತಿಮ ಪರೀಕ್ಷೆ ಮಾದರಿಯಲ್ಲಿಯೇ ಪೂರ್ವಸಿದ್ಧತೆ ಪರೀಕ್ಷೆ ನಡೆಯಲಿದೆ. ಆದ್ರೆ, ನಿನ್ನೆಯಿಂದಲೇ ಇಂಗ್ಲಿಷ್ ಪ್ರಶ್ನೆಪತ್ರಿಕೆ ವಿದ್ಯಾರ್ಥಿಗಳಿಗೆ ವಾಟ್ಸಪ್​ನಲ್ಲಿ ಲಭ್ಯವಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈಗಾಗಲೇ ಎಲ್ಲ ಶಾಲಾ ಮುಖ್ಯೋಪಾಧ್ಯಾರಿಗೆ ಪ್ರಶ್ನೆಪತ್ರಿಕೆ ತಲುಪಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪ್ರಶ್ನೆಪತ್ರಿಕೆ ಅಸಲಿಯಾ ಅಥವಾ ನಕಲಿಯಾ ಎಂದು ಇನ್ನಷ್ಟೇ ಖಚಿತವಾಗಬೇಕಿದೆ.

ಪರೀಕ್ಷೆ ಮುನ್ನ ದಿನವೇ SSLC ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಲೀಕ್?
ಸಾಧು ಶ್ರೀನಾಥ್​
|

Updated on: Feb 19, 2020 | 9:43 AM

Share

ಬಳ್ಳಾರಿ: ಪರೀಕ್ಷೆ ಮುನ್ನ ದಿನವೇ SSLC ಇಂಗ್ಲಿಷ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎನ್ನಲಾಗ್ತಿದೆ. ಇಂದು ಬೆಳಗ್ಗೆ 9.30ರಿಂದ ಇಂಗ್ಲಿಷ್ ಪರೀಕ್ಷೆ ಆರಂಭವಾಗಬೇಕಿದೆ. ಆದ್ರೆ ತಡರಾತ್ರಿಯಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪ್ರಶ್ನೆಪತ್ರಿಕೆ ಹರಿದಾಡುತ್ತಿದೆ.

ಅಂತಿಮ ಪರೀಕ್ಷೆ ಮಾದರಿಯಲ್ಲಿಯೇ ಪೂರ್ವಸಿದ್ಧತೆ ಪರೀಕ್ಷೆ ನಡೆಯಲಿದೆ. ಆದ್ರೆ, ನಿನ್ನೆಯಿಂದಲೇ ಇಂಗ್ಲಿಷ್ ಪ್ರಶ್ನೆಪತ್ರಿಕೆ ವಿದ್ಯಾರ್ಥಿಗಳಿಗೆ ವಾಟ್ಸಪ್​ನಲ್ಲಿ ಲಭ್ಯವಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈಗಾಗಲೇ ಎಲ್ಲ ಶಾಲಾ ಮುಖ್ಯೋಪಾಧ್ಯಾರಿಗೆ ಪ್ರಶ್ನೆಪತ್ರಿಕೆ ತಲುಪಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪ್ರಶ್ನೆಪತ್ರಿಕೆ ಅಸಲಿಯಾ ಅಥವಾ ನಕಲಿಯಾ ಎಂದು ಇನ್ನಷ್ಟೇ ಖಚಿತವಾಗಬೇಕಿದೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ