AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂದಾಯ ಇಲಾಖೆಗೆ ಒಂದೇ ದಿನ ಹರಿದು ಬಂತು ಭರ್ಜರಿ ಹಣ: 244 ಕೋಟಿ ರೂ. ದಾಖಲೆ ಆದಾಯ

ಮುಂದ್ರಾಂಕ ಮತ್ತು ನೋಂದಣಿ ಇಲಾಖೆ ಸೆಪ್ಟೆಂಬರ್ 22 ರಂದು 12,955 ಆಸ್ತಿ ನೋಂದಣಿ, ದಾಸ್ತಾವೇಜು ಪ್ರಕ್ರಿಯೆ ಮೂಲಕ 130.87 ಕೋಟಿ ರೂ. ಆದಾಯ ಗಳಿಸಿದೆ.

ಕಂದಾಯ ಇಲಾಖೆಗೆ ಒಂದೇ ದಿನ ಹರಿದು ಬಂತು ಭರ್ಜರಿ ಹಣ: 244 ಕೋಟಿ ರೂ. ದಾಖಲೆ ಆದಾಯ
ವಿಧಾನಸೌಧ
Follow us
TV9 Web
| Updated By: ವಿವೇಕ ಬಿರಾದಾರ

Updated on: Sep 28, 2023 | 12:38 PM

ಬೆಂಗಳೂರು ಸೆ.28: ಕಂದಾಯ ಇಲಾಖೆಯಿಂದ (Revenue Department) ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಬಂದಿದೆ. ಹೌದು ಮುಂದ್ರಾಂಕ ಮತ್ತು ನೋಂದಣಿ ಇಲಾಖೆ (Department of Stamps and Registration) ಸೆ.27 ರಂದು ಒಂದೇ ದಿನ ಆಸ್ತಿ ನೋಂದಣಿ ಸೇರಿದಂತೆ 24,500 ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, ಬರೊಬ್ಬರಿ 244 ಕೋಟಿ ರೂ. ಸಂಗ್ರಹವಾಗಿದೆ. ಅಕ್ಟೋಬರ್ 1 ರಿಂದ ರಾಜ್ಯ ಸರ್ಕಾರವು ಆಸ್ತಿಗಳ ಮಾರ್ಗಸೂಚಿ ಮೌಲ್ಯವನ್ನು ಶೇಕಡಾ 10 ರಿಂದ 30 ರವರೆಗೆ ಹೆಚ್ಚಿಸಲು ನಿರ್ಧರಿಸಿದೆ.

ಸೆಪ್ಟೆಂಬರ್ 22 ರಂದು 12,955 ಆಸ್ತಿ ನೋಂದಣಿ, ದಾಸ್ತಾವೇಜು ಪ್ರಕ್ರಿಯೆ ಮೂಲಕ 130.87 ಕೋಟಿ ರೂ. ಹಾಗೂ ಸೆ. 25 ರಂದು 15,936 ನೋಂದಣಿ ದಾಸ್ತುವೇಜು ಪ್ರಕ್ರಿಯೆ ನಡೆದಿದ್ದು 158.28 ಕೋಟಿ ರೂ. ಆದಾಯ ಸಂಗ್ರಹವಾಗುವ ಮೂಲಕ ಸಾರ್ವಕಾಲಿಕ ದಾಖಲೆಯನ್ನು ಸೃಷ್ಟಿಸಿದೆ.

ಇದನ್ನೂ ಓದಿ: ಮುದ್ರಾಂಕ ಶುಲ್ಕ ಬಾಕಿ ಉಳಿಸಿಕೊಂಡ ರಾಜ್ಯದ ಟೋಲ್ ಗೇಟ್‌ ಏಜೆನ್ಸಿಗಳು; ಸರ್ಕಾರದ ಬೊಕ್ಕಸಕ್ಕೆ ಬರಬೇಕಿದೆ 500 ಕೋಟಿ ರೂ. !

ರಾಜ್ಯದ 256 ಉಪನೋಂದಣಿ ಕಚೇರಿಗಳಲ್ಲಿ ಜೂ.25ರಿಂದ ಪೂರ್ಣ ಪ್ರಮಾಣದಲ್ಲಿ ಸುಧಾರಿತ ಕಾವೇರಿ-2 ತಂತ್ರಾಂಶದ ಮೂಲಕ ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೆ ಆಸ್ತಿದಾರರೇ ಬಯಸಿದ ದಿನ ಮತ್ತು ಸಮಯಕ್ಕೆ ಆಸ್ತಿ ನೋಂದಣಿ ಮಾಡಕೊಳ್ಳಬಹುದಾಗಿದೆ.

ಕಾವೇರಿ-2 ತಂತ್ರಾಂಶಕ್ಕೆ ಆರಂಭದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಇದರಲ್ಲಿರುವ ಸಮಸ್ಯೆಗಳ ಬಗ್ಗೆ ಸಾಕಷ್ಟು ದೂರುಗಳು ಇಲಾಖೆಗೆ ಬಂದಿದ್ದವು. ಇದೀಗ ಎಲ್ಲ ಸಮಸ್ಯೆಗಳನ್ನೂ ನಿವಾರಣೆಯಾಗಿದ್ದು, ಕಾವೇರಿ-2 ತಂತ್ರಾಂಶ ಜನ ಮನ್ನಣೆ ಗಳಿಸಿದೆ.

ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ